ಮಲಯಾಳಂ ನಟನ ಫೋಟೋ: ಕರ್ನಾಟಕ ಪಠ್ಯಪುಸ್ತಕ ಸಂಘ ಸ್ಪಷ್ಟನೆ
Team Udayavani, Feb 1, 2022, 11:54 AM IST
ಬೆಂಗಳೂರು :ಪಠ್ಯದಲ್ಲಿ ಮಲಯಾಳಂ ನಟನ ಫೋಟೋ ಬಳಸಿರುವ ಕುರಿತಾಗಿ ಪತ್ರಿಕಾ ವರದಿ ಮತ್ತು ಸಂಸದ ಡಿ.ಕೆ. ಸುರೇಶ್ ಆರೋಪಕ್ಕೆ ಕರ್ನಾಟಕ ಪಠ್ಯಪುಸ್ತಕ ಸಂಘ ಮಂಗಳವಾರ ಸ್ಪಷ್ಟನೆ ನೀಡಿದೆ.
ದಿನಪತ್ರಿಕೆಗಳಲ್ಲಿ ಪ್ರಕಟವಾಗಿರುವ ವಿಷಯಕ್ಕೆ ಸ್ಪಷ್ಟಿಕರಣವಾಗಿ, ಪಠ್ಯದಲ್ಲಿ ಅಂಚೆಯಣ್ಣನ ಚಿತ್ರಕ್ಕೆ ಮಲಯಾಳಂ ನಟನ ಫೋಟೋ ಗೆ ಸಂಸದ ಡಿ.ಕೆ. ಸುರೇಶ್ ಟೀಕೆ ‘ ಎಂಬ ಶೀರ್ಷಿಕೆಗಳ ಅಡಿಯಲ್ಲಿ ಕುಂಚಾಕೋ ಬಾಬನ್ ರವರ ಚಿತ್ರವನ್ನು ಕರ್ನಾಟಕದ ಶಾಲಾ ಪಠ್ಯಪುಸ್ತಕದಲ್ಲಿ ‘ ಅಂಚೆಪೇದೆ ‘ ಶೀರ್ಷಿಕೆ ಜೊತೆ ಅಚ್ಚು ಹಾಕಲಾಗಿದೆ ಪಠ್ಯಪುಸ್ತಕಗಳಲ್ಲಿನ ಚಿತ್ರಗಳನ್ನು ಶಿಕ್ಷಣ ಸಮಿತಿಯು ಯಾವುದೇ ಸಂಶೋಧನೆ ಮಾಡದೆ ಅಂತರ್ಜಾಲದಿಂದ ತೆಗೆದು ಪ್ರಕಟಿಸುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ರವರು ಸವಾಲು ಹಾಕಿದ್ದಾರೆ ಎಂದು ವರದಿಯಾಗಿತ್ತು.
ಇದನ್ನೂ ಓದಿ : ಪುಸ್ತಕದಲ್ಲಿ ‘ಅಂಚೆಯಣ್ಣ’ ಚಿತ್ರಕ್ಕೆ ಮಲಯಾಳಂ ನಟನ ಫೋಟೊ: ಸ್ಪಷ್ಟನೆ ನೀಡಿದ ಸುರೇಶ್ ಕುಮಾರ್
ಪ್ರಕಟವಾಗಿರುವ ವರದಿಗಳನ್ನು ಪರಿಶೀಲಿಸಲಾಗಿ ಕರ್ನಾಟಕ ಪಠ್ಯಕ್ರಮದ 1 ರಿಂದ 10 ನೇ ತರಗತಿವರೆಗಿನ ಯಾವುದೇ ತರಗತಿಯ ಯಾವುದೇ ವಿಷಯದ ಪಠ್ಯಪುಸ್ತಕಗಳಲ್ಲಿ ಮೇಲ್ಕಂಡ ದಿನಪತ್ರಿಕೆಗಳಲ್ಲಿ ಪ್ರಕಟವಾಗಿರುವ ಮುದ್ರಿತವಾಗಿರುವ ಯಾವುದೇ ಚಿತ್ರವನ್ನು ಮುದ್ರಿಸಿರುವುದಿಲ್ಲ. ಪಠ್ಯಪುಸ್ತಕ ಸಂಘದಿಂದ ಪಠ್ಯಪುಸ್ತಕದಲ್ಲಿಯೂ ಸಹ ಸದರಿ ಚಿತ್ರ ಇರುವುದಿಲ್ಲ ಎಂದು ಸ್ಪಷ್ಟಿಕರಣ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ