ಪೇಸಿಎಂ ಬೊಮ್ಮಾಯಿ ಬಜೆಟ್ ನಿರಾಶಾದಾಯಕ :ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ


Team Udayavani, Feb 17, 2023, 10:46 PM IST

1-addsadasd

ವಿಜಯಪುರ : ಶುಕ್ರವಾರ ಕರ್ನಾಟಕದಲ್ಲಿ ಶೇ.40 ಕಮೀಶನ್‍ನ ಬಿಜೆಪಿ ಸರ್ಕಾರದ ಪೇಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಕಿವಿಯಲ್ಲಿ ಹೂವಿಡುವ ಕೆಲಸವಾಗಿದೆ. ಭ್ರಷ್ಟಾಸುರ ಸಿ.ಎಂ. ಮಂಡಿಸಿದ ಬಜೆಟ್ ಬಗ್ಗೆ ರಾಜ್ಯದ ಜನರು ಶೀಘ್ರವೇ ತೀರ್ಮಾನ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಟೀಕಾಸ್ತ್ರ ಪ್ರಯೋಗಿಸಿದರು.

ಶುಕ್ರವಾರ ಸಂಜೆ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 4 ವರ್ಷಗಳ ಸರ್ಕಾರದಲ್ಲಿ ಏನನ್ನೂ ಮಾಡಲಾಗದ ಇವರ ಸರ್ಕಾರ, 20 ದಿನಗಳಲ್ಲಿ ಎನನ್ನು ಮಾಡಲು ಸಾಧ್ಯವಿದೆ. ಇದೆಲ್ಲ ಜನರಿಗೆ ತಿಳಿಯುವುದಿಲ್ಲ ಎಂದುಕೊಂಡಿದ್ದಾರೆ ಎಂದು ಬಜೆಟ್ ಬಗ್ಗೆ ಅಸಮಾಧಾನ ಹೊರಹಾಕಿದರು.

ಇಷ್ಟಕ್ಕೂ ಬೊಮ್ಮಾಯಿ ಅವರು ಮಂಡಿಸಿದ ಕಳೆದ ವರ್ಷದ ಬಜೆಟ್‍ನ ಯಾವ ಅಂಶಗಳನ್ನು ಈಡೇರಿಸಿದ್ದಾರೆ ಹೇಳಿ. ನಮ್ಮ ಕ್ಲಿನಿಕ್ ಸೇರಿದಂತೆ ಅನೇಕ ಯೋಜನೆಗಳು ಈವರೆಗೆ ನೈಜವಾಗಿ ಅನುಷ್ಠಾನವಾಗಿಲ್ಲ.ಶೇ.40 ಕಮೀಷನ್ ಹೊಡೆಯುವಲ್ಲೇ ತಲ್ಲೀನರಾಗಿರುವ ಪೇಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಜನರಿಗೆ ಬರಿ ಹುಸಿ ಭರವಸೆಗಳನ್ನೇ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ದೆಹಲಿಯಲ್ಲಿರುವ ಇವರ ಸುಳ್ಳುಗಳ ಸರ್ದಾರ, ಮಾತಿನಲ್ಲೇ ಅಭಿವೃದ್ಧಿ ಮಾಡುವ ನಾಯಕ ಕರ್ನಾಟಕ ಮುಖ್ಯಮಂತ್ರಿಗೂ ಅದನ್ನೇ ಬೋಧಿಸಿದ್ಧಾನೆ. ದೇಶದ ಜನರಿಗೆ ಪದೇ ಪದೆ ಸುಳ್ಳು ಹೇಳುವುದನ್ನೇ ರೂಢಿಸಿಕೊಂಡಿರುವ ದೆಹಲಿ ವ್ಯಕ್ತಿ, ಬಸವರಾಜ ಬೊಮ್ಮಾಯಿ ಅವರಿಗೂ ಅದೇ ಪಾಠ ಮಾಡಿದ್ದಾರೆ ಎಂದು ಹರಿಹಾಯ್ದರು.

ಬಿಜೆಪಿ ಹಿಂಸಾ ಸಂಸ್ಕೃತಿಯನ್ನೇ ಪ್ರತಿಪಾದಿಸಿದ್ದಾರೆ

ಸಚಿವನಾಗಿರುವ ಅಶ್ವತ್ಥನಾರಾಯಣ ಎನ್ನುವ ವ್ಯಕ್ತಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆದುಹಾಕಿ ಎಂದು ಕರೆ ನೀಡಿರುವಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ. ಬಿಜೆಪಿ ಡಿಎನ್‍ಎ ಮೂಲದಲ್ಲೇ ಹಿಂಸಾ ಸಂಸ್ಕೃತಿ ಅಡಗಿದ್ದು, ಅದನ್ನೇ ಅವರು ಹೇಳಿದ್ದಾರೆ ಎಂದರು.

ಇಂಥ ಹಿಂಸಾ ಮನಸ್ಥಿತಿಗಳೇ ಮಹಾತ್ಮಾ ಗಾಂಧಿಜಿ ಅವರನ್ನು, ದೇಶಧ ಪ್ರಧಾನಿ ಆಗಿದ್ದ ಇಂದಿರಾ ಗಾಂಧಿ, ರಾಜೀವ ಗಾಂಧಿ ಅವರನ್ನು ಹತ್ಯೆ ಮಾಡಿದ್ದು. ಸರ್ದಾರ್ ಬಿಯಾಂತಸಿಂಗ್ ಅವರನ್ನು ತುಂಡರಿಸಿದ್ದು,ವಿ.ಸಿ.ಶುಕ್ಲಾ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದು, ಕಾಂಗ್ರೆಸ್ ಮುಖಂಡರಾಗಿದ್ದ ಬುಡಕಟ್ಟು ಸಮುದಾಯದ ನಾಯಕ ನಂದಕುಮಾರ ಪಟೇಲ ಅವರನ್ನು ಕೊಂದು ಹಾಕಿದ ಮನಸ್ಥಿತಿಗಳಿಂದ ಹಿಂಸೆಯ ಹೊರತಾಗಿ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ ಎಂದು ಟೀಕಾ ಪ್ರಹಾರ ನಡೆಸಿದರು.

ಕರ್ನಾಟಕದಲ್ಲಿ ಬಿಜೆಪಿ ಸೋಲುವ ಹಾದಿಯಲ್ಲಿದೆ, ಸೋತಿರುವ ಮನಸ್ಥಿತಿ ಹಾಗೂ ಸೋಲುವ ಮನಸ್ಥಿತಿಗಳು ಮಾತ್ರ ಇಂಥ ಪ್ರಚೋದನಕಾರಿ ಹೇಳಿಕೆ ನೀಡಲು ಸಾಧ್ಯ ಎಂಬುದನ್ನು ಕರ್ನಾಟಕದಲ್ಲಿ ಸಚಿವ ಅಶ್ವತ್ಥನಾರಾಯಣ ಮುಂದುವರೆಸಿದ್ದಾರೆ ಎಂದು ಕುಟುಕಿದರು.

ಮತ್ತೊಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರನ್ನು ಕೇಳಿದ್ದಾದರೂ ಏನು? ಎಲ್‍ಐಸಿ ಸೇರಿದಂತೆ ಇತರೆ ಸಾರ್ವಜನಿಕ ಆರ್ಥಿಕ ಉದ್ಯಮಗಳಲ್ಲಿ ಅದಾನಿ ನಡೆಸಿದ ವ್ಯವಹಾರದ ಕುರಿತು ದೇಶದ ಜನರಿಗೆ ಉತ್ತರ ಕೊಡಿ ಎಂದಲ್ಲವೇ ಎಂದು ಪ್ರಶ್ನಿಸಿದರು.

140 ಕೋಟಿ ಭಾರತೀಯರಿಗೆ ಉತ್ತರದಾಯಿ ಆಗಬೇಕಿರುವುದು ದೇಶದ ಪ್ರಧಾನಿ ಜವಾಬ್ದಾರಿ ಅಲ್ಲವೇ ಎಂದು ಟೀಕಾಸ್ತ್ರ ಪ್ರಯೋಗಿಸಿದ ಸುರ್ಜೇವಾಲಾ, ಇಂಥ ಸ್ಥಿತಿಯಲ್ಲಿ ಧ್ವನಿ ಎತ್ತಬೇಕಿದ್ದ ಮಾಧ್ಯಮಗಳ ಕತ್ತನ್ನೇ ಹಿಸುಕುವ ಕೆಲಸ ಮಾಡಿದ್ದಾರೆ ಎಂದು ಹರಿಹಾಯ್ದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.