ಅಸ್ವಸ್ಥ ಮಹಿಳೆಯ ರಕ್ಷಣೆ
Team Udayavani, Mar 30, 2023, 5:30 AM IST
ಉಡುಪಿ: ದ.ಕ. ಜಿಲ್ಲೆ ಪುತ್ತೂರಿನ ಕೈಯೂರು ನಿವಾಸಿ ಸುಮತಿ ರೈ (57) ಅವರು ತೀವ್ರ ಅಸ್ವಸ್ಥರಾಗಿದ್ದು, ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸುಮತಿ ಅವರ ಬಗ್ಗೆ ಮಾಹಿತಿ ತಿಳಿದು ಮಂಜೇಶ್ವರದ ಸ್ನೇಹಾಲಯಕ್ಕೆ ದಾಖಲಿಸಿದ್ದಾರೆ. ಸುಮತಿ ಅವರ ಇಬ್ಬರು ಪುತ್ರಿಯರು ಅಸಹಾಯಕರಾಗಿದ್ದು, ತಾಯಿಯ ಆರೋಗ್ಯ ಕಾಳಜಿಗೆ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ಸಂಕಷ್ಟದಲ್ಲಿರುವ ಬಡ ಕುಟುಂಬಕ್ಕೆ ನೆರವು ನೀಡಲು ನಿರಾಕರಿಸಿದ ಸರಕಾರಿ ಇಲಾಖೆಗಳ ವರ್ತನೆ ಅಮಾನವೀಯ. ಖಂಡನೀಯ. ಅನಾರೋಗ್ಯ ಪೀಡಿತರಾಗಿರುವ ತಾಯಿ ಹಾಗೂ ಕಿರಿ ಮಗಳಿಗೆ ಚಿಕಿತ್ಸೆ ಅಗತ್ಯವಿದೆ. ಸಂಬಂಧಪಟ್ಟ ಇಲಾಖೆಗಳು ತಮ್ಮ ಹೊಣೆಗಾರಿಕೆ ಅರಿತು ಸಹೋದರಿಯ ನೆರವಿಗೆ ಮುಂದಾಗಬೇಕು ಎಂದು ವಿಶು ಶೆಟ್ಟಿ ಅಂಬಲಪಾಡಿ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ