“ಅಮ್ಮ’ನ ಹೆಸರಿನಲ್ಲಿ ಪ್ರಮಾಣ ಮಾಡಿ! AIADMK ನಾಯಕರಿಗೆ ತಮಿಳುನಾಡು ಮುಖ್ಯಮಂತ್ರಿ ಮನವಿ
Team Udayavani, Feb 23, 2021, 7:05 AM IST
ಚೆನ್ನೈ: “ಯಾರದ್ದೇ ಪ್ರಭಾವ ವಿರಲಿ, ಯಾರದ್ದೇ ಕುಮ್ಮಕ್ಕಿರಲಿ ಅಥವಾ ಅದೆಷ್ಟೇ ದೊಡ್ಡ ಆಮಿಷವಾಗಿರಲಿ ತಾವೆಂದಿಗೂ ಪಕ್ಷವನ್ನು ತೊರೆಯುವುದಿಲ್ಲ ಎಂದು ಅಮ್ಮನ (ಜೆ. ಜಯಲಲಿತಾ) ಹೆಸರಿನಲ್ಲಿ ಪ್ರತಿಜ್ಞೆ ಮಾಡಬೇಕು’ ಎಂದು ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಒ. ಪನೀರ್ಸೆಲ್ವಂ, ತಮ್ಮ ಎಐಎಡಿಎಂಕೆ ಪಕ್ಷದ ಎಲ್ಲ ಕಾರ್ಯಕರ್ತರು ಹಾಗೂ ನಾಯಕರಿಗೆ ಮನವಿ ಮಾಡಿದ್ದಾರೆ.
ಎಐಎಡಿಎಂಕೆಯ ಮಾಜಿ ನಾಯಕಿ ವಿ.ಕೆ. ಶಶಿಕಲಾ ಅವರು ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿದ್ದು, ಇನ್ನೆರಡು ತಿಂಗಳಲ್ಲಿ ಬರುವ ತಮಿಳು ನಾಡು ವಿಧಾನಸಭಾ ಚುನಾ ವಣೆಗಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಅವರಿಂದ ಎಐಎಡಿಎಂಕೆ ಪಕ್ಷ ಒಡೆಯುವ ಭೀತಿ ಆವರಿಸಿದೆ. ಈ ಹಿನ್ನೆಲೆ ಯಲ್ಲಿ, ಉಭಯ ನಾಯಕರಿಂದ ಎಲ್ಲ ಕಾರ್ಯಕರ್ತರಿಗೆ, ನಾಯಕರಿಗೆ ಈ ರೀತಿಯ ಪತ್ರ ರವಾನೆಯಾಗಿದೆ.
ಎಐಎಡಿಎಂಕೆಯ ಶತ್ರುಗಳು, ನಂಬಿಕೆ ದ್ರೋಹಿಗಳು ಎಐಎಡಿಎಂಕೆ ಯನ್ನು ಸೋಲಿಸಲು ಕೈ ಜೋಡಿಸಿದ್ದಾರೆ. ಅವರ ಉದ್ದೇಶ ಈಡೇರಲು ಆಸ್ಪದ ನೀಡಬಾರದು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ