ಆರಗ ಪರ PSI ಹಗರಣ ರೂವಾರಿಗಳ ಪ್ರಚಾರ: ಕಿಮ್ಮನೆ


Team Udayavani, Apr 17, 2023, 6:23 AM IST

ARAGA KIMMANJE

ರಿಪ್ಪನ್‌ಪೇಟೆ: ಪಿಎಸ್‌ಐ ಹಗರಣದ ರೂವಾರಿಗಳಾದ ದಿವ್ಯ ಹಾಗರಗಿ, ಸ್ಯಾಂಟ್ರೋ ರವಿ ಮತ್ತು ಎನ್‌.ಡಿ. ಪಾಟೀಲ್‌ ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಓಡಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್‌ ಅಭ್ಯರ್ಥಿ ಕಿಮ್ಮನೆ ರತ್ನಾಕರ್‌ ಆರೋಪಿಸಿದ್ದಾರೆ.

ಸಮೀಪದ ಹುಂಚಾ ಹೋಬಳಿ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು, ತಳಲೆ, ಕಗ್ಗಚ್ಚಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೂವರು ಭ್ರಷ್ಟಾಚಾರದ ಹಗರಣದಲ್ಲಿ ಸಿಲುಕಿಕೊಂಡಿದ್ದು ಆರಗ ಜ್ಞಾನೇಂದ್ರ ಪರ ಪ್ರಚಾರ ನಡೆಸುತ್ತಿದ್ದಾರೆ. ಕೋಟ್ಯಂತರ ರೂ. ಹಣವಿರುವ ಅವರ ಎದುರು ನಾನು ಖಾಲಿ ಜೇಬಿನವ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಅವರಿಗೆ ಹಗರಣ ಮಾಡಿದವರೇ ಶಕ್ತಿ. ನನಗೆ ಕಾರ್ಯಕರ್ತರೇ ಶಕ್ತಿ ಎಂದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.