ಸಾಗರ:ಪೊಲೀಸರನ್ನು ಕಂಡು ದಿಕ್ಕಾಪಾಲಾಗಿ ಓಡುತ್ತಿರುವ ವಿದ್ಯಾರ್ಥಿಗಳು!

ದಿಕ್ಕು ತಪ್ಪಿದ ವಿದ್ಯಾರ್ಥಿಗಳತ್ತ ಪೊಲೀಸ್ ಕೆಂಗಣ್ಣು

Team Udayavani, Nov 18, 2021, 5:40 PM IST

1-ffd

ಸಾಗರ: ನಗರದ ನೆಹರೂ ಮೈದಾನ, ಗೋಪಾಲಗೌಡ ಕ್ರೀಡಾಂಗಣ ಇನ್ನಿತರ ಕಡೆಗಳಲ್ಲಿ ಕಂಡು ಬಂದ ಕಾಲೇಜು ವಿದ್ಯಾರ್ಥಿಗಳನ್ನು 112 ವಾಹನದ ಪೊಲೀಸ್ ಸಿಬ್ಬಂದಿ ಬೆದರಿಸಿ, ಎಚ್ಚರಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳು ತರಗತಿಗಳಿಗೆ ಚಕ್ಕರ್ ಹಾಕಿ ಕಾಲಹರಣ, ವಿಡಿಯೋಗೇಮ್, ಧೂಮಪಾನ ಇನ್ನಿತರೆ ಚಟುವಟಿಕೆ ಕಾರ‍್ಯ ನಡೆಸುತ್ತಿದ್ದ ಸ್ಥಳಗಳಿಗೆ ಬುಧವಾರ ಪೊಲೀಸರು ಏಕಾಏಕಿ ಭೇಟಿ ನೀಡಿದ ಸಂದರ್ಭ ಹುಡುಗರು ತಪ್ಪಿಸಿಕೊಂಡು ಹೋಗಲು ಓಡಿದ್ದಾರೆ. ಒಬ್ಬಿಬ್ಬರಿಗೆ ಲಾಠಿ ರುಚಿಯನ್ನು ಸಹ ಪೊಲೀಸರು ತೋರಿಸಿದ್ದಾರೆ.

ನೆಹರೂ ಮೈದಾನ ಹಾಗೂ ಗೋಪಾಲಗೌಡ ಕ್ರೀಡಾಂಗಣದ ಬಳಿ ಪೊಲೀಸರನ್ನು ಕಂಡ ವಿದ್ಯಾರ್ಥಿ ಸಮೂಹ ಓಟ ಆರಂಭಿಸಿದೆ. ಅದರಲ್ಲಿಯೂ ಗೋಪಾಲಗೌಡ ಕ್ರೀಡಾಂಗಣದಲ್ಲಿ ದೊಡ್ಡ ಸಂಖ್ಯೆಯ ವಿದ್ಯಾರ್ಥಿ ಗುಂಪು ಕಂಡುಬಂದಿದೆ. ತರಗತಿಗೆ ಚಕ್ಕರ್ ಹಾಕಿದ್ದ ವಿದ್ಯಾರ್ಥಿಗಳಿಗೆ ೧೧೨ ವಾಹನದ ಲೋಕೇಶ್ ಮತ್ತಿತರ ಸಿಬ್ಬಂದಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಸಾರ್ವಜನಿಕರ ಆಗ್ರಹ
ನೆಹರೂ ಮೈದಾನ ಹಾಗೂ ಗೋಪಾಲಗೌಡ ಕ್ರೀಡಾಂಗಣದಲ್ಲಿನ ವಿದ್ಯಾರ್ಥಿಗಳನ್ನು ಬುಧವಾರ ಪೊಲೀಸರು ಚದುರಿಸಿದ ವೀಡಿಯೋ ವೈರಲ್ ಆದ ಬೆನ್ನಲ್ಲೇ ನಗರದ ಹೊರವಲಯದಲ್ಲಿನ ಹಲವು ಭಾಗಗಳಲ್ಲಿನ ಅಡಗುದಾಣ, ಅನೈತಿಕ ಚಟುವಟಿಕೆಗಳ ತಾಣ, ಕುಡುಕರ, ಧೂಮಪಾನಿಗಳ ಹಾವಳಿ ಬಗ್ಗೆ ಪೊಲೀಸರು ನಿಗಾವಹಿಸುವಂತೆ ಸಾಕಷ್ಟು ಜನರು ಒತ್ತಾಯಿಸಿದ್ದಾರೆ. ವರದಹಳ್ಳಿಯ ರಸ್ತೆಯ ಹೆಲಿಪ್ಯಾಡ್, ನಗರದ ಹೊರವಲಯ, ವಿನೋಬಾನಗರದ ಹಾನಂಬಿ ಹೊಳೆಯ ಗದ್ದೆದಡ, ಬೈಪಾಸ್ ರಸ್ತೆ ಇನ್ನಿತರ ಭಾಗಗಳಲ್ಲಿ ಸಹ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಗುಂಪು ಸೇರುವುದು, ವಿಡಿಯೋ ಗೇಮ್ ಆಡುವುದು, ಮಾದಕ ವಸ್ತು, ಮದ್ಯಪಾನ, ಧೂಮಪಾನ ಸೇವನೆ ಇನ್ನಿತರ ಚಟುವಟಿಕೆಗಳನ್ನು ಮಾಡುತ್ತಿದ್ದು, ಪೊಲೀಸರು ಶಿಸ್ತುಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.