Perne Tragedy:ಪೆರ್ನೆ ಗ್ಯಾಸ್‌ ಟ್ಯಾಂಕರ್‌ ದುರಂತ-ಹತ್ತು ವರ್ಷ ಸಂದರೂ ಮಾಸದ ಕಹಿ ನೆನಪು


Team Udayavani, Apr 10, 2023, 7:56 AM IST

GAS TANKER

ಉಪ್ಪಿನಂಗಡಿ: ಸಮೀಪದ ಪೆರ್ನೆಯಲ್ಲಿ 2013 ಎಪ್ರಿಲ್‌ 9ರಂದು ಅಡುಗೆ ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರ್‌ ಅಪಘಾತಕ್ಕೀಡಾಗಿ ಅನಿಲ ಸೋರಿಕೆಯೊಂದಿಗೆ ಅಗ್ನಿ ಅನಾಹುತ ಸಂಭವಿಸಿದ ಭೀಕರ ಘಟನೆಯಿಂದ ಹಲವು ಕುಟುಂಬಗಳಿಗೆ ಸೇರಿದ 13 ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡ ಘಟನೆಗೆ 10 ವರ್ಷ ಸಂದರೂ ಅದರ ಕಹಿ ನೆನಪು ಇನ್ನೂ ಅಚ್ಚಳಿಯದೆ ಉಳಿದಿದೆ.

ಮಂಗಳೂರಿನಿಂದ ಬೆಂಗಳೂರಿನತ್ತ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್‌ ಪೆರ್ನೆ ತಿರುವಿನಲ್ಲಿ ಮಗುಚಿ ಬಿದ್ದಿದ್ದು, ಅನಿಲ ಸೋರಿಕೆ ಆರಂಭವಾಗಿ ಅಗ್ನಿ ಸ್ಪರ್ಶವಾಗಿತ್ತು. ಧಗಧಗಿಸಲಾರಂಭಿಸಿದನ ಬೆಂಕಿಯ ಕೆನ್ನಾಲಗೆ ಪರಿಸರದಾದ್ಯಂತ ವ್ಯಾಪಿಸಿ ಮನೆ ಅಂಗಡಿಯೊಳಗಿದ್ದ ಜನರೆಲ್ಲಾ ಬೆಂಕಿಗೆ ಸಿಲುಕಿದರು. ಮಹಿಳೆ, ಮಕ್ಕಳನ್ನು ಒಳಗೊಂಡಂತೆ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಗಾಯಾಳುಗಳ ಪೈಕಿ ನಾಲ್ವರು ಚಿಕಿತ್ಸೆ ಫ‌ಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು.

ಘಟನೆಯಲ್ಲಿ ಸಿಲುಕಿ ಮೈಯಲ್ಲಿದ್ದ ಬಟ್ಟೆ ಬರೆಯೆಲ್ಲಾ ಸುಟ್ಟು, ಮೈ ಚರ್ಮ ಸುಟ್ಟು ಜೀವ ಉಳಿಸಲು ಯುವಕನೋರ್ವ ಹೆದ್ದಾರಿಯಲ್ಲಿ ಓಡೋಡಿ ಬರುತ್ತಿರುವ ಹೃದಯ ವಿದ್ರಾವಕ ಘಟನೆಯು ವೀಡಿಯೋ ಚಿತ್ರೀಕರಣದಲ್ಲಿ ಸೆರೆಯಾಗಿದ್ದು, ಮನ ಕಲಕುವಂತಿತ್ತು.

ಗ್ರಾಮದ ದೈವವೊಂದರ ಆರಾಧನೆ ನಿಂತಿರುವುದರಿಂದ ಸ್ವಲ್ಪ ಸಮಯದಲ್ಲೇ ಗ್ರಾಮದಲ್ಲಿ ಭೀಕರ ಅನಾಹುತವೊಂದು ಸಂಭವಿಸಲಿದೆ ಎಂದು ಪ್ರಶ್ನಾ ಚಿಂತನೆಯಲ್ಲಿ ವ್ಯಕ್ತಗೊಂಡ ಎಚ್ಚರಿಕೆಯ ಬೆನ್ನಲ್ಲೇ ಈ ಅವಘಡ ಸಂಭವಿಸಿತ್ತು!

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.