ಕೋವಿಡ್‌ಗೆ ಪಾಕ್‌ ಶಾಸಕನ ಸಾವು; ಲಾಹೋರ್‌ನಲ್ಲಿ ಲೆಕ್ಕಕ್ಕೆ ಸಿಗದ ಪ್ರಕರಣಗಳು?


Team Udayavani, Jun 3, 2020, 8:40 PM IST

ಕೋವಿಡ್‌ಗೆ ಪಾಕ್‌ ಶಾಸಕನ ಸಾವು; ಲಾಹೋರ್‌ನಲ್ಲಿ ಲೆಕ್ಕಕ್ಕೆ ಸಿಗದ ಪ್ರಕರಣಗಳು?

ಇಸ್ಲಾಮಾಬಾದ್‌: ಕೋವಿಡ್‌-19 ವೈರಸ್‌ಗೆ ಪಾಕ್‌ ಸಿಂಧ್‌ ಪ್ರಾಂತ್ಯದ ಸಚಿವರು ಬಲಿಯಾದ ಬೆನ್ನಲ್ಲೇ ಖೈಬರ್‌ ಪಕ್ತುಂಕ್ವಾ ಪ್ರಾಂತ್ಯದ ತೆಹರೀಕ್‌ ಇ ಇನ್ಸಾಫ್ ಪಕ್ಷದ ಶಾಸಕರೊಬ್ಬರಲು ಬಲಿಯಾಗಿದ್ದಾರೆ.

ಮಿಯಾನ್‌ ಜೆಮ್ಶೆಡ್‌ ಕಾಕಾಖೀಲ್‌ (65) ಕಳೆದ 10 ದಿನಗಳಿಂದ ಇಸ್ಲಾಮಾಬಾದ್ ನ ಆಸ್ಪತ್ರೆಯಲ್ಲಿದ್ದು ಬುಧವಾರ ಕೊನೆಯುಸಿರೆಳೆದರು. ಇತ್ತೀಚೆಗೆ ಅವರ ಪುತ್ರ ಮಿಯಾನ್‌ ಓಮರ್‌ ಅವರು ಕೋವಿಡ್‌ನಿಂದ ಗುಣಮುಖರಾಗಿದ್ದರು.

ಪಾಕಿಸ್ಥಾನದಲ್ಲಿ ಸಂಸದರು, ಶಾಸಕರಿಗೆ ಕೋವಿಡ್‌ ತಗುಲಿದ ಪ್ರಕರಣಗಳು ಹೆಚ್ಚುತ್ತಿದ್ದು, ಕೆಲವರು ಮೃತಪಟ್ಟಿದ್ದಾರೆ. ಇನ್ನು ಬುಧವಾರದ ವೇಳೆಗೆ ಪಾಕ್‌ನಲ್ಲಿ 4312 ಹೊಸ ಪಾಸಿಟಿವ್‌ ಕೇಸುಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 80,463ಕ್ಕೆ ಏರಿಕೆಯಾಗಿದೆ.

ಲಾಹೋರ್‌ನಲ್ಲಿ 6.70 ಲಕ್ಷ ಕೇಸು?
ಪಾಕ್‌ನಾದ್ಯಂತ ಪ್ರಕರಣಗಳ ಸಂಖ್ಯೆ ಏರುತ್ತಿರುವಂತೆ ಪಾಕ್‌ನ ಪ್ರಮುಖ ನಗರಗಳಲ್ಲೊಂದಾದ ಲಾಹೋರ್‌ ಒಂದರಲ್ಲೇ ಪ್ರಕರಣಗಳ ಸಂಖ್ಯೆ 6.70 ಲಕ್ಷ ದಾಟಿರಬಹುದು ಎಂದು ಪಂಜಾಬ್‌ ಪ್ರಾಂತ್ಯದ ಆರೋಗ್ಯ ಸಚಿವಾಲಯ ಅಲ್ಲಿನ ಮುಖ್ಯಮಂತ್ರಿಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ.

ಇದರಿಂದ ಕೂಡಲೇ ನಾಲ್ಕುವಾರ ಸಂಪೂರ್ಣ ಲಾಕ್‌ಡೌನ್‌ ಘೋಷಿಸಬೇಕು ಎಂದು ಒತ್ತಾಯಿಸಲಾಗಿದೆ. ಸದ್ಯ ಲಾಹೋರ್‌ನಲ್ಲಿ ಸಾಮುದಾಯಿಕವಾಗಿ ವೈರಸ್‌ ಪಸರಿಸುತ್ತಿದ್ದು, ವ್ಯಾಪಕವಾಗಿದೆ. ಇದು ಇನ್ನಷ್ಟು ವ್ಯಾಪಕವಾಗುವ ಮುನ್ನ ಕಡಿವಾಣ ಹಾಕಬೇಕಿದೆ ಎಂದು ಹೇಳಲಾಗಿದೆ. ಪಂಜಾಬ್‌ ಪ್ರಾಂತ್ಯವೊಂದರಲ್ಲಿ 26240 ಕೇಸುಗಳು ಪತ್ತೆಯಾಗಿದ್ದು ಇದರಲ್ಲಿ 497 ಮಂದಿ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.