ಪ್ರೊ ಕಬಡ್ಡಿ: ನಿಕಟ ಕಾದಾಟದಲ್ಲಿ ಗೆದ್ದ ಯುಪಿ ಯೋಧಾ


Team Udayavani, Feb 9, 2022, 10:55 PM IST

ಪ್ರೊ ಕಬಡ್ಡಿ: ನಿಕಟ ಕಾದಾಟದಲ್ಲಿ ಗೆದ್ದ ಯುಪಿ ಯೋಧಾ

ಬೆಂಗಳೂರು: ಬುಧವಾರ ಪ್ರೊ ಕಬಡ್ಡಿಯಲ್ಲಿ ರೋಚಕ ಹೋರಾಟವೊಂದು ನಡೆಯಿತು. ನಿಕಟ ಹಣಾಹಣಿಯಲ್ಲಿ ಯುಪಿ ಯೋಧಾ 41-39ರಿಂದ ತಮಿಳ್‌ ತಲೈವಾಸನ್ನು ಮಣಿಸಿತು.

ಕೊನೆಯ ಕ್ಷಣದವರೆಗೂ ಪೈಪೋಟಿ ನಡೆದು ಅಂತಿಮ ಹಂತದಲ್ಲಿ ಯುಪಿ ಗೆಲುವು ಸಾಧಿಸಿತು.
ಯುಪಿ ಮೊದಲ 20 ನಿಮಿಷಗಳಲ್ಲಿ 20 ಅಂಕ, ತಮಿಳ್‌ 22 ಅಂಕ ಗಳಿಸಿದ್ದವು. ಆನಂತರದ 20 ನಿಮಿಷಗಳಲ್ಲಿ ಪರಿಸ್ಥಿತಿ ತುಸು ಬದಲಾಯಿತು. ಇಲ್ಲಿ ಯುಪಿ 21, ತಮಿಳ್‌ 17 ಅಂಕ ಗಳಿಸಿತು. ಒಂದು ವೇಳೆ ತಮಿಳ್‌ ತಲೈವಾಸ್‌ ಇನ್ನಷ್ಟು ಯತ್ನಿಸಿದ್ದರೆ ಗೆಲುವು ಸಾಧಿಸುವ ಅವಕಾಶವೂ ಇತ್ತು. ಅದಕ್ಕೆ ಯುಪಿ ಅವಕಾಶ ನೀಡಲಿಲ್ಲ!

ಯುಪಿ ಪರ ಪ್ರೊ ಕಬಡ್ಡಿ ಇತಿಹಾಸದ ಅತೀ ದುಬಾರಿ ಆಟಗಾರ ಪ್ರದೀಪ್‌ ನರ್ವಾಲ್‌ ಅಮೋಘ ಆಟವಾಡಿದರು. 16 ಬಾರಿ ಎದುರಾಳಿ ಅಂಕಣಕ್ಕೆ ನುಗ್ಗಿದ ಅವರು 10 ಬಾರಿ ಯಶಸ್ಸು ಸಾಧಿಸಿ 10 ಅಂಕ ಗಳಿಸಿದರು. ಇನ್ನೊಬ್ಬ ದಾಳಿಗಾರ ಸುರೇಂದರ್‌ ಗಿಲ್‌ ಕೂಡ ಉತ್ತಮ ಪ್ರದರ್ಶನ ನೀಡಿದರು. ರೈಡಿಂಗ್‌ನಲ್ಲಿ ಅವರು ಒಟ್ಟು 13 ಅಂಕ ಸಂಪಾದಿಸಿದರು.

ಇದನ್ನೂ ಓದಿ:ಬೌಲರ್‌ಗಳ ತಿರುಗೇಟು; ಭಾರತಕ್ಕೆ ಏಕದಿನ ಸರಣಿ

ಖ್ಯಾತ ರಕ್ಷಣಾ ಆಟಗಾರ ಸುಮಿತ್‌ ಅವರು ಎದುರಾಳಿಗಳನ್ನು ಕೆಡವಿಕೊಳ್ಳುವ 8 ಯತ್ನಗಳಲ್ಲಿ 4 ಬಾರಿ ಯಶಸ್ವಿಯಾದರು. ಗಳಿಸಿದ ಅಂಕ 5. ತಮಿಳ್‌ ತಲೈವಾಸ್‌ ಪರ ಮಂಜೀತ್‌ (17 ದಾಳಿ, 12 ಅಂಕ), ಹಿಮಾಂಶು (9 ದಾಳಿ, 8 ಅಂಕ), ಅಜಿಂಕ್ಯ ಪವಾರ್‌ (15 ದಾಳಿ, 7 ಅಂಕ) ಉತ್ತಮ ದಾಳಿ ನಡೆಸಿದರು.

ದಿನದ ಮತ್ತೊಂದು ಪಂದ್ಯದಲ್ಲಿ ಗುಜರಾತ್‌ ವಿರುದ್ಧ ತೆಲುಗು ಟೈಟಾನ್ಸ್‌ 32-34 ಅಂತರದಿಂದ ಸೋಲು ಕಂಡಿತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.