![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
ಅಫ್ಘಾನಿಸ್ಥಾನ ವಿರುದ್ಧದ ಟಿ20 ಸರಣಿಗೆ ಪಾಕ್ ತಂಡ ಪ್ರಕಟ
Team Udayavani, Mar 14, 2023, 6:10 AM IST
![pak](https://www.udayavani.com/wp-content/uploads/2023/03/pak-3-620x372.jpg)
ಲಾಹೋರ್: ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ, ವೇಗಿ ಶಾಹೀನ್ ಶಾ ಅಫ್ರಿದಿ ಸಹಿತ ಹಿರಿಯ ಆಟಗಾರರಿಗೆ ಶಾರ್ಜಾದಲ್ಲಿ ಮಾ.24ರಿಂದ ಆರಂಭವಾಗುವ ಅಫ್ಘಾನಿಸ್ಥಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ವಿಶ್ರಾಂತಿ ನೀಡಲಾಗಿದೆ.
ಆರಂಭಿಕ ಮುಹಮ್ಮದ್ ರಿಜ್ವಾನ್, ಹ್ಯಾರಿಸ್ ರಾಫ್ ಮತ್ತು ಬ್ಯಾಟ್ಸ್ಮನ್ ಫಕಾರ್ ಜಮಾನ್ ಅವರಿಗೂ ಕೂಡ ವಿಶ್ರಾಂತಿ ನೀಡಲಾಗಿದೆ. ಯುವ ತಂಡವನ್ನು ಆಲ್ರೌಂಡರ್ ಶಾದಾಬ್ ಖಾನ್ ಮುನ್ನಡೆಸಲಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯ ರಾಷ್ಟ್ರೀಯ ಆಯ್ಕೆ ಸಮಿತಿ ತಿಳಿಸಿದೆ.
ಹೊಸಮುಖಗಳಾದ ವೇಗಿಗಳಾದ ಇಸಾನುಲ್ಲ, ಜಮಾನ್ ಖಾನ್, ಆಟಗಾರರಾದ ತಯ್ಯಬ್ ತಾಹಿರ್ ಮತ್ತು ಸೈಮ್ ಆಯುಬ್ ಅವರ ಸಹಿತ ಈ ಹಿಂದೆ ಅವಗಣಿಸಲ್ಪಟ್ಟಿದ್ದ ಅಜಮ್ ಖಾನ್, ಫಾಹೀಮ್ ಅಶ್ರಫ್ ಮತ್ತು ಇಮದ್ ವಸೀಮ್ ಅವರನ್ನು ಕೂಡ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ.
ಪಾಕಿಸ್ತಾನ ತಂಡ: ಶಾದಾಬ್ ಖಾನ್ (ನಾಯಕ), ಅಬ್ದುಲ್ಲ ಶಫೀಕ್, ಅಜಮ್ ಖಾನ್, ಫಾಹೀಮ್ ಅಶ್ರಫ್, ಇಫ್ತಿಕಾರ್ ಅಹ್ಮದ್, ಇಸಾನುಲ್ಲ, ಇಮದ್ ವಸೀಮ್, ಮುಹಮ್ಮದ್ ಹ್ಯಾರಿಸ್, ಮುಹಮ್ಮದ್ ನವಾಜ್, ಮುಹಮ್ಮದ್ ವಸೀಮ್ ಜೂನಿಯರ್, ನಸೀಮ್ ಶಾ, ಸೈಮ್ ಆಯುಬ್, ಶಾನ್ ಮಸೂದ್, ತಯ್ಯಬ್ ತಾಹಿರ್, ಜಮಾನ್ ಖಾನ್.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.