ಇಮ್ರಾನ್ ಖಾನ್ ಗೆ ಮತ್ತಷ್ಟು ಸಂಕಷ್ಟ: ಪೊಲೀಸರಿಂದ ಬಲವಾದ ಪ್ರಕರಣ ದಾಖಲು


Team Udayavani, Mar 19, 2023, 5:31 PM IST

imran-khan

ಇಸ್ಲಾಮಾಬಾದ್ : ಪಾಕಿಸ್ಥಾನ ಪೊಲೀಸರು ಭಾನುವಾರ ಇಮ್ರಾನ್ ಖಾನ್ ಮತ್ತು ಹನ್ನೆರಡು ಪಿಟಿಐ ನಾಯಕರ ವಿರುದ್ಧ ಭಯೋತ್ಪಾದನೆ ಪ್ರಕರಣವನ್ನು ದಾಖಲಿಸಿದ್ದಾರೆ.

ತೋಷಖಾನಾ ಪ್ರಕರಣದ ಬಹು ನಿರೀಕ್ಷಿತ ವಿಚಾರಣೆಗೆ ಹಾಜರಾಗಲು ಖಾನ್ ಅವರು ಲಾಹೋರ್‌ನಿಂದ ಇಸ್ಲಾಮಾಬಾದ್‌ಗೆ ಆಗಮಿಸಿದಾಗ ಶನಿವಾರ ಇಸ್ಲಾಮಾಬಾದ್ ನ್ಯಾಯಾಂಗ ಸಂಕೀರ್ಣದ ಹೊರಗೆ ಘರ್ಷಣೆಗಳು ಸಂಭವಿಸಿದ್ದವು. ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿದ್ದಾರೆ, ಭದ್ರತಾ ಸಿಬಂದಿಗಳ ಮೇಲೆ ದಾಳಿ ಮಾಡಿದ್ದಾರೆ ಮತ್ತು ಇಲ್ಲಿನ ನ್ಯಾಯಾಂಗ ಸಂಕೀರ್ಣದ ಹೊರಗೆ ಅಶಾಂತಿ ಸೃಷ್ಟಿಸಿದ್ದಾರೆಂದು ನ್ಯಾಯಾಲಯದ ವಿಚಾರಣೆಗೆ ಮುಂಚಿತವಾಗಿ ಉಚ್ಚಾಟಿತ ಪ್ರಧಾನಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪಾಕಿಸ್ಥಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಕಾರ್ಯಕರ್ತರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ 25 ಕ್ಕೂ ಹೆಚ್ಚು ಭದ್ರತಾ ಸಿಬಂದಿ ಗಾಯಗೊಂಡಿದ್ದರು, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಾಫರ್ ಇಕ್ಬಾಲ್ ಅವರು ಮಾರ್ಚ್ 30 ರವರೆಗೆ ನ್ಯಾಯಾಲಯದ ವಿಚಾರಣೆಯನ್ನು ಮುಂದೂಡಿದ್ದಾರೆ.

ಬಂಧಿತ ಪಿಟಿಐ ಕಾರ್ಯಕರ್ತರು ಮತ್ತು ಪಕ್ಷದ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಸ್ಲಾಮಾಬಾದ್ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸುಮಾರು 17 ಪಿಟಿಐ ನಾಯಕರನ್ನು ಹೆಸರಿಸಲಾಗಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಖಾನ್‌ ಅವರ ಪಿಟಿಐ ಪಕ್ಷವನ್ನು ನಿಷೇಧಿತ ಸಂಘಟನೆ ಎಂದು ಪರಿಗಣಿಸಲು ಪಾಕ್ ಸರಕಾರ ಚಿಂತನೆ ನಡೆಸಿದ್ದು ಈಗಾಗಲೇ ಕಾನೂನು ತಜ್ಞರ ಜತೆಗೆ ಸಮಾಲೋಚನೆಯನ್ನೂ ನಡೆಸಲು ಆರಂಭಿಸಿರುವುದಾಗಿ ವರದಿಯಾಗಿದೆ.

70 ವರ್ಷದ ಇಮ್ರಾನ್ ಖಾನ್ ಅವರು ಲಾಹೋರ್‌ನಿಂದ ಇಸ್ಲಾಮಾಬಾದ್‌ಗೆ ನ್ಯಾಯಾಲಯಕ್ಕೆ ಹಾಜರಾಗಲು ಆಗಮಿಸಿದ್ದರು. ಬೆಂಗಾವಲು ಪಡೆಯಲ್ಲಿ ಅವರ ಬೆಂಬಲಿಗರು ಇದ್ದರು. ಅದೇ ವೇಳೆಯಲ್ಲಿ 10,000 ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಪಂಜಾಬ್ ಪೋಲೀಸ್ ಸಿಬಂದಿಗಳು ಲಾಹೋರ್‌ನಲ್ಲಿರುವ ಖಾನ್ ಅವರ ಜಮಾನ್ ಪಾರ್ಕ್ ನಿವಾಸಕ್ಕೆ ದಾಳಿ ಮಾಡಿ ಅವರ ಪಕ್ಷದ ಡಜನ್ ಗಟ್ಟಲೆ ಕಾರ್ಯಕರ್ತರನ್ನು ಬಂಧಿಸಿದ್ದರು.

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.