ಪಾಕ್‌ ಟಿ20 ತಂಡದಿಂದ ಫಕಾರ್‌, ವಹಾಬ್‌ ಹೊರಕ್ಕೆ


Team Udayavani, Jan 31, 2021, 11:45 PM IST

ಪಾಕ್‌ ಟಿ20 ತಂಡದಿಂದ ಫಕಾರ್‌, ವಹಾಬ್‌ ಹೊರಕ್ಕೆ

ಕರಾಚಿ: ಪ್ರವಾಸಿ ದಕ್ಷಿಣ ಆಫ್ರಿಕಾ ಎದುರಿನ ಟಿ20 ಸರಣಿಗೆ ಪಾಕಿಸ್ಥಾನ ತಂಡ ಪ್ರಕಟ ಗೊಂಡಿದ್ದು, ಸ್ಟಾರ್‌ ಆಟಗಾರರನ್ನು ಕೈಬಿಡಲಾಗಿದೆ. ಇವರಲ್ಲಿ ಫಕಾರ್‌ ಜಮಾನ್‌, ವಹಾಬ್‌ ರಿಯಾಜ್‌ ಪ್ರಮುಖರು. ಜತೆಗೆ ಮೊಹಮ್ಮದ್‌ ಹಫೀಜ್‌, ಶಾದಾಬ್‌ ಖಾನ್‌, ಇಮಾದ್‌ ವಾಸಿಮ್‌ ಅವರನ್ನೂ ಹೊರಗಿರಿಸಲಾಗಿದೆ.

ಈ ಎಲ್ಲ ಆಟಗಾರರು ನ್ಯೂಜಿಲ್ಯಾಂಡ್‌ ವಿರುದ್ಧ ಆಡಲಾದ ಟಿ20 ಸರಣಿ ವೇಳೆ ಪಾಕ್‌ ತಂಡದಲ್ಲಿದ್ದರು. ಶಾದಾಬ್‌ ಖಾನ್‌ ನಾಯಕತ್ವದ ಪಾಕ್‌ ಈ ಸರಣಿಯನ್ನು 1-2 ಅಂತರದಿಂದ ಕಳೆದುಕೊಂಡಿತ್ತು.

ದಕ್ಷಿಣ ಆಫ್ರಿಕಾ ಎದುರಿನ ಸರಣಿಗಾಗಿ ನಾಲ್ವರು ಹೊಸಬರನ್ನು ಆರಿಸಲಾಗಿದೆ. ಇವರೆಂದರೆ ಎಡಗೈ ಸ್ಪಿನ್ನರ್‌ ಜಾಫರ್‌ ಗೋಹರ್‌, ಆಲ್‌ರೌಂಡರ್‌ ಅಮಾದ್‌ ಬಟ್‌, ದಾನಿಶ್‌ ಅಜೀಜ್‌ ಮತ್ತು ಲೆಗ್‌ಸ್ಪಿನ್ನರ್‌ ಝಾಹಿದ್‌ ಮೆಹಮೂದ್‌. ಸರಣಿಯ ಮೂರೂ ಪಂದ್ಯಗಳು ಲಾಹೋರ್‌ನ “ಕರ್ನಲ್‌ ಗದ್ಧಾಫಿ ಸ್ಟೇಡಿಯಂ’ನಲ್ಲಿ ನಡೆಯಲಿವೆ. ಸರಣಿ ಫೆ. 11ರಂದು ಆರಂಭವಾಗಲಿದೆ.

ಇದನ್ನೂ ಓದಿ:ತವರಲ್ಲಿ ಅತ್ಯಧಿಕ ಟೆಸ್ಟ್‌ ಗೆಲುವು : ದಾಖಲೆಯತ್ತ ವಿರಾಟ್‌ ಕೊಹ್ಲಿ

ಪಾಕಿಸ್ಥಾನ ತಂಡ
ಬಾಬರ್‌ ಆಜಂ, ಆಮಿರ್‌ ಯಾಮಿನ್‌, ಅಮಾದ್‌ ಬಟ್‌, ಆಸಿಫ್‌ ಅಲಿ, ದಾನಿಶ್‌ ಅಜೀಜ್‌, ಫಾಹಿಮ್‌ ಅಶ್ರಫ್‌, ಹೈದರ್‌ ಅಲಿ, ಹ್ಯಾರಿಸ್‌ ರವೂಫ್‌, ಹಸನ್‌ ಅಲಿ, ಹುಸೇನ್‌ ತಲತ್‌, ಇಫ್ತಿಕಾರ್‌ ಅಹ್ಮದ್‌, ಖುಶಿªಲ್‌ ಶಾ, ಮೊಹಮ್ಮದ್‌ ಹಸ್ನೇನ್‌, ಮೊಹಮ್ಮದ್‌ ನವಾಜ್‌, ಮೊಹಮ್ಮದ್‌ ರಿಜ್ವಾನ್‌, ಸಫìರಾಜ್‌ ಅಹ್ಮದ್‌, ಶಾಹೀನ್‌ ಅಫ್ರಿದಿ, ಉಸ್ಮಾನ್‌ ಖಾದಿರ್‌, ಜಾಫರ್‌ ಗೋಹರ್‌, ಝಾಹಿದ್‌ ಮೆಹಮೂದ್‌.

ಟಾಪ್ ನ್ಯೂಸ್

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.