Imran Khan: ತೋಷಖಾನ ಪ್ರಕರಣ-ಇಮ್ರಾನ್‌ ಖಾನ್‌ ಶಿಕ್ಷೆ ತೀರ್ಪು ಹೈಕೋರ್ಟ್‌ನಿಂದ ಅಮಾನತು

ತನಗೆ ವಿಧಿಸಿದ್ದ ಶಿಕ್ಷೆ ವಿರುದ್ಧ ಇಮ್ರಾನ್‌ ಖಾನ್‌ ಇಸ್ಲಾಮಾಬಾದ್‌ ಹೈಕೋರ್ಟ್‌ ಗೆ ಮೇಲ್ಮನವಿ

Team Udayavani, Aug 29, 2023, 2:51 PM IST

Imran Khan: ತೋಷಖಾನ ಪ್ರಕರಣ-ಇಮ್ರಾನ್‌ ಖಾನ್‌ ಶಿಕ್ಷೆ ತೀರ್ಪು  ಹೈಕೋರ್ಟ್‌ನಿಂದ ಅಮಾನತು

ಇಸ್ಲಾಮಾಬಾದ್:‌ ತೋಷಖಾನ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅಪರಾಧಿ ಎಂದು ಘೋಷಿಸಿ, ಮೂರು ವರ್ಷಗಳ ಶಿಕ್ಷೆ ವಿಧಿಸಿದ್ದ ಆದೇಶವನ್ನು ಇಸ್ಲಾಮಾಬಾದ್‌ ಹೈಕೋರ್ಟ್‌ ಮಂಗಳವಾರ (ಆಗಸ್ಟ್‌ 29) ಅಮಾನತುಗೊಳಿಸಿದ್ದು, ಇದರಿಂದ ಇಮ್ರಾನ್‌ ಖಾನ್‌ ಗೆ ರಿಲೀಫ್‌ ಸಿಕ್ಕಂತಾಗಿದೆ.

ಇದನ್ನೂ ಓದಿ:Asia Cup 2023: ಮೊದಲೆರಡು ಪಂದ್ಯದಿಂದ ಕೆಎಲ್ ರಾಹುಲ್ ಔಟ್

ತನಗೆ ವಿಧಿಸಿದ್ದ ಶಿಕ್ಷೆ ವಿರುದ್ಧ ಇಮ್ರಾನ್‌ ಖಾನ್‌ ಇಸ್ಲಾಮಾಬಾದ್‌ ಹೈಕೋರ್ಟ್‌ ಗೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಚೀಫ್‌ ಜಸ್ಟೀಸ್‌ ಅಮೀರ್‌ ಫಾರೂಖ್‌ ಮತ್ತು ಜಸ್ಟೀಸ್‌ ತಾರಿಖ್‌ ಮೆಹಮೂದ್‌ ಜಹಾಂಗಿರಿ ಆದೇಶವನ್ನು ಕಾಯ್ದಿರಿಸಿದ್ದರು.

ಇಸ್ಲಾಮಾಬಾದ್‌ ಹೈಕೋರ್ಟ್‌ ತೀರ್ಪಿನ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಇಮ್ರಾನ್‌ ಖಾನ್‌ ಕಾನೂನು ಸಲಹೆಗಾರ ನಯೀಮ್‌ ಹೈದರ್‌, ಮುಖ್ಯ ನ್ಯಾಯಮೂರ್ತಿಗಳು ನಮ್ಮ ಮನವಿಯನ್ನು ಪುರಸ್ಕರಿಸಿದ್ದಾರೆ. ಜಿಲ್ಲಾ ಕೋರ್ಟ್‌  ತೀರ್ಪನ್ನು ಅಮಾನತುಗೊಳಿಸಿದ್ದು, ಈ ಕುರಿತ ವಿವರನ್ನು ನಂತರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ತೋಷಖಾನ ಭ್ರಷ್ಟಾಚಾರ ಪ್ರಕರಣದಲ್ಲಿ  ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ದೋಷಿ ಎಂದು ವಿಚಾರಣಾಧೀನ ಕೋರ್ಟ್‌ ಆಗಸ್ಟ್‌ 5ರಂದು ತೀರ್ಪು ನೀಡಿ, ಮೂರು ವರ್ಷಗಳ ಶಿಕ್ಷೆ ವಿಧಿಸಿತ್ತು.  ಅಲ್ಲದೇ ಐದು ವರ್ಷಗಳ ಕಾಲ ರಾಜಕೀಯ ಚಟುವಟಿಕೆಗೆ ನಿಷೇಧ ಹೇರಿ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧ ವಿಧಿಸಿತ್ತು.

ಟಾಪ್ ನ್ಯೂಸ್

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.