ಕಾರು ಢಿಕ್ಕಿಯಾಗಿ ಪಾದಚಾರಿ ಸಾವು


Team Udayavani, Apr 23, 2023, 5:16 AM IST

accident 2

ಗಂಗೊಳ್ಳಿ: ಹೊಸಾಡು ಗ್ರಾಮದ ಹೆದ್ದಾರಿಯ ಪೆಟ್ರೋಲ್‌ ಬಂಕ್‌ ಬಳಿ ರಸ್ತೆ ದಾಟಲು ನಿಂತಿದ್ದ ತ್ರಾಸಿ ಗ್ರಾಮದ ಆನಗೋಡು ನಿವಾಸಿ ನಾಗೇಶ ಪೂಜಾರಿ (60) ಅವರಿಗೆ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡು, ಸಾವನ್ನಪ್ಪಿದ ಘಟನೆ ಎ. 21ರಂದು ರಾತ್ರಿ 11.15ರ ಸುಮಾರಿಗೆ ಸಂಭವಿಸಿದೆ.

ಗಂಭೀರ ಗಾಯಗೊಂಡ ನಾಗೇಶ ಪೂಜಾರಿಯವರನ್ನು ರತ್ನಾಕರ ಆಚಾರ್ಯ ಹಾಗೂ ಸುನಿಲ್‌ ಪೂಜಾರಿ ಎಂಬುವರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಕಾರು ಚಾಲಕ ಸ್ಟಾನಿ ಡಿ’ಸಿಲ್ವ ವಿರುದ್ಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

———–
ಕಾರು-ಬೈಕ್‌ ಢಿಕ್ಕಿ : ಸವಾರಗೆ ಗಾಯ

ಕುಂದಾಪುರ: ಕೋಟೇಶ್ವರದ ಫ್ಲೈಓವರ್‌ ಬಳಿ ಕಾರಿಗೆ ಬೈಕ್‌ ಢಿಕ್ಕಿಯಾಗಿ, ಬೈಕ್‌ ಸವಾರ ಪ್ರತೀಕ್‌ ಗಾಯಗೊಂಡ ಘಟನೆ ಎ. 22ರ ಬೆಳಗ್ಗೆ 8.10ರ ಸುಮಾರಿಗೆ ಸಂಭವಿಸಿದೆ.
ಗಾಯಗೊಂಡ ಪ್ರತೀಕ್‌ನನ್ನು ಕೋಟೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕ ಶಾನ್‌ವಾಝ್ ನೀಡಿದ ದೂರಿನಂತೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ

ಕೇರಳದ ಶಾಲೆಗಳಲ್ಲಿ ಮಾದಕ ದ್ರವ್ಯ ತಾಂಡವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Gangolli ಪತ್ನಿಗೆ ಹಿಂಸೆ; ಪತಿಯ ವಿರುದ್ಧ ಪ್ರಕರಣ ದಾಖಲು

Gangolli ಪತ್ನಿಗೆ ಹಿಂಸೆ; ಪತಿಯ ವಿರುದ್ಧ ಪ್ರಕರಣ ದಾಖಲು

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.