ನೋಟು ಅಮಾನ್ಯೀಕರಣಗೊಂಡು 5 ವರ್ಷ: ಸರಕಾರಕ್ಕೆ ಪ್ರಿಯಾಂಕಾ ಗಾಂಧಿ 5 ಪ್ರಶ್ನೆ
Team Udayavani, Nov 8, 2021, 12:10 PM IST
ಹೊಸದಿಲ್ಲಿ : ದೇಶದಲ್ಲಿ ನೋಟು ಅಮಾನ್ಯೀಕರಣಗೊಂಡು ನವೆಂಬರ್ 8 ರಂದು 5 ವರ್ಷಗಳು ಪೂರ್ಣಗೊಂಡಿದ್ದು, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಅದನ್ನು ‘ವಿಪತ್ತು’ ಎಂದು ಕರೆದು ಪ್ರಧಾನಿ ಮೋದಿ ಅವರಿಗೆ 5 ಪ್ರಶ್ನೆಗಳನ್ನು ಕೇಳಿದ್ದಾರೆ
”ನೋಟು ಅಮಾನ್ಯೀಕರಣ ಯಶಸ್ವಿಯಾದರೆ, 1.ಭ್ರಷ್ಟಾಚಾರ ಏಕೆ ಕೊನೆಗೊಂಡಿಲ್ಲ?
2.ಕಪ್ಪು ಹಣ ಏಕೆ ವಾಪಸ್ ಬಂದಿಲ್ಲ?
3.ಆರ್ಥಿಕತೆ ಏಕೆ ನಗದು ರಹಿತವಾಗಿ ಹೋಗಿಲ್ಲ?
4.ಭಯೋತ್ಪಾದನೆಗೆ ಏಕೆ ಹೊಡೆತ ಬಿದ್ದಿಲ್ಲ?
5.ಬೆಲೆ ಏರಿಕೆಯನ್ನು ಏಕೆ ನಿಯಂತ್ರಿಸಿಲ್ಲ?” ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ.
ಐದು ವರ್ಷಗಳ ಹಿಂದೆ ನವೆಂಬರ್ 8 ರ ರಾತ್ರಿ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ 500 ಮತ್ತು 1,000 ರೂ ನೋಟುಗಳ ಅಮಾನ್ಯೀಕರಣವನ್ನು ಘೋಷಿಸಿದ್ದರು, ಭಾರತದ 86% ಕರೆನ್ಸಿಯನ್ನು ಅಮಾನ್ಯಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ