ತಾಜ್ ಮಹಲ್ ಆವರಣದಲ್ಲಿ ಹನುಮಾನ್ ಚಾಲೀಸಾ ಪಠಣಕ್ಕೆ ಯತ್ನ: ಪೋಲೀಸರ ತಡೆ

ಹಿಜಾಬ್ ವಿವಾದ ಬಳಿಕ ದೇಶಾದ್ಯಂತ ಪರ ವಿರೋಧದ ಪ್ರತಿಭಟನೆ

Team Udayavani, Feb 16, 2022, 1:35 PM IST

1-qwrewqrqr

ಆಗ್ರಾ : ಕರ್ನಾಟಕದಲ್ಲಿ ನಡೆಯುತ್ತಿರುವ ‘ಹಿಜಾಬ್’ ವಿವಾದದ ಬಗ್ಗೆ ಪ್ರತಿಭಟನೆಯ ಸಂಕೇತವಾಗಿ ತಾಜ್ ಮಹಲ್ ಆವರಣದಲ್ಲಿ ‘ಹನುಮಾನ್ ಚಾಲೀಸಾ’ ಪಠಿಸಲು ಮುಂದಾದ ಹಿಂದೂ ಪರ ಸಂಘಟನೆಗಳ ಸದಸ್ಯರನ್ನು ಪೊಲೀಸರು ತಡೆದ ಘಟನೆ ಬುಧವಾರ ನಡೆದಿದೆ.

ಶಾಲಾ-ಕಾಲೇಜುಗಳಲ್ಲಿ ಜನರು ತಮ್ಮ ನಂಬಿಕೆಗೆ ಅನುಗುಣವಾಗಿ ಉಡುಪುಗಳನ್ನು ಧರಿಸುವುದನ್ನು ನಿರ್ಬಂಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು ಮತ್ತು ‘ಹಿಜಾಬ್’ ಹೆಸರಿನಲ್ಲಿ ಗಲಾಟೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.

ಪ್ರತಿಭಟನಾಕಾರರನ್ನು ಶಿಲ್ಪಗ್ರಾಮ್ ಪಾರ್ಕಿಂಗ್‌ನಲ್ಲಿ ತಾಜ್ ಮಹಲ್‌ಗೆ ಪ್ರವೇಶಿಸದಂತೆ ತಡೆಯಲಾಯಿತು ಎಂದು ಸರ್ಕಲ್ ಅಧಿಕಾರಿ  ರಾಜೀವ್ ಕುಮಾರ್ ತಿಳಿಸಿದ್ದಾರೆ.

“ನಾವು ಜ್ಞಾಪಕ ಪತ್ರವನ್ನು ಸ್ವೀಕರಿಸಿದ್ದೇವೆ ಮತ್ತು ಅದನ್ನು ಸಕ್ಷಮ ಪ್ರಾಧಿಕಾರಕ್ಕೆ ರವಾನಿಸಿದ್ದೇವೆ. ಪ್ರಸ್ತುತ ನಡೆಯುತ್ತಿರುವ ‘ಹಿಜಾಬ್’ ಪ್ರತಿಭಟನೆಯ ಬಗ್ಗೆ ಜ್ಞಾಪಕ ಪತ್ರವನ್ನು ನೀಡಲಾಗಿದೆ,” ಎಂದು ಅವರು ಹೇಳಿದರು.

“ತಾಜ್ ಮಹಲ್ ಅನ್ನು ನಾವು ಕೇಸರಿ ಬಟ್ಟೆಗಳನ್ನು ಧರಿಸಿ ‘ತೇಜೋ ಮಹಲೇ’ (ಶಿವ ದೇವಾಲಯ) ಎಂದು ಪರಿಗಣಿಸಿ ‘ಹನುಮಾನ್ ಚಾಲೀಸಾ’ ಪಠಣ ಮಾಡುವುದಾಗಿ ಘೋಷಿಸಿದ್ದೇವೆ. ಆದರೆ ಪೊಲೀಸರು ನಮ್ಮನ್ನು ತಡೆಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ಬ್ರಜ್ ಪ್ರಾಂತ್ಯದ ಉಪಾಧ್ಯಕ್ಷ ಆಶೀಶ್ ಆರ್ಯ ಹೇಳಿದ್ದಾರೆ.

“ಆಗ್ರಾದ ವಿವಿಧ ಹಂತಗಳಲ್ಲಿ, ವಿಎಚ್‌ಪಿ, ಸೇವಾ ಭಾರತಿ ಮತ್ತು ದುರ್ಗಾ ವಾಹಿನಿಯ ಕಾರ್ಯಕರ್ತರನ್ನು ಪೊಲೀಸರು ತಡೆದರು. ಪೊಲೀಸರು ಬಂಧಿಸಿದ ನಂತರ ನಾನು ಸೇವಾ ಭಾರತಿ ಮತ್ತು ದುರ್ಗಾ ವಾಹಿನಿಯ ಸದಸ್ಯರೊಂದಿಗೆ ಹರಿಪರ್ವತ್ ಪೊಲೀಸ್ ಠಾಣೆಯಲ್ಲಿ ‘ಹನುಮಾನ್ ಚಾಲೀಸಾ’ ಪಠಿಸಿದೆ” ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

‘ಸೇವಾ ಭಾರತಿ’ಯ ಭಾವನಾ ಶರ್ಮಾ, “ನಾವು ತಾಜ್ ಮಹಲ್ ಆವರಣದಲ್ಲಿ ಶಾಂತಿಯುತವಾಗಿ ‘ಹನುಮಾನ್ ಚಾಲೀಸಾ’ ಪಠಿಸಲು ಬಯಸಿದ್ದೇವೆ. ನಾವು ಟಿಕೆಟ್ ಖರೀದಿಸುತ್ತೇವೆ ಎಂದು ನಾವು ಪೊಲೀಸರಿಗೆ ಹೇಳಿದ್ದೇವೆ, ಆದರೆ ಪಾರ್ಕಿಂಗ್‌ನಲ್ಲಿ ತಾಜ್ ಮಹಲ್‌ನ ಮುಂದೆ ನಮ್ಮನ್ನು ತಡೆದು ನಿಲ್ಲಿಸಲಾಯಿತು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಟಾಪ್ ನ್ಯೂಸ್

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.