ಪ್ಯಾಕೇಜ್ ಘೋಷಣೆ ಬಿಜೆಪಿಗೆ ಫ್ಯಾಷನ್: ಬಿ.ಕೆ.ಹರಿ ಪ್ರಸಾದ್


Team Udayavani, Dec 6, 2021, 11:12 AM IST

5packege

ಶಿರಸಿ: ಕಾಶ್ಮೀರದಿಂದ‌ ಕರ್ನಾಟಕದಿಂದ, ನರೇಂದ್ರ ಮೋದಿಯಿಂದ ಬೊಮ್ಮಾಯಿ ತನಕ ಪ್ಯಾಕೇಜ್ ಘೋಷಿಸುತ್ತಾರೆ. ಅವರಿಗೆ ಇದೊಂದು‌ ಫ್ಯಾಷನ್ ಎಂದು‌ ಕಾಂಗ್ರೆಸ್ ನಾಯಕ ಬಿ.ಕೆ.ಹರಿ ಪ್ರಸಾದ್ ವಾಗ್ದಾಳಿ‌ ನಡೆಸಿದರು.

ಅವರು ಸೋಮವಾರ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಟಿ‌ ನಡೆಸಿ‌ ಮಾತನಾಡಿದರು.

ನೆರೆ ಹಾವಳಿಗೆ 20 ಲಕ್ಷ ಕೋಟಿ ಪಿಎಂ ಕೇರ್ ಹಣ ಇದೆ. ಆದರೆ, ಅದರ ಲೆಕ್ಕ‌ಕೊಟ್ಟಿಲ್ಲ. ಎಷ್ಟು ಎಲ್ಲಿಗೆ ಕೊಟ್ಟಿದ್ದಾರೆ‌ ಎಂದು ಹೇಳಬೇಕು. ಪಿಎಂ‌ಕೇರ್ ಎಂದರೆ ಹಬ್ಬಕ್ಕೆ ಕುಸುಂಬರಿ ಹಂಚಲು ಪಡೆಯುವ ದೇಣಿಗೆಯಲ್ಲ ಎಂದ ಅವರು, ಕರ್ನಾಟಕದಲ್ಲಿ ಭೂ‌ಕುಸಿತ ಆಗಿದೆ. ಮನೆ ಬಿದ್ದಿದೆ. ರಸ್ತೆ ಎಂದರೆ ಹೊಂಡಾಗುಂಡಿ. ಅದನ್ನೂ ಸರಿ‌ಮಾಡಿಲ್ಲ. ನೆರವು‌ ಕೊಟ್ಟಿಲ್ಲ ಎಂದರು.

ರೈತರ, ಸಾಮಾನ್ಯ ವರ್ಗದ ಜನರ ಕಾಳಜಿ‌ ಇಲ್ಲ. ರೈತ ಹೋರಾಟದಲ್ಲಿ 200 ಜನ ಸತ್ತರೂ ದಾಖಲೆ‌ ಇಲ್ಲ‌ ಎನ್ನುತ್ತಾರೆ. ರಾಷ್ಟ್ರೀಯ‌ ಸಂಪತ್ತು‌ ಮಾರಾಟ‌ ಮಾಡುವ ಬಿಜೆಪಿಯು ದೇಶ ದ್ರೋಹಿಗಳಾ, ದೇಶ ಪ್ರೇಮಿಗಳಾ? ಎಂದು ಕೇಳಿದ ಅವರು, ಕಾಂಗ್ರೆಸ್ ಕಾರ್ಯಕ್ರಮ ಕೆಟ್ಟ ಕಾರ್ಯಕ್ರಮ ಎಂದು ಲೇವಡಿ ಮಾಡಿದವರು ಬಿಜೆಪಿಗರು. ಆದರೆ ಇಂದು ಉಳಿದ‌ ಕ್ಷೇತ್ರದಲ್ಲಿ ತೀವ್ರ ಕಡಿತ ಆಗುತ್ತಿದ್ದಾಗ ಉದ್ಯೋಗ ಕೊಟ್ಟಿದ್ದು‌ ನರೇಗಾ. 25 ಸಂಸದರು ಒಬ್ಬರೂ ಮೋದಿ ಭೇಟಿ ‌ಮಾಡಿಲ್ಲ. ರಾಜ್ಯದ ಸಮಸ್ಯೆ ಹೇಳಿಲ್ಲ. ಇವೆಲ್ಲ ಗ್ರಾ.ಪಂ ಸದಸ್ಯರಿಗೆ ಗೊತ್ತಿದೆ. 13ಕ್ಕೆ 13 ಕಾಂಗ್ರೆಸ್ ಗೆಲ್ಲಲಿದೆ ಎಂದೂ ಹೇಳಿದರು.

ಇದನ್ನೂ ಓದಿ:ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು – ಬೊಮ್ಮಾಯಿ

ಯಡಿಯೂರಪ್ಪ ಅವರು ಐಸಿಯುದಲ್ಲಿ ಇದ್ದಾರೆ. ಕಾಂಗ್ರೆಸ್ ಬಗ್ಗೆ ಮಾತಾಡಿದರೆ ಬಿಎಸ್ ವೈಗೆ ಆಕ್ಸಿಜನ್ ಸಿಗುತ್ತದೆ.‌ ಐಸಿಯುದಿಂದ ಹೊರಗೆ ಬಂದಾಗ ಅವರಿಗೆ ಕಾಂಗ್ರೆಸ್ ಸಾಮರ್ಥ್ಯಯ ಅರಿವಾಗುತ್ತದೆ ಎಂದರು.

ಯಲ್ಲಾಪುರ ಕಳಚೆ ಭೂ ಕುಸಿತ ಪ್ರದೇಶಕ್ಕೆ ಸಿಎಂ ಬಂದು ಪ್ಯಾಕೇಜ್ ಘೋಷಣೆ ಮಾಡಿದರೂ ಬಂದಿಲ್ಲ ಎಂದ ಅವರು, ಬಿಜೆಪಿ ಜನತಾ ದಳದ ಮೈತ್ರಿ ಹೇಗೆ ಅಂತ ಜನರೇ‌ ನೋಡಿದಾರೆ. ಜೆಡಿಎಸ್ ಸೈದ್ದಾಂತಿಕ ಜಾತ್ಯಾತೀತ ಎನ್ನುವವರು ಈಗ ಅವರ ನಿಲುವು ಸ್ಪಷ್ಟಪಡಿಸಲಿ ಎಂದೂ ಹೇಳಿದರು.

ಆಪರೇಶನ್ ಕಮಲದ ಭೀಷ್ಮಾಚಾರ್ಯ ಯಡಿಯೂರಪ್ಪ ಅವರು ಪ್ರಪಂಚಕ್ಕೆ ದೊಡ್ಡ ಕೊಡುಗೆ ಕೊಟ್ಡಿದ್ದಾರೆ ಎಂದರು.

ಈ ವೇಳೆ‌ ಪ್ರಮುಖರಾದ ಎಸ್.ಕೆ.ಭಾಗವತ್, ರವೀಂದ್ರ ನಾಯ್ಕ, ದೀಪಕ ದೊಡ್ಡೂರು, ಜಗದೀಶ ಗೌಡ ಇತರರಿದ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

1-weqewqe

Yallapur: ಸಾತೊಡ್ಡಿ ಜಲಪಾತದಲ್ಲಿ ಪ್ರವಾಸಿಗರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.