ಪ್ರೊ| ಸಿಎನ್ಆರ್ ರಾವ್ ಜ್ಞಾನ ಮತ್ತು ಶಕ್ತಿಯ ಕಣಜ: ಸಿಎಂ ಬೊಮ್ಮಾಯಿ


Team Udayavani, Mar 23, 2022, 3:51 PM IST

1-sadad-s

ಬೆಂಗಳೂರು: ಭಾರತ ರತ್ನ ಪ್ರೊ| ಸಿಎನ್ಆರ್ ರಾವ್ ಜ್ಞಾನ ಮತ್ತು ಶಕ್ತಿಯ ಕಣಜವಾಗಿದ್ದು, ಅವರ ಮಾರ್ಗದರ್ಶನದಲ್ಲಿ ಯುವ ವಿಜ್ಞಾನಿಗಳು ಮಾನವಕುಲಕ್ಕೆ ಒಳಿತಾಗುವಂತಹ ಸಂಶೋಧನೆಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಬುಧವಾರ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ ಸೈಂಟಿಫಿಕ್ ರಿಸರ್ಚ್ ಸಭಾಭವನದಲ್ಲಿ
ಪ್ರೊ|| ಸಿಎನ್ಆರ್ ರಾವ್ ಅವರಿಗೆ ಪ್ರತಿಷ್ಠಿತ ಎನಿ ಎನರ್ಜಿ ಪ್ರಶಸ್ತಿ 2020 ಪ್ರದಾನ ಮಾಡಿ ಮಾತನಾಡಿದರು.

ಅಪ್ರತಿಮ ಸಾಧಕರಾದ ಸಿಎನ್ ಆರ್ ರಾವ್ ಅವರದು ನಿಸ್ವಾರ್ಥ ಸೇವೆ. ಮನುಷ್ಯನ ಭವಿಷ್ಯದ ಜನಾಂಗಕ್ಕೆ ತಮ್ಮ ಜೀವನವನ್ನೇ ಮುಡುಪಿಟ್ಟಿದ್ದಾರೆ. ತಮ್ಮ ವಯಸ್ಸನ್ನು ಮಿತಿಯಾಗಿಸಿಕೊಳ್ಳದೇ ಕಠಿಣ ಸವಾಲುಗಳನ್ನು ಎದುರಿಸಿದವರು. ಶಕ್ತಿಯ ಕೇಂದ್ರವಾಗಿರುವ ಶ್ರೀಯುತರು ವಿಜ್ಞಾನ ಮತ್ತು ಆಧ್ಯಾತ್ಮಿಕತೆಯ ಪರಿಪೂರ್ಣ ಸಂಯೋಜನೆಯಾಗಿದ್ದಾರೆ. ವಿಜ್ಞಾನದಲ್ಲಿ ಸಂಶೋಧನೆ ನಿರಂತರ. ಮೂಲಭೂತ ವಿಜ್ಞಾನ ಅನ್ವಯಿಕ ವಿಜ್ಞಾನಕ್ಕೆ ಆಧಾರವಾಗಿದೆ. ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ ಸೈಂಟಿಫಿಕ್ ರಿಸರ್ಚ್ ಸಭಾಭವನದಲ್ಲಿ ಮೂಲಭೂತ ವಿಜ್ಞಾನದ ಮೇಲೆ ಸಂಶೋಧನೆಗಳು ಹೆಚ್ಚು ಒತ್ತನ್ನು ನೀಡಲಾಗುತ್ತಿದೆ ಎಂದರು.

ನವೀಕೃತ ಇಂಧನಕ್ಕೆ ಹೆಚ್ಚಿನ ಪ್ರಾಶಸ್ತ್ಯ
ಈಗಿನ ಕಾಲಮಾನದಲ್ಲಿ ನವೀಕೃತ ಇಂಧನಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುತ್ತಿದೆ. ಪರಿಸರಸ್ನೇಹಿಯಾದ, ಪ್ರಕೃತಿಯಲ್ಲಿ ಹೇರಳವಾಗಿ ಕಡಿಮೆ ವೆಚ್ಚದಲ್ಲಿ ಪಡೆಯಬಹುದಾಗಿದೆ. ನವೀಕೃತ ಇಂಧನವನ್ನು ವಿವಿಧ ಮಾದರಿಯಲ್ಲಿ ಬಳಕೆಗೆ ದೊರೆಯುವಂತೆ ಮಾಡುವುದು ಒಂದು ಸವಾಲಾಗಿದೆ. ಸೌರಶಕ್ತಿ, ಪವನಶಕ್ತಿ ಸೇರಿದಂತೆ ಯಾವುದೇ ರೀತಿಯ ನವೀಕೃತ ಇಂಧನಗಳ ಸಂಗ್ರಹ ಸವಾಲಾಗಿ ಪರಿಣಮಿಸಿದೆ. ಜಲವಿದ್ಯುತ್ ಯೋಜನೆಗಳಲ್ಲಿ ಸೌರಶಕ್ತಿಯನ್ನು ಬಳಸಲು ಸಂಶೋಧನೆಗೆ ಸರ್ಕಾರ ಪ್ರಾಮುಖ್ಯತೆ ನೀಡುತ್ತಿದೆ. ವಿಜ್ಞಾನ ಮತ್ತು ಆಧ್ಯಾತ್ಮಿಕತೆ ಒಂದಕ್ಕೊಂದು ಪೂರಕವಾಗಿರಬೇಕು. ವಿಜ್ಞಾನ ಮಾನವನ ಒಳಿತಿಗೆ ಬಳಕೆಯಾಗಬೇಕೇ ಹೊರತು ವಿನಾಶಕ್ಕೆ ಕಾರಣವಾಗಬಾರದು. ಇಂಧನ ಶಕ್ತಿಗಳ ಸಂಶೋಧನೆ ಹಾಗೂ ಅದರ ಸದ್ಬಳಕೆ ಉತ್ತಮ ರೀತಿಯಲ್ಲಿ ಆಗಬೇಕಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.