ನಾಡಕಛೇರಿಯ ವಿದ್ಯುತ್ ಸಂಪರ್ಕ ಕಡಿತ : ವಿದ್ಯಾರ್ಥಿಗಳು, ಪಿಂಚಣಿ ಆರ್ಜಿದಾರರ ಪರದಾಟ


Team Udayavani, Sep 21, 2021, 12:01 PM IST

ನಾಡಕಛೇರಿಯ ವಿದ್ಯುತ್ ಸಂಪರ್ಕ ಕಡಿತ : ವಿದ್ಯಾರ್ಥಿಗಳು, ಪಿಂಚಣಿ ಆರ್ಜಿದಾರರ ಪರದಾಟ

ಚಿಂತಾಮಣಿ : ವಿದ್ಯುತ್ ಬಿಲ್‌ಕಟ್ಟದ ಪರಿಣಾಮ ಮೂರು ದಿನಗಳಿಂದ ಮುರಗಮಲ್ಲಾ ನಾಡ ಕಚೇರಿಗೆ ವಿದ್ಯುತ್ ಕಡಿತ ಮಾಡಿರುವುದು ವರದಿಯಾಗಿದೆ.

ಒಂದು ವರ್ಷದಿಂದ ಬಿಲ್ ಪಾವತಿ ಇಲ್ಲಾ, ಇನ್ನು ನಾಡ ಕಛೇರಿ ಒಂದು ವರ್ಷದಿಂದ ಹತ್ತು ಸಾವಿರಕ್ಕೂ ಹೆಚ್ಚು ಬಿಲ್ ಬಾಕಿ‌ ಇಟ್ಟು ಕೊಂಡಿರುವುದರಿಂದ ಬೆಸ್ಕಾಂ ಇಲಾಖೆ ಮೂರು ದಿನಗಳಿಂದ ವಿದ್ಯುತ ಸಂಪರ್ಕ ಕಡಿತ ಮಾಡಲಾಗಿದೆ.

ವಿದ್ಯಾರ್ಥಿಗಳ ಪರದಾಟ : ಇನ್ನು ಕಳೆದ ಮೂರು ದಿನಗಳಿಂದ ನಾಡಕಛೆರಿಯಲ್ಲಿ ವಿದ್ಯುತ್ ಇಲ್ಲದ ಕಾರಣ ಜಾತಿ ಮತ್ತು ಆದಾಯ ಪ್ರಮಾಣ‌ಪತ್ರಕ್ಕೆ, ಪಿಂಚಣಿ ಆರ್ಜಿದಾರು, ವಿದ್ಯಾರ್ಥಿಗಳು ಸೇರಿದಂತೆ ಹಲವರು ಪರದಾಡುವಂತಾಗಿದೆ.

ಇದನ್ನೂ ಓದಿ : ನಾರಾಯಣಪುರ ಸುತ್ತಮುತ್ತ ಧಾರಾಕಾರ ಮಳೆ : ಸೇತುವೆ ಜಲಾವೃತ, ರಸ್ತೆ ಸಂಚಾರ ಬಂದ್

ಇನ್ನು ವಿದ್ಯುತ್ ಕಡಿತ ಮಾಡಿ ಮೂರು ದಿನ ಕಳೆದರೂ ಇದುವರೆಗೂ ಬಿಲ್ ಪಾವತಿ ಮಾಡದಿರುವುದು ಅಧಿಕಾರಿಗಳ ನಿರ್ಲಕ್ಷ್ಯ ಕ್ಕೆ ಸಾಕ್ಷಿಯಾಗಿದೆ. ನಾಡ ಕಛೇರಿಗೆ ಪ್ರತಿದಿನ ನೂರಾರು ಜನರು ವಿವಿಧ ಕಾರ್ಯಗಳಿಗೆ ಬೇಟಿ ಕೋಡುತ್ತಿದ್ದು ದಿನ‌ನಿತ್ಯ ಜನಜಂಗುಲಿಯಿಂದ‌ ಗಿಜಗುಡುತ್ತಿದ್ದು ನಾಡಕಛೆರಿ ಮೂರು ದಿನಗಳಿಂದ ಬಿಕೊ ಎನ್ನುವಂತಾಗಿದೆ. ಅಷ್ಟೆ ಅಲ್ಲದೆ ಕಛೆರಿ ಮುಂದೆ ಮೇಕೆ‌ಕುರಿಗಳು ಮಳಗುವಂತಾಗಿದೆ.

ಟಾಪ್ ನ್ಯೂಸ್

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.