ಏಕದಿನಕ್ಕೂ ಪಾಂಡ್ಯ ಸೂಕ್ತ ನಾಯಕ: ಗಾವಸ್ಕರ್‌


Team Udayavani, Mar 15, 2023, 5:44 AM IST

hardik pandya

ಮುಂಬಯಿ: ವರ್ಷಾಂ ತ್ಯದ ವಿಶ್ವಕಪ್‌ ಬಳಿಕ ಹಾರ್ದಿಕ್‌ ಪಾಂಡ್ಯ ಅವರನ್ನು ಭಾರತದ ಏಕದಿನ ತಂಡದ ನಾಯಕತ್ವಕ್ಕೆ ಧಾರಾಳವಾಗಿ ಪರಿಗಣಿಸಬಹುದು ಎಂಬುದಾಗಿ ಮಾಜಿ ಆರಂಭಕಾರ ಸುನೀಲ್‌ ಗಾವಸ್ಕರ್‌ ಹೇಳಿದ್ದಾರೆ.

“ಹಾರ್ದಿಕ್‌ ಪಾಂಡ್ಯ ಅವರ ಟಿ20 ನಾಯಕತ್ವ ಬಹಳ ಪ್ರಭಾವಶಾಲಿಯಾಗಿತ್ತು. ಐಪಿಎಲ್‌ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡವನ್ನು ಅವರು ಮುನ್ನಡೆಸಿದ ರೀತಿ ಪ್ರಶಂಸನೀಯ. ಹಾಗೆಯೇ ಭಾರತವನ್ನೂ ಟಿ20 ಪಂದ್ಯ ಗಳಲ್ಲಿ ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಮುಂಬಯಿ ಏಕದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ್ದೇ ಆದರೆ 2023ರ ವಿಶ್ವಕಪ್‌ ಬಳಿಕ ಪಾಂಡ್ಯ ಹೆಸರೇ ಏಕದಿನ ನಾಯಕತ್ವದ ಮುಂಚೂಣಿಯಲ್ಲಿರುತ್ತದೆ” ಎಂಬುದಾಗಿ ಗಾವಸ್ಕರ್‌ ಹೇಳಿದ್ದರು.

“ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್‌ ಪಾಂಡ್ಯ ಗೇಮ್‌ ಚೇಂಜರ್‌ ಎಂಬುದರಲ್ಲಿ ಎರಡು ಮಾತಿಲ್ಲ. ಗುಜರಾತ್‌ ಪರ ಅವರಾಗಿಯೇ ಬ್ಯಾಟಿಂಗ್‌ ಸರದಿಯಲ್ಲಿ ಭಡ್ತಿ ಪಡೆದು ಬಂದು ಪಂದ್ಯವನ್ನು ಗೆಲ್ಲಿಸಿದ್ದಿದೆ. ಸಹ ಆಟಗಾರರನ್ನು ಉತ್ತೇಜಿಸುತ್ತ ಇರುತ್ತಾರೆ. ಇದರಿಂದ ಆಟಗಾರರ ಮೇಲೆ ಒತ್ತಡ ಕಡಿಮೆ ಆಗುತ್ತದೆ, ಅವರಿಗೆ ಸಹಜ ಶೈಲಿಯ ಆಟ ಸಾಧ್ಯವಾಗುತ್ತದೆ” ಎಂದು ಗಾವಸ್ಕರ್‌ ಅಭಿಪ್ರಾಯಪಟ್ಟರು.

ಆಸ್ಟ್ರೇಲಿಯ ಎದುರಿನ ಮೊದಲ ಏಕದಿನ ಪಂದ್ಯ ಶುಕ್ರವಾರ ಮುಂಬಯಿಯಲ್ಲಿ ನಡೆಯಲಿದೆ. ಕೌಟುಂಬಿಕ ಕಾರಣಗಳಿಂದಾಗಿ ನಾಯಕ ರೋಹಿತ್‌ ಶರ್ಮ ತವರಿನ ಪಂದ್ಯವನ್ನು ಆಡುತ್ತಿಲ್ಲ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.