ಕಾವಡಿ: ಕೋಳಿ ಅಂಕಕ್ಕೆ ದಾಳಿ; ಎಳು ಮಂದಿಯ ಬಂಧನ
Team Udayavani, Apr 7, 2020, 2:49 PM IST
ಸಾಂದರ್ಭಿಕ ಚಿತ್ರ
ಕೋಟ: ಕಾವಡಿ ಗ್ರಾಮದ ಹವರಾಲು ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಕೋಟ ಪೊಲೀಸರು ದಾಳಿ ನಡೆಸಿ ಎಳು ಮಂದಿಯನ್ನು ಬಂಧಿಸಿದ ಘಟನೆ ಸೋಮವಾರದಂದು ನಡೆದಿದೆ.
ಸ್ಥಳೀಯ ನಿವಾಸಿ ಮಧುಕರ ಶೆಟ್ಟಿ, ಜಯರಾಮ ಶೆಟ್ಟಿ, ಪ್ರಶಾಂತ, ರಾಘವೇಂದ್ರ ಪೂಜಾರಿ ಕಾರ್ಕಡ, ಲೊಕೇಶ್ ನಾಯ್ಕ್ ಹೇರಾಡಿ, ಸುಧಾಕರ ಪೂಜಾರಿ ಕಾರ್ಕಡ, ಸುಕೇತ ನಾಯ್ಕ್ ಹೇರಾಡಿ ಬಂಧಿತ ಆರೋಪಿಗಳು.
ಖಚಿತ ಮಾಹಿತಿಯ ಮೇರೆಗೆ ಠಾಣಾಧಿಕಾರಿ ನಿತ್ಯಾನಂದ ಗೌಡ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಜುಗಾರಿಗೆ ಬಳಸಿದ 6880 ರೂ ನಗದು ಹಾಗೂ ಕೋಳಿ ಮತ್ತು 8 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
MUST WATCH
ಹೊಸ ಸೇರ್ಪಡೆ
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ