ಸಿಡಿ ಪ್ರಕರಣ : ಸಂತ್ರಸ್ತೆ ಮನೆ ಬಾಗಿಲಿಗೆ ನೋಟಿಸ್ ಅಂಟಿಸಿದ ಪೊಲೀಸರು
ಸಿಡಿ ಪ್ರಕರಣ
Team Udayavani, Mar 14, 2021, 5:05 PM IST
ವಿಜಯಪುರ : ಕಳೆದ ಎರಡು ವಾರದಿಂದ ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಅಶ್ಲೀಲ ‘ಸಿಡಿ’ ಪ್ರಕರಣಕ್ಕೆ ವಿಜಯಪುರ ನಂಟು ಬೆಸೆದಿದೆ. ಬಾಗಿಲು ಹಾಕಿದ ಮನೆಗೆ ಪೊಲೀಸರು ಅಂಟಿಸಿದ ನೋಟಿಸ್ ಪ್ರಕರಣದ ಸಂತ್ರಸ್ತೆ ವಿಜಯಪುರ ಜಿಲ್ಲೆಗೆ ಸೇರಿದವಳು ಎಂಬುದನ್ನು ಖಚಿತ ಪಡಿಸಿದೆ. ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ಬಾಗಿಲು ಹಾಕಿದ ಮನೆಯೊಂದಕ್ಕೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಅಂಟಿಸಿ, ವಿಚಾರಣೆಗೆ ಹಾಜರಾಗಿ ಎಂದು ಹೇಳಿದೆ.
ದಿನೇಶ ಕಲ್ಲಹಳ್ಳಿ ಮಾ.2 ರಂದು ನೀಡಿರುವ ದೂರಿನ ಕುರಿತು ತುರ್ತಾಗಿ ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ. ಹೀಗಾಗಿ ಈ ನೋಟಿಸ್ ತಲುಪಿದ, ನೋಡಿದ ತಕ್ಷಣ ವಿಚಾರಣೆಗೆ ಹಾಜರಾಗುವಂತೆ ಯುವತಿಯ ಹೆಸರು ಇರುವ ನೋಟಿಸನ್ನು ಬಾಗಿಲಿಗೆ ಅಂಟಿಸಲಾಗಿದೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸ್ ನಿರೀಕ್ಷಕ ಬಿ.ಮಾರುತಿ ಅವರನ್ನು ಮೊಬೈಲ್, ಇ-ಮೇಲ್ ಮೂಲಕ ಸಂಪರ್ಕಿಸುವಂತೆ ತಿಳಿಸಿದ್ದಾರೆ. ಜೊತೆಗೆ ನಿಮ್ಮ ಮನವಿಯಂತೆ ಸೂಕ್ತ ರಕ್ಷಣೆ ನೀಡುವುದಾಗಿಯೂ ನೋಟಿಸ್ ನಲ್ಲಿ ಭರವಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್