ಪಾಕಿಸ್ತಾನ: 2020ರಲ್ಲಿ ಶೇ.5ಕ್ಕಿಂತ ಬಡತನ ರೇಖೆ ಹೆಚ್ಚಳ; ವಿಶ್ವ ಬ್ಯಾಂಕ್ ವರದಿ

ಅಷ್ಟೇ ಅಲ್ಲ 2015-16ರಲ್ಲಿ ಬಡತನ ಶೇ.24.3ರಿಂದ 208-19ರಲ್ಲಿ ಶೇ.21.9ಕ್ಕೆ ಇಳಿಕೆಯಾಗಿದೆ

Team Udayavani, Jun 22, 2021, 7:01 PM IST

ಪಾಕಿಸ್ತಾನ: 2020ರಲ್ಲಿ ಶೇ.5ಕ್ಕಿಂತ ಬಡತನ ರೇಖೆ ಹೆಚ್ಚಳ; ವಿಶ್ವ ಬ್ಯಾಂಕ್ ವರದಿ

ಇಸ್ಲಾಮಾಬಾದ್: 2020ರಲ್ಲಿ ಪಾಕಿಸ್ತಾನದಲ್ಲಿ ಬಡತನ ರೇಖೆ 4.4ರಿಂದ 5.4ಕ್ಕೆ ಏರಿಕೆಯಾಗಿದೆ ಎಂದು ವಿಶ್ವ ಬ್ಯಾಂಕ್ ಅಂದಾಜಿಸಿದ್ದು, ದೇಶದಲ್ಲಿ ಎರಡು ಮಿಲಿಯನ್ ಗಿಂತಲೂ ಅಧಿಕ ಜನರು ಬಡತನ ರೇಖೆಗಿಂತ ಕೆಳಗಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಶರದ್ ಪವಾರ್ ನಿವಾಸದ ಸಭೆಗೆ ತೃಣಮೂಲ, ಆಪ್ ಸೇರಿ ಎಂಟು ರಾಜಕೀಯ ಪಕ್ಷಗಳು ಭಾಗಿ

ಕೆಳ ಹಾಗೂ ಮಧ್ಯಮ ಆದಾಯದ ಬಡತನ ರೇಖೆಯನ್ನು ಗುರುತಿಸಿರುವ ವಿಶ್ವಬ್ಯಾಂಕ್ 2020-21ರಲ್ಲಿ ಪಾಕಿಸ್ತಾನದ ಬಡತನ ಅನುಪಾತ 39.3ರಷ್ಟಿದ್ದು, 2021-22ರಲ್ಲಿ ಇದು ಶೇ.39.2ರಷ್ಟಿರಲಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೇ ಇದು 2022-23ರಲ್ಲಿ 37.9ಕ್ಕೆ ಇಳಿಕೆಯಾಗಬಹುದು ಎಂದು ದಿ ನ್ಯೂಸ್ ಇಂಟರ್ ನ್ಯಾಷನಲ್ ವರದಿ ಮಾಡಿದೆ.

ಈ ಸಂದರ್ಭದಲ್ಲಿ ವಿಶ್ವಬ್ಯಾಂಕ್ ಪ್ರಕಟಿಸಿರುವ ಅಂಕಿಅಂಶದಲ್ಲಿ ಬಡತನ ಹೆಚ್ಚಳವಾಗುತ್ತಿರುವುದು ಕಂಡುಬಂದಿದ್ದು, ಪಾಕಿಸ್ತಾನ ಸರ್ಕಾರ ಕೇವಲ 208-19ನೇ ಸಾಲಿನ ಬಡತನ ರೇಖೆಯ ಅಂಕಿಅಂಶ ಬಿಡುಗಡೆ ಮಾಡಿದೆ. ಅಷ್ಟೇ ಅಲ್ಲ 2015-16ರಲ್ಲಿ ಬಡತನ ಶೇ.24.3ರಿಂದ 208-19ರಲ್ಲಿ ಶೇ.21.9ಕ್ಕೆ ಇಳಿಕೆಯಾಗಿರುವುದಾಗಿ ತಿಳಿಸಿರುವುದಾಗಿ ದಿ ನ್ಯೂಸ್ ಇಂಟರ್ ನ್ಯಾಷನಲ್ ವರದಿ ವಿವರಿಸಿದೆ.

ಪಾಕಿಸ್ತಾನದ ವಿವಿಧ ಕ್ಷೇತ್ರಗಳ ಉದ್ಯೋಗಿಗಳು ಬಡವರಾಗಿದ್ದಾರೆ, ಇದರಲ್ಲಿ ಕೃಷಿ ಕ್ಷೇತ್ರದವರು ಬಡತನದಲ್ಲಿಯೇ ಉಳಿಯುವ ಸಾಧ್ಯತೆ ಇದೆ ಎಂದು ವಿಶ್ವಬ್ಯಾಂಕ್ ಹೇಳಿದೆ. ಪ್ರಸ್ತುತ ಆರ್ಥಿಕ ವರ್ಷದ ಜಿಡಿಪಿಯು ಶೇ.08ಕ್ಕೆ ಕುಸಿಯಲಿದೆ ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.