ಕರ್ನಾಟಕದಿಂದ ಟೊಮೆಟೋ ಖರೀದಿಸಿ- ನಾಫೆಡ್‌, NCCAF ಗೆ ಕೇಂದ್ರದ ಸೂಚನೆ

14ರಿಂದ ದಿಲ್ಲಿಯಲ್ಲಿ 2 ಸಂಸ್ಥೆಗಳ ವತಿಯಿಂದ ಪೂರೈಕೆ- ಬೆಲೆ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರದ ಪ್ರಯತ್ನ

Team Udayavani, Jul 13, 2023, 7:31 AM IST

TOMATO CROP

ಹೊಸದಿಲ್ಲಿ: ದೇಶಾದ್ಯಂತ ಪ್ರತಿ ಕೆಜಿ ಟೊಮೆಟೋ ದರ 150 ರೂ. ದಾಟಿರುವಂತೆಯೇ ಕೇಂದ್ರ ಸರಕಾರ ದರ ಇಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಆರಂಭಿಸಿದೆ. ಹೆಚ್ಚು ಟೊಮೆಟೋ ಬೆಳೆಯುವ ರಾಜ್ಯಗಳಾದ ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರಗಳಿಂದ ಬೆಳೆ ಖರೀದಿಸಿ ವಿತರಿಸುವ ನಿಟ್ಟಿನಲ್ಲಿ ಭಾರತದ ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟ (ಎನ್‌ಸಿಸಿಎಫ್), ಭಾರತದ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (ನಾಫೆಡ್‌- ಎನ್‌ಎಎಫ್ಇಡಿ)ಗಳಿಗೆ ಬುಧವಾರ ಸೂಚನೆ ನೀಡಿದೆ.

ಇದರಿಂದಾಗಿ ಶೀಘ್ರದಲ್ಲೇ ಗಗನಮುಖೀಯಾಗಿರುವ ಟೊಮೆಟೋ ದರ ಇಳಿಮುಖವಾಗಿರುವ ಸಾಧ್ಯತೆ ಇದೆ. ಜು.14ರಿಂದ ಅನ್ವಯವಾಗುವಂತೆ ದಿಲ್ಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ ವ್ಯಾಪ್ತಿ (ಎನ್‌ಸಿಆರ್‌) ವ್ಯಾಪ್ತಿಯಲ್ಲಿ ಎನ್‌ಸಿಸಿಎಫ್ ಮತ್ತು ನಾಫೆಡ್‌ ವತಿಯಿಂದ ಟೊಮೆಟೋವನ್ನು ಕಡಿಮೆ ದರದಲ್ಲಿ ಮಾರಾಟ ಮಾಡುವ ಬಗ್ಗೆ ಕೇಂದ್ರ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ಸೂಚಿಸಿದೆ.

ಹೆಚ್ಚು ದರ ಏರಿಕೆಯಾಗಿದೆ, ಯಾವ ಭಾಗದಲ್ಲಿ ಹೆಚ್ಚು ಬೇಡಿಕೆ ಇದೆ ಎಂಬ ಆಧಾರದಲ್ಲಿ ಟೊಮೆಟೋ ಪೂರೈಸಬೇಕು ಎಂಬ ವಿಚಾರವನ್ನೂ ಗುರುತು ಮಾಡಿಕೊಳ್ಳಲಾಗಿದೆ. ದೇಶದ ಹೆಚ್ಚಿನ ರಾಜ್ಯಗಳಲ್ಲಿ ಅದನ್ನು ಬೆಳೆಯಲಾಗುತಿದ್ದರೂ, ದಕ್ಷಿಣ ಮತ್ತು ಪಶ್ಚಿಮ ರಾಜ್ಯಗಳಲ್ಲಿ ಒಟ್ಟು ಉತ್ಪಾದನೆಯ ಶೇ.56-ಶೇ.58 ಪ್ರಮಾಣವನ್ನು ಬೆಳೆಯಲಾಗುತ್ತದೆ. ಇದರ ಹೊರತಾಗಿಯೂ ಆಯಾ ಪ್ರದೇಶದ ಹವಾಮಾನಕ್ಕೆ ಅನುಗುಣವಾಗಿ ಬೆಳೆಯುವ ಅವಧಿಯಲ್ಲೂ ಬದಲಾವಣೆ ಇದೆ.

ಸದ್ಯ ಗುಜರಾತ್‌, ಮಧ್ಯಪ್ರದೇಶ, ಮಹಾರಾಷ್ಟ್ರದ ಸತಾರಾ, ನಾರಾಯಣಗಾಂವ್‌ ಮತ್ತು ನಾಸಿಕ್‌, ಆಂಧ್ರಪ್ರದೇಶದ ಮಂಡಲಪೇಟ್‌ನಿಂದ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆಯಾಗುತ್ತದೆ. ದಿಲ್ಲಿ ಮತ್ತು ಎನ್‌ಸಿಆರ್‌ಗೆ ಕರ್ನಾಟಕದ ಕೋಲಾರ, ಹಿಮಾಚಲ ಪ್ರದೇಶದಿಂದ ಟೊಮೆಟೋ ಪೂರೈಕೆಯಾಗುತ್ತದೆ.

ಶೀಘ್ರವೇ ನಾಸಿಕ್‌ನಿಂದ ಹೊಸ ಬೆಳೆ ಪೂರೈಕೆಯಾಗಲಿದೆ. ಮುಂದಿನ ತಿಂಗಳು ನಾರಾಯಣಗಾಂವ್‌, ಔರಂಗಾಬಾದ್‌, ಮಧ್ಯಪ್ರದೇಶಗಳಿಂದ ಮಾರುಕಟ್ಟೆಗೆ ಟೊಮೆಟೋ ಪೂರೈಕೆಯಾಗುವ ವಿಶ್ವಾಸ ಸರಕಾರದ ಮುಂದಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.