ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

ಮೃತ ದೇಹದ ಮೇಲೆ ಪ್ರಯೋಗ

Team Udayavani, Oct 20, 2021, 8:38 PM IST

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

ನ್ಯೂಯಾರ್ಕ್‌: ವಿಶ್ವದಲ್ಲಿ ಇದೇ ಮೊದಲ ಬಾರಿಗೆ, ಹಂದಿಯ ಕಿಡ್ನಿಯೊಂದನ್ನು ಮನುಷ್ಯನಿಗೆ ಕಸಿ ಮಾಡುವ ಮೂಲಕ ಅಮೆರಿಕದ ವೈದ್ಯರು ಹೊಸ ದಾಖಲೆ ಬರೆದ ಹೆಗ್ಗಳಿಕೆಗೆ ನ್ಯೂಯಾರ್ಕ್‌ನ ಲಂಗೋನ್‌ ಹೆಲ್ತ್‌ ಸಂಸ್ಥೆಯ ವಿಜ್ಞಾನಿಗಳು ಭಾಜನರಾಗಿದ್ದಾರೆ.

ಪ್ರತಿದಿನ ವಿಶ್ವಾದ್ಯಂತ ಸಾವಿರಾರು ರೋಗಿಗಳು ಅಂಗಾಂಗ ವೈಫ‌ಲ್ಯದಿಂದ ಸಾವನ್ನಪ್ಪುತ್ತಿದ್ದಾರೆ. ಅಂಗಾಂಗ ದಾನಕ್ಕೆ ಕೇವಲ ಮನುಷ್ಯನನ್ನು ನಂಬದೆ, ಪ್ರಾಣಿಗಳಿಂದಲೂ ಸಹಾಯ ಪಡೆಯುವ ಪ್ರಯತ್ನ ಹಲವಾರು ಶತಮಾನಗಳಿಂದ ನಡೆಯುತ್ತಿವೆ. ಅದರ ಭಾಗವಾಗಿ, ಈ  ಇದೀಗ ಹಂದಿಯ ಕಿಡ್ನಿಯನ್ನು ಮನುಷ್ಯನಲ್ಲಿ ಕೆಲಸ ಮಾಡುವಂತೆ ಮಾಡುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.

ಹಂದಿಯ ಕಿಡ್ನಿ ಏಕೆ?

ಹಂದಿಯ ಅಂಗಾಂಗಗಳಲ್ಲಿ ಹೆಚ್ಚು ಸಕ್ಕರೆಯಂಶವಿರುತ್ತದೆ. ಇದರಿಂದಾಗಿ ಈವರೆಗೆ ಮಾಡಿದ ಎಲ್ಲ ಪ್ರಯತ್ನಗಳಲ್ಲಿ ವಿಜ್ಞಾನಿಗಳು ವಿಫ‌ಲವಾಗಿದ್ದರು. ಈ ಬಾರಿ ಹಂದಿಯ ಕಿಡ್ನಿಯ ಜೀನ್‌ ಎಡಿಟ್‌ ಮಾಡಿ, ಸಕ್ಕರೆಯಾಂಶವನ್ನು ತೆಗೆದ ನಂತರ ಅದನ್ನು ಮನುಷ್ಯನ ದೇಹಕ್ಕೆ ಅಳವಡಿಸಲಾಗಿದೆ.

ಹೇಗೆ ನಡೆಯಿತು ಪ್ರಯೋಗ?

ಅಂಗಾಂಗ ದಾನ ಮಾಡಬೇಕೆಂದು ಆಸೆ ಹೊಂದಿದ್ದ ಮಹಿಳೆಯೊಬ್ಬಳು ಕೊನೆಯುಸಿರೆಳೆದ ನಂತರ, ಕುಟುಂಬದ ಅನುಮತಿಯೊಂದಿಗೆ ಆಕೆಯ ದೇಹಕ್ಕೆ ಹಂದಿಯ ಕಿಡ್ನಿ ಅಳವಡಿಸಲಾಗಿದೆ. ಸಾಮಾನ್ಯವಾಗಿ, ಮನುಷ್ಯ ಮೃತನಾದ ನಂತರ 36 ಗಂಟೆಗಳವರೆಗೆ ಕಿಡ್ನಿ ಕಾರ್ಯನಿರ್ವಹಿಸುತ್ತಿರುತ್ತವೆ. ಹಾಗಾಗಿ, ಎರಡು ದಿನಗಳ ಕಾಲ ಅಧ್ಯಯನದಲ್ಲಿ ಆ ಕಿಡ್ನಿ ಮನುಷ್ಯರ ಕಿಡ್ನಿಯಂತೆ ಸಹಜವಾಗಿ ಕಾರ್ಯ ನಿರ್ವಹಿಸುತ್ತಿರುವುದು ತಿಳಿದುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಂಗನಿಗಿಂತ ಹಂದಿ ಕಿಡ್ನಿ ಬೆಸ್ಟ್‌:

17ನೇ ಶತಮಾನದಿಂದಲೇ ಮನುಷ್ಯನ ದೇಹಕ್ಕೆ ಪ್ರಾಣಿ ರಕ್ತ ಬಳಕೆ ಮಾಡುವ ಪ್ರಯತ್ನ ನಡೆದಿದೆ. ಈ ಹಿಂದೆ ಅಮೆರಿಕದ ಬೇಬಿ ಫೇ ಹೆಸರಿನ ಮಗುವಿಗೆ ಬಬೂನ್‌ ಜಾತಿಯ ಮಂಗನ ಹೃದಯವನ್ನು ಅಳವಡಿಸಲಾಗಿತ್ತು. ಆ ಮಗು 21 ದಿನಗಳ ಕಾಲ ಅದೇ ಹೃದಯದೊಂದಿಗೆ ಉಸಿರಾಡಿತ್ತು. ಆದರೆ, ಈ ಪ್ರಯೋಗದಿಂದ ಹಂದಿಯ ಅಂಗಾಂಗ ಮನುಷ್ಯನಿಗೆ ಹೆಚ್ಚು ಹೊಂದಾಣಿಕೆಯಾಗುವ ಹೊಸ ಸಾಧ್ಯತೆಯನ್ನು ಕಂಡುಕೊಂಡಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ :ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.