ವಿಶ್ವಸಂಸ್ಥೆಯಲ್ಲಿ ಎಡವಿ ಬಿದ್ದ ಪಾಕಿಸ್ಥಾನ

ಭಾರತ ವಿರುದ್ಧ ಗುಂಪು ಕಟ್ಟುವ ಯತ್ನಕ್ಕೆ ಮಾಲ್ಡೀವ್ಸ್‌ , ಯುಎಇ ತಡೆ

Team Udayavani, May 30, 2020, 6:30 AM IST

ವಿಶ್ವಸಂಸ್ಥೆಯಲ್ಲಿ ಎಡವಿ ಬಿದ್ದ ಪಾಕಿಸ್ಥಾನ

ಹೊಸದಿಲ್ಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪದೇ ಪದೆ ಕೇಡಿಗೆ ಗುರಿ ಪಡಿಸಲು ಹೋಗಿ ಅವಮಾನ ಅನುಭವಿಸಿದರೂ ಪಾಕಿಸ್ಥಾನ ಪಾಠ ಕಲಿತಂತೆ ಕಾಣಿಸುತ್ತಿಲ್ಲ. ಈಗ ವಿಶ್ವಸಂಸ್ಥೆಯಲ್ಲಿ ಮತ್ತೂಮ್ಮೆ ಇಂತಹ ಒಂದು ಯತ್ನಕ್ಕೆ ಮುಂದಾಗಿ ಅದು ಎಡವಟ್ಟು ಮಾಡಿ ಕೊಂಡಿದೆ.

ಇಸ್ಲಾಮೋಫೋಬಿಯಾ ವಿರುದ್ಧ ವಿಶ್ವಸಂಸ್ಥೆಯಲ್ಲಿ ಇಸ್ಲಾಮಿಕ್‌ ಸಹಕಾರ ಸಂಘಟನೆ (ಒಐಸಿ)ಯ ರಾಯಭಾರಿಗಳ ಅನೌಪಚಾರಿಕ ಗುಂಪು ಹುಟ್ಟುಹಾಕುವ ಪಾಕ್‌ ಯತ್ನವನ್ನು ಯುಎಇ ಮತ್ತು ಮಾಲ್ಡೀವ್ಸ್‌ ವಿಫ‌ಲಗೊಳಿಸಿವೆ ಎಂದು ಸ್ವತಃ ಪಾಕಿಸ್ಥಾನದ ಪತ್ರಿ ಕೆ “ಡಾನ್‌’ ವರದಿ ಮಾಡಿದೆ.

ಕೋವಿಡ್ 19 ಹಿನ್ನೆಲೆಯಲ್ಲಿ ಒಐಸಿ ಸದಸ್ಯ ದೇಶಗಳ ರಾಯಭಾರಿಗಳ ಸಭೆ ಯನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ನಡೆಸ ಲಾಗಿತ್ತು. ಈ ಸಭೆಯಲ್ಲಿ ಪಾಕ್‌ ಅನೌಪ ಚಾರಿಕ ಸಂಘಟನೆಯನ್ನು ಹುಟ್ಟುಹಾಕುವ ಪ್ರಸ್ತಾವ ವನ್ನು ಮುಂದಿಟ್ಟಿತ್ತು. ಆದರೆ ಇದನ್ನು ವಿರೋಧಿಸಿದ ಮಾಲ್ಡೀವ್ಸ್‌, ಇಸ್ಲಾಮೋ ಫೋಬಿಯಾಕ್ಕಾಗಿ ಭಾರತವನ್ನು ಪ್ರತ್ಯೇಕಿಸುವುದು ವಾಸ್ತವಿಕವಾಗಿ ಸಮಂಜಸವಲ್ಲ. ಅಲ್ಲದೆ ಇಂತಹ ಕ್ರಮ ದಕ್ಷಿಣ ಏಷ್ಯಾ ವಲಯದಲ್ಲಿ ಧಾರ್ಮಿಕ ಸಾಮರಸ್ಯಕ್ಕೆ ಕೂಡ ಹಾನಿ ಉಂಟು ಮಾಡುತ್ತದೆ ಎಂದು ಪ್ರತಿಪಾದಿಸಿತು. ಜತೆಗೆ ಭಾರತದ ವಿರುದ್ಧ ಕೈಗೊಳ್ಳುವ ಯಾವುದೇ ನಿರ್ಧಾರವನ್ನು ಬೆಂಬಲಿಸಲು ಮಾಲ್ಡೀವ್ಸ್‌ ನಿರಾಕರಿಸಿತು ಎಂದು ಮೂಲಗಳನ್ನು ಉಲ್ಲೇಖೀಸಿ “ಡಾನ್‌’ ಪತ್ರಿಕೆ ವರದಿ ಮಾಡಿದೆ.

ಯುಎಇ ವಿರೋಧ
ಯುಎಇ (ಯುನೈಟೆಡ್‌ ಅರಬ್‌ ಎಮಿರೇಟ್ಸ್‌) ಕೂಡ ಪಾಕಿಸ್ಥಾನದ ಈ ನಿಲುವನ್ನು ಬೆಂಬಲಿಸಲಿಲ್ಲ. ಕೇವಲ ವಿದೇಶಾಂಗ ಸಚಿವರು ಮಾತ್ರ ಇಂತಹ ಗುಂಪನ್ನು ರಚಿಸಿಕೊಳ್ಳಬಹುದು ಎಂದು ಅದು ಪ್ರತಿಪಾದಿಸಿದೆ ಎಂದು “ಡಾನ್‌’ ವರದಿ ಮಾಡಿದೆ.

ಮಾಲ್ಡೀವ್ಸ್‌ ಖಡಕ್‌ ಖಂಡನೆ
ವಿಶ್ವಸಂಸ್ಥೆಯಲ್ಲಿ ಮಾಲ್ಡೀವ್ಸ್‌ನ ಖಾಯಂ ಪ್ರತಿನಿಧಿ ಥಿಲ್ಮೀಜಾ ಹುಸೇನ್‌ ಮಾತನಾಡಿ, ಇಸ್ಲಾಮೋಫೋಬಿಯಾ ಅಥವಾ ಇನ್ನಿತರ ಯಾವುದೇ ರಾಜಕೀಯ ಅಥವಾ ಇತರ ಕಾರಣ ಗಳಿಗಾಗಿ ಹಿಂಸೆಯನ್ನು ಪ್ರಚೋದಿಸುವ ಯತ್ನವನ್ನು ಮಾಲ್ಡೀವ್ಸ್‌ ಖಂಡಿಸುತ್ತದೆ. ಇಂತಹ ಯತ್ನದ ವಿರುದ್ಧ ಕ್ರಮ ಕೈಗೊಳ್ಳಲು ನಾವು ಸಿದ್ಧ. ಆದರೆ ನಿರ್ದಿಷ್ಟವಾಗಿ ಒಂದು ದೇಶವನ್ನು ಗುರಿಯಾಗಿಸಿ ಗುಂಪು ರಚನೆಗೆ ಸಿದ್ಧರಿಲ್ಲ ಎಂದರು.
ಯಾವುದೋ ಪ್ರಚೋದನೆಗೆ ಒಳಗಾಗಿ ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವ ಬರಹಗಳು, ಹೇಳಿಕೆಗಳು, ತಪ್ಪು ಮಾಹಿತಿಯ ಅಭಿಯಾನವನ್ನು ಭಾರತದ 130 ಕೋಟಿ ಜನರ ಭಾವನೆಗಳ ಪ್ರತಿನಿಧಿಯಾಗಿ ನಿರ್ಣ ಯಿಸ ಬಾರದು ಎಂದೂ ಥಿಲ್ಮೀಜಾ ಹೇಳಿದರು.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.