ಡ್ರೋನ್ ಮೂಲಕ ಆಸ್ತಿ ಸಮೀಕ್ಷೆ ವರ್ಷದಲ್ಲಿ ಪೂರ್ಣ : ಸಚಿವ ಆರ್.ಅಶೋಕ್
Team Udayavani, Jan 10, 2023, 7:03 AM IST
ಬೆಂಗಳೂರು: ರಾಜ್ಯಾದ್ಯಂತ ಡ್ರೋನ್ ಮೂಲಕ ಆಸ್ತಿ ಸಮೀಕ್ಷೆ ನಡೆಸಿ ಡಿಜಟಲೀಕರಣ ಕಾರ್ಯವನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದ ಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಸರಕಾರಿ, ಖಾಸಗಿ, ಸಾರ್ವಜನಿಕ ಆಸ್ತಿಗಳ ಸಮಗ್ರ ಸಮೀಕ್ಷೆ ನಡೆಸುವ ಕಾರ್ಯಕ್ಕೆ 258 ಕೋಟಿ ರೂ. ಒದಗಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಈಗಾಗಲೇ ರಾಮನಗರ, ಕಲಬುರಗಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಭೂ ವ್ಯಾಜ್ಯಗಳಿಗೆ ತಿಲಾಂಜಲಿ ನೀಡಿ ಭೂ ಮಾಲಕರಿಗೆ ಸಮರ್ಪಕ ದಾಖಲೆ ಒದಗಿಸಲು ಡ್ರೋನ್ ಮೂಲಕ ಸರ್ವೇ ನಡೆಸಿ ನಕ್ಷೆ ಸಿದ್ಧಪಡಿಸಲು ಸರಕಾರ ಮುಂದಾಗಿದೆ. ಇನ್ನೊಂದು ವರ್ಷದಲ್ಲಿ ಸರ್ವೇ ಅಂತಿಮಗೊಳಿಸಿ ಸಾರ್ವಜನಿಕರಿಗೆ ಡಿಜಿಟಲ್ ಭೂ ನಕ್ಷೆ ಒದಗಿಸಲಾಗು ವುದು ಎಂದು ತಿಳಿಸಿ ದರು.
ಸರ್ವೇ ಬಳಿಕ ಭೂಮಿಯ ಸಂಪೂರ್ಣ ವಿವರ ಡಿಜಿಟಲೀಕರಣಗೊಳ್ಳಲಿದ್ದು, ಭೂ ವಿವಾದಗಳು ತಾನಾಗಿಯೇ ಕಡಿಮೆಯಾಗಲಿವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ