“ಅಮ್ಮ’ನ ಹೆಸರಿನಲ್ಲಿ ಪ್ರಮಾಣ ಮಾಡಿ! AIADMK ನಾಯಕರಿಗೆ ತಮಿಳುನಾಡು ಮುಖ್ಯಮಂತ್ರಿ ಮನವಿ


Team Udayavani, Feb 23, 2021, 7:05 AM IST

“ಅಮ್ಮ’ನ ಹೆಸರಿನಲ್ಲಿ ಪ್ರಮಾಣ ಮಾಡಿ! ತಮಿಳುನಾಡಿನ ಮುಖ್ಯಮಂತ್ರಿ ಮನವಿ

ಚೆನ್ನೈ: “ಯಾರದ್ದೇ ಪ್ರಭಾವ ವಿರಲಿ, ಯಾರದ್ದೇ ಕುಮ್ಮಕ್ಕಿರಲಿ ಅಥವಾ ಅದೆಷ್ಟೇ ದೊಡ್ಡ ಆಮಿಷವಾಗಿರಲಿ ತಾವೆಂದಿಗೂ ಪಕ್ಷವನ್ನು ತೊರೆಯುವುದಿಲ್ಲ ಎಂದು ಅಮ್ಮನ (ಜೆ. ಜಯಲಲಿತಾ) ಹೆಸರಿನಲ್ಲಿ ಪ್ರತಿಜ್ಞೆ ಮಾಡಬೇಕು’ ಎಂದು ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಒ. ಪನೀರ್‌ಸೆಲ್ವಂ, ತಮ್ಮ ಎಐಎಡಿಎಂಕೆ ಪಕ್ಷದ ಎಲ್ಲ ಕಾರ್ಯಕರ್ತರು ಹಾಗೂ ನಾಯಕರಿಗೆ ಮನವಿ ಮಾಡಿದ್ದಾರೆ.

ಎಐಎಡಿಎಂಕೆಯ ಮಾಜಿ ನಾಯಕಿ ವಿ.ಕೆ. ಶಶಿಕಲಾ ಅವರು ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿದ್ದು, ಇನ್ನೆರಡು ತಿಂಗಳಲ್ಲಿ ಬರುವ ತಮಿಳು ನಾಡು ವಿಧಾನಸಭಾ ಚುನಾ ವಣೆಗಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಅವರಿಂದ ಎಐಎಡಿಎಂಕೆ ಪಕ್ಷ ಒಡೆಯುವ ಭೀತಿ ಆವರಿಸಿದೆ. ಈ ಹಿನ್ನೆಲೆ ಯಲ್ಲಿ, ಉಭಯ ನಾಯಕರಿಂದ ಎಲ್ಲ ಕಾರ್ಯಕರ್ತರಿಗೆ, ನಾಯಕರಿಗೆ ಈ ರೀತಿಯ ಪತ್ರ ರವಾನೆಯಾಗಿದೆ.

ಎಐಎಡಿಎಂಕೆಯ ಶತ್ರುಗಳು, ನಂಬಿಕೆ ದ್ರೋಹಿಗಳು ಎಐಎಡಿಎಂಕೆ ಯನ್ನು ಸೋಲಿಸಲು ಕೈ ಜೋಡಿಸಿದ್ದಾರೆ. ಅವರ ಉದ್ದೇಶ ಈಡೇರಲು ಆಸ್ಪದ ನೀಡಬಾರದು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.