ಕಾಶ್ಮೀರದಲ್ಲಿ ಆಗಿದ್ದಕ್ಕೆಲ್ಲ ಪಾಕ್ ಮತ್ತು ಉಗ್ರತ್ವ ಕಾರಣ : ಗುಲಾಂ ನಬಿ ಆಜಾದ್
ನನ್ನ ಸಹಿತ, ವಿಭಜಿಸಲು ಮುಂದಾಗುವ ಯಾವುದೇ ಪಕ್ಷವನ್ನು ಕ್ಷಮಿಸುವುದಿಲ್ಲ
Team Udayavani, Mar 20, 2022, 3:27 PM IST
ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಏನಾಯಿತು ಎಂಬುದಕ್ಕೆ ಪಾಕಿಸ್ಥಾನ ಮತ್ತು ಉಗ್ರಗಾಮಿತ್ವ ಕಾರಣವಾಗಿದೆ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿಕೆ ನೀಡಿದ್ದಾರೆ.
ಜಮ್ಮುವಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿ ಅವರು ಅತ್ಯಂತ ದೊಡ್ಡ ಹಿಂದೂ ಮತ್ತು ಜಾತ್ಯತೀತವಾದಿ ಎಂದು ನಾನು ನಂಬುತ್ತೇನೆ. ಇದು ಎಲ್ಲಾ ಹಿಂದೂಗಳು, ಕಾಶ್ಮೀರಿ ಪಂಡಿತರು, ಕಾಶ್ಮೀರಿ ಮುಸ್ಲಿಮರು, ಡೋಗ್ರಾಗಳ ಮೇಲೆ ಪರಿಣಾಮ ಬೀರಿದೆ ಎಂದರು.
ರಾಜಕೀಯ ಪಕ್ಷಗಳು ಧರ್ಮ, ಜಾತಿ ಮತ್ತು ಇತರ ವಿಷಯಗಳ ಆಧಾರದ ಮೇಲೆ 24×7 ವಿಭಜನೆಯನ್ನು ಮಾಡಬಹುದು. ಅಂತಹ ಕೆಲಸ ಮಾಡುವ ನನ್ನ ಸಹಿತ ಯಾವುದೇ ಪಕ್ಷವನ್ನು ನಾನು ಕ್ಷಮಿಸುವುದಿಲ್ಲ. ನಾಗರಿಕ ಸಮಾಜ ಒಟ್ಟಾಗಿ ಇರಬೇಕು. ಜಾತಿ, ಧರ್ಮದ ಭೇದವಿಲ್ಲದೆ ಎಲ್ಲರಿಗೂ ನ್ಯಾಯ ನೀಡಬೇಕು ಎಂದರು.
#WATCH …Political parties may create a divide 24×7 on basis of religion, caste & other things; I’m not forgiving any party incl mine…Civil society should stay together. Justice must be given to everyone irrespective of caste, religion: Ghulam N Azad, Cong at an event in Jammu pic.twitter.com/2OCo76ny4x
— ANI (@ANI) March 20, 2022
ಇತ್ತೀಚೆಗೆ ಬಿಡುಗಡೆಯಾಗಿರುವ ಬಾಲಿವುಡ್ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಕುರಿತು ನಡೆಯುತ್ತಿರುವ ವಿವಾದ , ಮತ್ತು ಭಾರಿ ಚರ್ಚೆಗಳ ಮಧ್ಯೆ ಈ ಹೇಳಿಕೆಗಳನ್ನು ಆಜಾದ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?