ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಖ್ಯಾತ ನಟ ಪವನ್ ಕಲ್ಯಾಣ್

ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದಲ್ಲಿ ಬಿಸಾಡಬೇಡಿ ಎಂದು ಮನವಿ

Team Udayavani, Mar 29, 2022, 4:05 PM IST

1-sadsad

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಂಗಳವಾರ ಭೇಟಿ ನೀಡಿ ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ನೆರವೇರಿಸಿದರು.

ದೇವಸ್ಥಾನದ ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುತ್ರಾನ್ಜೀವ ಎಂಬ ಸುಬ್ರಹ್ಮಣ್ಯ ದೇವರಿಗೆ ಸಂಬಂಧ ಪಟ್ಟ ಮರದ ಸಸಿಯನ್ನು ನೆಟ್ಟರು.

ದೇವಾಲಯದ 500ಕ್ಕೂ ಮಿಕ್ಕಿದ ನೌಕರರು ಆಡಳಿತ ಮಂಡಳಿಯೊಂದಿಗೆ ಸೇರಿ ಪ್ರತಿ ಏಕಾದಶಿಯಂದು ನಡೆಯುವ ಸ್ವಚ್ಛ ಮಂದಿರ ಸೇವಾ ಅಭಿಯಾನದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ ಅವರು, ಎಲ್ಲಾ ದೇವಾಲಯದವರು ಕೂಡ ಇಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇಲ್ಲಿ ಬರುವ ಭಕ್ತಾದಿಗಳು ಆದಷ್ಟು ಪ್ಲಾಸ್ಟಿಕ್ ಕಡಿಮೆ ಬಳಕೆ ಮಾಡಿ. ಇದು ವಿವಿಧ ನಾಗ ಸಂಚಾರದ ಕ್ಷೇತ್ರ. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದಲ್ಲಿ ಬಿಸಾಡಿ ಅವುಗಳಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.

ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್, ಸದಸ್ಯ ಪ್ರಸನ್ನ ದರ್ಬೆ, ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.