ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ವ್ಯಕ್ತಿ ರಕ್ಷಣೆ
Team Udayavani, May 13, 2022, 11:14 AM IST
ಸೊರಬ: ತಾಲೂಕಿನ ಎನ್. ದೊಡ್ಡೇರಿ ಗ್ರಾಮದಲ್ಲಿ ಬಾವಿಗೆ ಬಿದ್ದ ವ್ಯಕ್ತಿಯನ್ನು ಗುರುವಾರ ತಡರಾತ್ರಿ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.
ಎನ್. ದೊಡ್ಡೇರಿ ಗ್ರಾಮದ ಹನುಮಂತಪ್ಪ ಎಂಬುವವರನ್ನು ರಕ್ಷಿಸಲಾಗಿದೆ. ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಹನುಮಂತಪ್ಪ ಅವರನ್ನು ರಕ್ಷಿಸಿಲಾಗಿದ್ದು, ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿ:ಯುವಕನ ಕೊಲೆಗೈದು ತಿರುಪತಿಯಲ್ಲಿ ಕೇಶ ಮುಂಡನ ಮಾಡಿಸಿಕೊಂಡ ಭೂಪರು
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಕೆ. ಮಹಾಬಲೇಶ್ವರ, ಚಾಲಕ ತಂತ್ರಜ್ಞ. ಕೆ.ಎನ್. ಪ್ರಶಾಂತ್, ಪ್ರಮುಖ ಅಗ್ನಿಶಾಮಕ ಎಂ.ಆರ್. ಮಂಜುನಾಥ್, ಸಿಬ್ಬಂದಿ ಎನ್.ಜಿ. ಪ್ರದೀಪ, ಎನ್. ಪರಶುರಾಮಪ್ಪ, ಎಚ್.ಎನ್. ಪ್ರಸನ್ನ ಕುಮಾರ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಆರೋಪಗಳಿಗೆ ಬಿಎಸ್ವೈ ಪ್ರತಿಕ್ರಿಯೆ ನೀಡಲೇ ಬೇಕು: ಈಶ್ವರಪ್ಪ
Sagara: ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು
Madhu Bangarappa, ಬೇಳೂರು ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಿರ್ಗಮನ: ಹಕ್ರೆ
Lok Sabha Election; ಕಾಂಗ್ರೆಸ್ ಪಕ್ಷದಿಂದ ದುರ್ಬಲ ಅಭ್ಯರ್ಥಿ; ಈಶ್ವರಪ್ಪ ಪ್ರತಿಪಾದನೆ
Lok Sabha Polls; ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ..!