PM Modi: 36 ಗಂಟೆಗಳು, 5 ಸಾವಿರ ಕಿ.ಮೀ, 8 ಕಾರ್ಯಕ್ರಮಗಳು, 7 ಮಹಾನಗರಗಳು…

ಇದು ಪ್ರಧಾನಿ ಮೋದಿಯವರ ಇನ್ನು ಎರಡು ದಿನಗಳ ಟೈಂ ಲೈನ್‌

Team Udayavani, Apr 22, 2023, 5:28 PM IST

MODI IMP

ನವದೆಹಲಿ: 36 ಗಂಟೆಗಳು, 5,000 ಕ್ಕೂ ಹೆಚ್ಚು ಕಿ.ಮೀ ಸುತ್ತಾಟ, 8 ಕಾರ್ಯಕ್ರಮಗಳು, 7 ಮಹಾನಗರಗಳು… ಇದು ಪ್ರಧಾನಿ ಮೋದಿಯವರ ಇನ್ನು ಎರಡು ದಿನಗಳ ಟೈಂ ಲೈನ್‌.

ಎ. 24 ರ ಮುಂಜಾನೆ ರಾಷ್ಟ್ರ ರಾಜಧಾನಿಯಿಂದ ತಮ್ಮ ಪ್ರಯಾಣ ಪ್ರಾರಂಭಿಸಲಿರುವ ಪ್ರಧಾನಿ, ನೇರವಾಗಿ ದೆಹಲಿಯಿಂದ 500 ಕಿ.ಮೀ  ದೂರದಲ್ಲಿರುವ ಮಧ್ಯ ಪ್ರದೇಶದ ಖಜರಾಹೋಗೆ ತೆರಳಲಿದ್ದಾರೆ. ಅಲ್ಲಿಂದ ಅವರು ರೇವಾಗೆ ತೆರಳಿ ರಾಷ್ಟ್ರೀಯ ಪಂಚಾಯತ್‌ ದಿನದ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದ ಬಳಿಕ ಮತ್ತೆ ಖಜರಾಹೋಗೆ ತೆರಳಲಿದ್ದಾರೆ. ಈ ಎರಡೂ ನಗರಗಳ ನಡುವಿನ ಅವರ ಸಂಚಾರ ಸುಮಾರು 280 ಕಿ.ಮೀ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಜರಾಹೋದಿಂದ ಮೋದಿ ದೇವನಾಡು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಖಜರಾಹೋದಿಂದ ಹೊರಟು ಕೇರಳದ ಕೊಚ್ಚಿಯಲ್ಲಿ ನಡೆಯಲಿರುವ ʻಯುವಂ ಕಾನ್ಕ್ಲೇವ್‌ʼ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಇದಕ್ಕಾಗಿ ಅವರು ವಿಮಾನದಲ್ಲಿ ಸುಮಾರು 1700 ಕಿ.ಮೀ ದೂರ ಪ್ರಯಾಣಿಸಲಿದ್ದಾರೆ.

ಎ. 25 ರಂದು ಮುಂಜಾನೆ ಮೋದಿಯವರು ಕೊಚ್ಚಿಯಿಂದ ನೇರವಾಗಿ ಕೇರಳ ರಾಜಧಾನಿ ತಿರುವನಂತಪುರಕ್ಕೆ ಭೇಟಿ ನೀಡಲಿದ್ದಾರೆ. ಇದರ ಅಂತರ ಸುಮಾರು 190 ಕಿ.ಮೀ.  ತಿರುವನಂತಪುರದಲ್ಲಿ ಪ್ರಧಾನಿ ಮೋದಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅದರ ಜೊತೆಗೆ ಹಲವು ಅಭಿವೃದ್ದಿ ಯೋಜನೆಗಳಿಗೆ ಅಡಿಗಲ್ಲು ಹಾಕಲಿದ್ದಾರೆ.

ತಿರುವನಂತಪುರದಿಂದ ಸೂರತ್‌ ಮೂಲಕ ಸಿಲ್ವಸ್ಸಾಗೆ ಪ್ರಧಾನಿ ತೆರಳಲಿದ್ದಾರೆ. ಈ ಪ್ರಯಾಣವು ಸುಮಾರು 1570 ಕಿ.ಮೀ ಅಂತರವನ್ನು ಹೊಂದಿರಲಿದೆ. ಅಲ್ಲಿ ಅವರು ನಮೋ ಮೆಡಿಕಲ್‌ ಕಾಲೇಜಿಗೆ ಭೇಟಿ ನೀಡಲಿದ್ದಾರೆ. ಅಲ್ಲದೆ ಅಲ್ಲಿಯೂ ಹಲವು ಯೋಜನೆಗಳಿಗೆ ಶಿಲಾನ್ಯಾಸ ಮಾಡಲಿದ್ದಾರೆ.

ಅಲ್ಲಿಂದ ಮೋದಿ ಭಾರತದ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದಾಗಿರುವ ದಾಮನ್‌ಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಅಲ್ಲಿ ದೇವಕಾ ಸಮುದ್ರ ದಂಡೆ ಅಭಿವೃದ್ಧಿ ಕಾರ್ಯವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲಿಂದ 110 ಕಿ.ಮೀ ದೂರದ ಸೂರತ್‌ಗೆ ತೆರಳಲಿದ್ದಾರೆ.

ಸೂರತ್‌ನಿಂದ ಮತ್ತೆ ದೆಹಲಿಗೆ ತೆರಳಲಿದ್ದು, ಈ ಪ್ರಯಾಣ 940 ಕಿ.ಮೀ ದೂರವಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿಕರ್ನಾಟಕದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್

ಒಟ್ಟಾರೆಯಾಗಿ ಈ ಎರಡು ದಿನಗಳಲ್ಲಿ ಪ್ರಧಾನಿ ಮೋದಿಯವರು ಸುಮಾರು 5,300 ಕಿ.ಮೀ ಸಂಚರಿಸಲಿದ್ದು, ಸುಮಾರು 36 ಗಂಟೆಗಳ  ಕಾರ್ಯಕ್ರಮಗಳು ಈ ಪಟ್ಟಿಯಲ್ಲಿರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.