ಕಾವಡಿ: ಕೋಳಿ ಅಂಕಕ್ಕೆ ದಾಳಿ; ಎಳು ಮಂದಿಯ ಬಂಧನ
Team Udayavani, Apr 7, 2020, 2:49 PM IST
ಸಾಂದರ್ಭಿಕ ಚಿತ್ರ
ಕೋಟ: ಕಾವಡಿ ಗ್ರಾಮದ ಹವರಾಲು ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಕೋಟ ಪೊಲೀಸರು ದಾಳಿ ನಡೆಸಿ ಎಳು ಮಂದಿಯನ್ನು ಬಂಧಿಸಿದ ಘಟನೆ ಸೋಮವಾರದಂದು ನಡೆದಿದೆ.
ಸ್ಥಳೀಯ ನಿವಾಸಿ ಮಧುಕರ ಶೆಟ್ಟಿ, ಜಯರಾಮ ಶೆಟ್ಟಿ, ಪ್ರಶಾಂತ, ರಾಘವೇಂದ್ರ ಪೂಜಾರಿ ಕಾರ್ಕಡ, ಲೊಕೇಶ್ ನಾಯ್ಕ್ ಹೇರಾಡಿ, ಸುಧಾಕರ ಪೂಜಾರಿ ಕಾರ್ಕಡ, ಸುಕೇತ ನಾಯ್ಕ್ ಹೇರಾಡಿ ಬಂಧಿತ ಆರೋಪಿಗಳು.
ಖಚಿತ ಮಾಹಿತಿಯ ಮೇರೆಗೆ ಠಾಣಾಧಿಕಾರಿ ನಿತ್ಯಾನಂದ ಗೌಡ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಜುಗಾರಿಗೆ ಬಳಸಿದ 6880 ರೂ ನಗದು ಹಾಗೂ ಕೋಳಿ ಮತ್ತು 8 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!