ಜಮ್ಮು-ಕಾಶ್ಮೀರ: ಸ್ಫೋಟಕ ತುಂಬಿದ ಬ್ಯಾಗ್, ಡಿಟೋನೇಟರ್ ಪತ್ತೆ, ದಾಳಿ ಯತ್ನ ವಿಫಲ
ರೈಲ್ವೆ ನಿಲ್ದಾಣದಲ್ಲಿ ಸ್ಫೋಟಕವನ್ನು ಅಳವಡಿಸಿ, ಸ್ಫೋಟಿಸುವ ಸಂಚು ರೂಪಿಸಲಾಗಿತ್ತು
Team Udayavani, Oct 27, 2022, 6:15 PM IST
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ರೈಲ್ವೆ ನಿಲ್ದಾಣದ ಸಮೀಪ ಸ್ಫೋಟಕ ತುಂಬಿದ್ದ ಬ್ಯಾಗ್ ಹಾಗೂ 18 ಡಿಟೋನೇಟರ್ ಗಳನ್ನು ಪೊಲೀಸರು ಪತ್ತೆ ಹಚ್ಚುವ ಮೂಲಕ ಭಾರೀ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಲ್ಪೆ: ಸೇತುವೆ ಮೇಲೆ ಸ್ಕೂಟರ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಜಮ್ಮು ರೈಲ್ವೆ ನಿಲ್ದಾಣದ ಸಮೀಪ ಸ್ಫೋಟಕ ತುಂಬಿದ್ದ ಬ್ಯಾಗ್ ಅನ್ನು ವಶಕ್ಕೆ ಪಡೆದಿದ್ದು, ಎರಡು ಬಾಕ್ಸ್ ಗಳಲ್ಲಿ ಸ್ಫೋಟಕ ಹಾಗೂ ಅದಕ್ಕೆ ಸಂಬಂಧಿಸಿದ ಉಪಕರಣಗಳು ಇದ್ದಿರುವುದಾಗಿ ಎಸ್ ಎಸ್ ಪಿ ಅರಿಫ್ ರಿಶು ತಿಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಜಮ್ಮು ರೈಲ್ವೆ ನಿಲ್ದಾಣದಲ್ಲಿ ಸ್ಫೋಟಕವನ್ನು ಅಳವಡಿಸಿ, ಸ್ಫೋಟಿಸುವ ಸಂಚು ರೂಪಿಸಲಾಗಿತ್ತು ಎಂದು ತಿಳಿಸಿದ್ದು, ಈ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಿರುವುದಾಗಿ ವರದಿ ವಿವರಿಸಿದೆ.
We recovered a bag near the taxi stand in Jammu Railway Station. Explosive materials packed in 2 boxes were found in the bag. 18 detonators and some wires were recovered. Around 500gm of wax-type material was packed in the box. Materials have been seized: SSP GRP Arif Rishu https://t.co/P8D6EX06aa pic.twitter.com/f6t2pezXy1
— ANI (@ANI) October 27, 2022
ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ