ಪದ್ಮಶ್ರೀ ಪುರಸ್ಕೃತ ಸಮಾಜ ಸೇವಕಿ ಶಾಂತಿದೇವಿ ನಿಧನ: ಪ್ರಧಾನಿ ಸಂತಾಪ
Team Udayavani, Jan 17, 2022, 5:25 PM IST
ನವದೆಹಲಿ : ಸಮಾಜ ಸೇವಕಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಶಾಂತಿ ದೇವಿ ಅವರು ಭಾನುವಾರ ರಾತ್ರಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರ್ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.
ಪದ್ಮಶ್ರೀ ಮಾತ್ರವಲ್ಲದೆ , ಶಾಂತಿ ದೇವಿ ಅವರಿಗೆ ಜಮುನಾಲಾಲ್ ಬಜಾಜ್ ಪ್ರಶಸ್ತಿ ಮತ್ತು ರಾಧಾನತ್ ರಥ ಶಾಂತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
“ಶಾಂತಿ ದೇವಿ ಜೀ ಅವರು ಬಡವರ ಮತ್ತು ಹಿಂದುಳಿದವರ ಧ್ವನಿಯಾಗಿ ನೆನಪಿನಲ್ಲಿರುತ್ತಾರೆ. ಅವರು ದುಃಖವನ್ನು ತೊಡೆದುಹಾಕಲು ಮತ್ತು ಆರೋಗ್ಯಕರ ಮತ್ತು ನ್ಯಾಯಯುತ ಸಮಾಜವನ್ನು ರಚಿಸಲು ನಿಸ್ವಾರ್ಥವಾಗಿ ಕೆಲಸ ಮಾಡಿದರು. ಅವರ ನಿಧನದಿಂದ ನೋವಾಗಿದೆ. ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ, ಎಂದು ಪ್ರಧಾನಿ ಮೋದಿ ಟ್ವೀಟ್ನಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
MUST WATCH
ಹೊಸ ಸೇರ್ಪಡೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ