ಅಸ್ವಸ್ಥ ಮಹಿಳೆಯ ರಕ್ಷಣೆ


Team Udayavani, Mar 30, 2023, 5:30 AM IST

DOCTOR

ಉಡುಪಿ: ದ.ಕ. ಜಿಲ್ಲೆ ಪುತ್ತೂರಿನ ಕೈಯೂರು ನಿವಾಸಿ ಸುಮತಿ ರೈ (57) ಅವರು ತೀವ್ರ ಅಸ್ವಸ್ಥರಾಗಿದ್ದು, ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸುಮತಿ ಅವರ ಬಗ್ಗೆ ಮಾಹಿತಿ ತಿಳಿದು ಮಂಜೇಶ್ವರದ ಸ್ನೇಹಾಲಯಕ್ಕೆ ದಾಖಲಿಸಿದ್ದಾರೆ. ಸುಮತಿ ಅವರ ಇಬ್ಬರು ಪುತ್ರಿಯರು ಅಸಹಾಯಕರಾಗಿದ್ದು, ತಾಯಿಯ ಆರೋಗ್ಯ ಕಾಳಜಿಗೆ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ಸಂಕಷ್ಟದಲ್ಲಿರುವ ಬಡ ಕುಟುಂಬಕ್ಕೆ ನೆರವು ನೀಡಲು ನಿರಾಕರಿಸಿದ ಸರಕಾರಿ ಇಲಾಖೆಗಳ ವರ್ತನೆ ಅಮಾನವೀಯ. ಖಂಡನೀಯ. ಅನಾರೋಗ್ಯ ಪೀಡಿತರಾಗಿರುವ ತಾಯಿ ಹಾಗೂ ಕಿರಿ ಮಗಳಿಗೆ ಚಿಕಿತ್ಸೆ ಅಗತ್ಯವಿದೆ. ಸಂಬಂಧಪಟ್ಟ ಇಲಾಖೆಗಳು ತಮ್ಮ ಹೊಣೆಗಾರಿಕೆ ಅರಿತು ಸಹೋದರಿಯ ನೆರವಿಗೆ ಮುಂದಾಗಬೇಕು ಎಂದು ವಿಶು ಶೆಟ್ಟಿ ಅಂಬಲಪಾಡಿ ವಿನಂತಿಸಿದ್ದಾರೆ.

ಟಾಪ್ ನ್ಯೂಸ್

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-qweqwewq

Retired ACP ಸುಭಾಷ್ ಚಂದ್ರ ವಿಧಿವಶ ; ಗಣ್ಯರ ಸಂತಾಪ

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ: ದಕ್ಷಿಣ ಕನ್ನಡದ 16 ಕಡೆಗಳಲ್ಲಿ NIA ದಾಳಿ

Mangaluru: ರನ್‌ವೇ ರೀಕಾರ್ಪೆಂಟಿಂಗ್ ಕಾಮಗಾರಿ ಪೂರ್ಣ: ನಾಳೆಯಿಂದ ವಿಮಾನಯಾನ ಯಥಾಸ್ಥಿತಿಗೆ

Mangaluru: ರನ್‌ವೇ ರೀಕಾರ್ಪೆಂಟಿಂಗ್ ಕಾಮಗಾರಿ ಪೂರ್ಣ: ನಾಳೆಯಿಂದ ವಿಮಾನಯಾನ ಯಥಾಸ್ಥಿತಿಗೆ

ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ

ತುಳುವಿಗೆ ರಾಜ್ಯ ಭಾಷೆ ಸ್ಥಾನ; ಮತ್ತೆ ಮೂಡಿದ ನಿರೀಕ್ಷೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ