ಕಾಶಿ ಸನಾತನ ಸಂಸ್ಕೃತಿಯ ಪ್ರತೀಕ: ಕಾಶಿ ವಿಶ್ವನಾಥ್ ಕಾರಿಡಾರ್ ಯೋಜನೆಗೆ ಪ್ರಧಾನಿ ಚಾಲನೆ
ವಾರಾಣಸಿಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ದೊರೆಯಲಿದೆ.
Team Udayavani, Dec 13, 2021, 3:31 PM IST
ನವದೆಹಲಿ: ಕಾಶಿ ನಮ್ಮ ಆಧ್ಯಾತ್ಮಿಕ ಆತ್ಮದ ಸಂಕೇತವಾಗಿದೆ. ಇದು ಭಾರತದ ಪ್ರಾಚೀನತೆ, ಸಂಪ್ರದಾಯ, ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ(ಡಿಸೆಂಬರ್ 13) ವಾರಾಣಸಿಯಲ್ಲಿ 339 ಕೋಟಿ ರೂಪಾಯಿ ವೆಚ್ಚದ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಗೆ ವಿಧ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದರು.
ಇದನ್ನೂ ಓದಿ:ನಾನು ಥಿಯೇಟರ್ ಗೆ ಹೋದವನಲ್ಲ, ಅಪ್ಪು ಹೇಳಿದ್ರಿಂದ ಆ ಸಿನಿಮಾವನ್ನು ನೋಡಿದೆ : ಸಿದ್ದರಾಮಯ್ಯ
ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಮೆಗಾ ಯೋಜನೆಯಿಂದ ವಾರಾಣಸಿಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ದೊರೆಯಲಿದೆ. ಇದರಿಂದಾಗಿ ಪುರಾತನ ಮತ್ತು ಆಧುನಿಕದ ಸಂಗಮವಾಗಲಿದೆ ಎಂದು ಪ್ರಧಾನಿ ಹೇಳಿದರು.
ಕಾಶಿ ವಿಶ್ವನಾಥನ ಇತಿಹಾಸದಲ್ಲಿ ಹೊಸ ಇತಿಹಾಸ ಬರೆದಂತಾಗಿದೆ. ಕಾಶಿ ವಿಶ್ವನಾಥ್ ಧಾಮ್ ಆವರಣ ಕೇಳವ ಬೃಹತ್ ಭವನವಲ್ಲ, ಆದರೆ ಇದೊಂದು ಭಾರತದ ಸನಾತನ ಸಂಸ್ಕೃತಿಯ ಮತ್ತು ಸಂಪ್ರಾಯಗಳ ಸಂಕೇತವಾಗಿದೆ ಎಂದರು.
ಈ ನಗರ ಹಲವಾರು ಶತಮಾನಗಳಿಂದ ಇದೆ. ಕಾಶಿ ಅನೇಕ ಸಾಮ್ರಾಜ್ಯಗಳ ಏಳಿಗೆ ಮತ್ತು ಅವನತಿ ಕಂಡಿದೆ. ಆದರೆ ಕಾಶಿ ಇದೀಗ ಪರೀಕ್ಷೆಯ ಕಾಲಘಟ್ಟದಲ್ಲಿ ಬಂದು ನಿಂತಿದೆ. ಕಾಶಿ ಅನಂತವಾದುದು, ದೇಶದ ಅಭಿವೃದ್ಧಿಗೆ ಕಾಶಿಯ ಕೊಡುಗೆ ಅನಂತವಾದುದು ಎಂದು ಪ್ರಧಾನಿ ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ