ತುರ್ತುಪರಿಸ್ಥಿತಿ: ಅಧಿಕಾರಕ್ಕಾಗಿ ಕಾಂಗ್ರೆಸ್ ಸಾಂವಿಧಾನಿಕ ಹಕ್ಕನ್ನೇ ಕಸಿದುಕೊಂಡಿತ್ತು: ಶಾ
ಎಲ್ಲವನ್ನೂ ತ್ಯಾಗ ಮಾಡಿದ ಪ್ರತಿಯೊಬ್ಬ ದೇಶಭಕ್ತರಿಗೂ ನಮನ ಸಲ್ಲಿಸುವುದಾಗಿ ಶಾ ಟ್ವೀಟ್
Team Udayavani, Jun 25, 2022, 3:14 PM IST
ನವದೆಹಲಿ:ಅಧಿಕಾರದ ಆಸೆಗಾಗಿ ದೇಶದ ಹಳೇಯ ಪಕ್ಷ ರಾತ್ರೋರಾತ್ರಿ ಪ್ರತಿಯೊಬ್ಬ ಭಾರತೀಯನ ಸಾಂವಿಧಾನಿಕ ಹಕ್ಕುಗಳನ್ನು ಕಸಿದುಕೊಂಡಿತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ (ಜೂನ್ 25) ಕಾಂಗ್ರೆಸ್ ಪಕ್ಷ 47 ವರ್ಷಗಳ ಹಿಂದೆ ಘೋಷಿಸಿದ್ದ ತುರ್ತು ಪರಿಸ್ಥಿತಿ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಚೆನ್ನೈ ಭಾರೀ ಗಾಳಿ-ಮಳೆ; ಕಾರಿನ ಮೇಲೆ ಮರ ಉರುಳಿ ಬಿದ್ದು ಮಹಿಳೆ ಸಾವು, ಇಬ್ಬರಿಗೆ ಗಾಯ
1975ರ ಜೂನ್ 25ರಂದು ಚಾಲ್ತಿಯಲ್ಲಿದ್ದ ಆಂತರಿಕ ಕಲಹದಿಂದಾಗಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಪ್ರಜಾಪ್ರಭುತ್ವವನ್ನು ಪುನರ್ ಸ್ಥಾಪಿಸಲು ಮತ್ತು ಸರ್ವಾಧಿಕಾರಿ ಮನಸ್ಥಿತಿಯನ್ನು ಸೋಲಿಸಲು ಎಲ್ಲವನ್ನೂ ತ್ಯಾಗ ಮಾಡಿದ ಪ್ರತಿಯೊಬ್ಬ ದೇಶಭಕ್ತರಿಗೂ ನಮನ ಸಲ್ಲಿಸುವುದಾಗಿ ಶಾ ಟ್ವೀಟ್ ಮಾಡಿದ್ದಾರೆ.
1975 ಜೂನ್ 25ರಂದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ ರಾತ್ರೋರಾತ್ರಿ ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕುಗಳನ್ನು ಕಸಿದುಕೊಂಡಿತ್ತು. ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿ, ಕ್ರೌರ್ಯಕ್ಕಾಗಿ ವಿದೇಶಿ ಆಡಳಿತ ನಡೆಸಿತ್ತು ಎಂದು ಶಾ ಕಿಡಿಕಾರಿದ್ದಾರೆ.
1975ರ ತುರ್ತುಪರಿಸ್ಥಿತಿ ದೇಶದ ಇತಿಹಾಸದ ಕರಾಳ ಅಧ್ಯಾಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯವ್ಯಕ್ತಪಡಿಸಿದ್ದರು. ಈ ಕರಾಳ ಇತಿಹಾಸವನ್ನು ಯಾವಾಗಲೂ ಮರೆಯಲು ಸಾಧ್ಯವಿಲ್ಲ. ಎಲ್ಲಾ ಭಾರತೀಯರು ಸಂವಿಧಾನ ಮತ್ತು ಸಾಂವಿಧಾನಿಕ ಸಂಸ್ಥೆಗಳ ಗೌರವ ಕಾಪಾಡುವ ಪ್ರತಿಜ್ಞೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ