ಅಫ್ಘಾನಿಸ್ತಾನ್; ಮಸೀದಿ ಮೇಲೆ ಬಾಂಬ್ ದಾಳಿ, 10ಕ್ಕೂ ಅಧಿಕ ಸಾವು; ತಾಲಿಬಾನ್ ಹೊಣೆ
ಮಸೀದಿ ಮೇಲೆ ಬಾಂಬ್ ದಾಳಿ ನಡೆಸಿರುವುದು ತಾನೇ ಎಂದು ತಾಲಿಬಾನ್ ಹೊಣೆ
Team Udayavani, Apr 21, 2022, 5:08 PM IST
ಕಾಬೂಲ್: ಅಫ್ಘಾನಿಸ್ತಾನದ ಮಝಾರ್ ಇ ಷರೀಫ್ ಮಸೀದಿ ಮೇಲೆ ಉಗ್ರರು ಬಾಂಬ್ ಸ್ಫೋಟ ನಡೆಸಿದ ಪರಿಣಾಮ 5ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 65 ಜನರು ಗಾಯಗೊಂಡಿರುವ ಘಟನೆ ಗುರುವಾರ (ಏಪ್ರಿಲ್ 21) ನಡೆದಿದೆ.
ಇದನ್ನೂ ಓದಿ:ಸೋಲಿಲ್ಲದ ಸರದಾರರು ಸಾಕು, ಯುವಕರು ರಾಜಕೀಯಕ್ಕೆ ಬರಬೇಕು : ಭಾಸ್ಕರ್ ರಾವ್
ಟೂಲೂ ನ್ಯೂಸ್ ವರದಿ ಪ್ರಕಾರ, ಉತ್ತರ ಅಫ್ಘಾನ್ ನಗರದ ಶಿಯಾ ಪಂಗಡದ ಮಝಾರ್ ಇ ಷರೀಫ್ ಮಸೀದಿ ಮೇಲೆ ಬಾಂಬ್ ದಾಳಿ ನಡೆಸಿರುವುದು ತಾನೇ ಎಂದು ತಾಲಿಬಾನ್ ನ ಸ್ಥಳೀಯ ಮುಖಂಡನೊಬ್ಬ ಹೊಣೆ ಹೊತ್ತುಕೊಂಡಿರುವುದಾಗಿ ತಿಳಿಸಿದೆ.
ಶಿಯಾ ಮಸೀದಿಯೊಳಗೆ ಸಂಭವಿಸಿರುವ ಬಾಂಬ್ ಸ್ಫೋಟದಲ್ಲಿ 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿರುವುದಾಗಿ ತಾಲಿಬಾನ್ ಕಮಾಂಡರ್ ನ ವಕ್ತಾರ ಮೊಹಮ್ಮದ್ ಅಸೀಫ್ ವಾಝೇರಿ ನ್ಯೂಸ್ ಏಜೆನ್ಸಿ ರಾಯಿಟರ್ಸ್ ಗೆ ತಿಳಿಸಿರುವುದಾಗಿ ವರದಿ ಹೇಳಿದೆ.
ಮತ್ತೊಂದೆಡೆ ಪ್ರಾಂತೀಯ ಆರೋಗ್ಯ ಮಂಡಳಿಯ ವಕ್ತಾರ ಝಿಯಾ ಝೆಂಡಾನಿ ಅವರು, ಸ್ಫೋಟದಲ್ಲಿ ಐದಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…