ಹವಾಮಾನ ವೈಪರಿತ್ಯ ವಿಚಾರದಲ್ಲಿ ಪ್ಯಾರಿಸ್ ಒಪ್ಪಂದವನ್ನು ಮೀರಿ ಭಾರತ ಸಾಧನೆಗೈದಿದೆ: ಮೋದಿ
Team Udayavani, Nov 22, 2020, 10:30 PM IST
ನವದೆಹಲಿ: “ಹವಾಮಾನ ವೈಪರಿತ್ಯ ವಿಚಾರದಲ್ಲಿ ಭಾರತ ಪ್ಯಾರಿಸ್ ಒಪ್ಪಂದದ ಗುರಿಗಳನ್ನು ತಲುಪಿದ್ದಷ್ಟೇ ಅಲ್ಲ, ಅವುಗಳನ್ನೂ ಮೀರಿ ಕೆಲಸ ಮಾಡಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಿ-20 ವರ್ಚುವಲ್ ಶೃಂಗದಲ್ಲಿ ಭಾನುವಾರ ಮಾತನಾಡಿದ ಪ್ರಧಾನಿ, “ಭಾರತ ಕಡಿಮೆ ಇಂಗಾಲ ಮತ್ತು ವಾತಾವರಣ ಸ್ಥಿತಿಸ್ಥಾಪಕ ಅಭಿವೃದ್ಧಿ ಯೋಜನೆಗಳನ್ನು ಹೆಚ್ಚೆಚ್ಚು ಅಳವಡಿಸಿಕೊಳ್ಳುತ್ತಿದೆ. ಅವನತಿ ಅಂಚಿನಲ್ಲಿರುವ 2.6 ಕೋಟಿ ಹೆಕ್ಟೇರ್ ಭೂಪ್ರದೇಶವನ್ನು 2030ರೊಳಗೆ ಮರಳಿ ಯೋಗ್ಯವಾಗಿಸುವ ಬೃಹತ್ ಗುರಿಯನ್ನು ಹೊಂದಿದೆ’ ಎಂದು ತಿಳಿಸಿದ್ದಾರೆ.
“ಹವಾಮಾನ ವೈಪರಿತ್ಯ ವಿರುದ್ಧ ವಿಶ್ವದ ಎಲ್ಲ ದೇಶಗಳೂ ಸಮಾನವಾಗಿ ಹೋರಾಡುವುದು ಮುಖ್ಯ. ಆದರೆ, ಈ ಹೋರಾಟ ಬೃಹತ್ ಪ್ರಮಾಣಕ್ಕಷ್ಟೇ ಸೀಮಿತವಾಗದೆ, ಸಮಗ್ರ, ವಿಸ್ತಾರ ಮತ್ತು ಸರ್ವಾಂಗೀಣ ಹಾದಿಯಲ್ಲಿ ಹವಾಮಾನದ ಸಮಸ್ಯೆಗಳಿಗೆ ಉತ್ತರ ನೀಡಬೇಕಾಗಿದೆ’ ಎಂದು ಕರೆನೀಡಿದ್ದಾರೆ.
ಇದನ್ನೂ ಓದಿ :ನೀರು ಕುಡಿಯಲು ಹೋಗಿ ತೊಟ್ಟಿಯೊಳಗೆ ಬಿದ್ದ ಕಾಡಾನೆ ಮರಿಯನ್ನು ರಕ್ಷಿಸಿದ ಅರಣ್ಯ ಇಲಾಖೆ
ಸೌದಿ ಅರೇಬಿಯಾ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ-20 ಶೃಂಗದಲ್ಲಿ ಅಮೆರಿಕ, ಚೀನಾ, ಟರ್ಕಿ, ಫ್ರಾನ್ಸ್, ಇಂಗ್ಲೆಂಡ್, ಬ್ರೆಜ್É ದೇಶಗಳು ಪಾಲ್ಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?