ಪಂಚರತ್ನ ರಥಯಾತ್ರೆ ಪುನಾರಂಭ: ಭದ್ರಾವತಿಯಿಂದ 9 ಕ್ಷೇತ್ರಗಳಲ್ಲಿ ರಥಯಾತ್ರೆ
Team Udayavani, Feb 20, 2023, 6:32 PM IST
ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಪಂಚರತ್ನ ರಥಯಾತ್ರೆಗೆ ಬ್ರೇಕ್ ತೆಗೆದುಕೊಂಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮಂಗಳವಾರದಿಂದ (ಫೆ.21) ರಥಯಾತ್ರೆಯನ್ನು ಮರು ಆರಂಭ ಮಾಡುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದಿಂದ ರಥಯಾತ್ರೆ ಶುರುವಾಗಿದ್ದು, 22ರಂದು ಶಿವಮೊಗ್ಗ ಗ್ರಾಮಾಂತರ, 23ರಂದು ಶಿವಮೊಗ್ಗ ಗ್ರಾಮಾಂತರ ಹಾಗೂ ಸೊರಬ, 24ರಂದು ಯಲ್ಲಾಪುರ ಮತ್ತು ತೀರ್ಥಹಳ್ಳಿ, 25ರಂದು ತೀರ್ಥಹಳ್ಳಿ ಹಾಗೂ ಕೊಪ್ಪ, 26ರಂದು ಶೃಂಗೇರಿ, ಕೊಪ್ಪ, 28ಕ್ಕೆ ಚಿಕ್ಕಮಗಳೂರು ಹಾಗೂ ಮಾರ್ಚ್ 1ರಂದು ಮೂಡಿಗೆರೆ ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.
ಈ ತಿಂಗಳ 27ರಂದು ಪಕ್ಷದ ಬೃಹತ್ ಸಮಾವೇಶ ಇದ್ದು, ಅಂದು ಪಂಚರತ್ನ ರಥಯಾತ್ರೆಗೆ ಬಿಡುವು ಕೊಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್