ಹಣಸೂರು: ಕಾಮಗಾರಿಗೆ ಚಾಲನೆ ವೇಳೆ ಬಿಜೆಪಿಗರ ಪ್ರತಿಭಟನೆ; ಗರಂ ಆದ ಕೈ ಕಾರ್ಯಕರ್ತರು


Team Udayavani, Mar 15, 2023, 4:15 PM IST

1-csadsdsad

ಹಣಸೂರು: ಬಿಜೆಪಿಗರ ಪ್ರತಿಭಟನೆ ನಡವೆಯೇ 18.50 ಕೋಟಿರೂ ವೆಚ್ಚದ ನಗರೋತ್ಥಾನ ಯೊಜನೆ ಕಾಮಗಾರಿಗೆ ಶಾಸಕ ಹೆಚ್.ಪಿ. ಮಂಜುನಾಥ್ ಚಾಲನೆ ನೀಡಿದರು.

ನಗರಸಭೆವತಿಯಿಂದ ನಗರದ ಕಲ್ಕುಣಿಕೆ ವೃತ್ತದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯ ಕ್ರಮಕ್ಕಾಗಮಿಸಿದ ಶಾಸಕ ಮಂಜುನಾಥ್ ಭೂಮಿ ಪೂಜೆ ನೆರವೇರಿಸರಿದರು. ಈವೇಳೆ ಸ್ಥಳಕ್ಕಾಗಮಿಸಿದ ತಾಲೂಕು ಬೆಜೆಪಿ ಅಧ್ಯಕ್ಷ ನಾಗಣ್ಣ ಗೌಡ. ನಗರ ಅಧ್ಯಕ್ಷ ಗಣೇಶಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗಾನಂದಕುಮಾರ್, ನಗರಸಭೆ ನಾಮ ನಿರ್ಧೇಶನ ಸದಸ್ಯರಾದ ಶ್ರೀನಿವಾಸ್, ರಮೇಶ್, ಅರುಣ್ ಚೌವ್ಹಾಣ್.ವಿ.ಪಿ.ಸಾಯಿನಾಥ್ ಮತ್ತಿತರರು ಸರಕಾರಿ ಕಾರ್ಯಕ್ರಮದಲ್ಲಿ ಪ್ರೋಟೋ ಕಾಲ್ ಅನುಸರಿಸಿಲ್ಲ, ಹೀಗಾಗಿ ಕಾಮಗಾರಿ ನಡೆಸದಂತೆ ವಿರೋಧ ವ್ಯಕ್ತಪಡಿಸಿದರು.

ಈ ವೇಳೆ ಮುಂದೆ ಬಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗಾನಂದಕುಮಾರ್ ರವರು ಶಾಸಕರು ಪೂಜೆ ನೆರವೇರಿಸಿದ ನಂತರ ಹಿಡಿದುಕೊಂಡಿದ್ದ ಹಾರೆಯನ್ನು ಕೊಡಬೇಕೆಂದು ಕೈಯಿಂದ ಕಿತ್ತುಕೊಳ್ಳುತ್ತಿದ್ದಂತೆ ಶಾಸಕ ಮಂಜುನಾಥರು ವಿರೋಧಿಸುವುದಾದರೆ ವಿರೋಧಿಸಿ. ಅಭಿವೃದ್ದಿ ಕೆಲಸಕ್ಕೆ ತಡೆಯೊಡ್ಡುವುದು ತರವಲ್ಲವೆಂದು ಎಚ್ಚರಿಸಿದರೂ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದರು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಹ ಬಿಜೆಪಿ ಸರಕಾರದ ವಿರುದ್ದ ಧಿಕ್ಕಾರ ಮೊಳಗಿಸಿದರು. ಈವೇಳೆ ತಳ್ಳಾಟ,  ನೂಕಾಟ ಸಹ‌ ನಡೆಯಿತು. ಮದ್ಯಪ್ರವೇಶಿಸಿದ ಪೋಲೀಸರು ಎರಡೂ ಕಡೆಯವರನ್ನು ಸಮಾಧಾಸಿದರೂ ತಳ್ಳಾಟ, ಕೂಗಾಟ ನಡೆಯುತ್ತಲೇ ಇತ್ತು.

ಕಾಂಗ್ರೆಸ್ ಕಾರ್ಯಕರ್ತರು ಪರ ವಿರೋದ ಘೋಷಣೆ ಕೂಗುತ್ತಲೇ ಇದ್ದರು. ಕಾಮಗಾರಿಗೆ ಚಾಲನೆ ನೀಡಿದ್ದ ಶಾಸಕ ಮಂಜುನಾಥ್,ಕಾಮಗಾರಿ ಮಾಹಿತಿ ನೀಡಿ ನಗರೋತ್ಥಾನ ಯೋಜನೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರ ಕಾಲದಲ್ಲಿ ಆರಂಭವಾಗಿದ್ದು, ಇದೀಗ ಅಮೃತ ಮಹೋತ್ಸವ ಹೆಸರು ಸೇರಿಸಿದ್ದಾರಷ್ಟೆ 8 ತಿಂಗಳ ಹಿಂದೆಯೇ ಆರಂಭಿಸಬೇಕಿತ್ತು ಆದರೆ ತಮ್ಮ ಅವಧಿಯಲ್ಲಿ ಆರಂಭವಾಗುವುದೆಂಬ ಕಾರಣದಿಂದ ಸಣ್ಣಪುಟ್ಟ ಕಾರಣ ಹೇಳಿ ಮುಂದೂಡುತ್ತಲೇ ಬಂದಿದ್ದು. ಕೊನೆಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ, ನಗರಾಭಿವೃದ್ದಿ ಇಲಾಖೆಯ ಅಜಯ್ ನಾಗಭೂಷಣ್ ಇತರೆ ಅಧಿಕಾರಿಗಳ ಬದ್ದತೆ, ಸಹಕಾರದಿಂದ ಕಾಮಗಾರಿ ಕೊನೆಗೂ ಆರಂಭಿಸಲಾಗುತ್ತಿದೆ ಎಂದರು.

ಬಿಜೆಪಿ ಸರಕಾರದ ಅನುದಾನವನ್ನು ಕಾಂಗ್ರೆಸ್ ಶಾಸಕ ಮಂಜುನಾಥರು ಭೂಮಿ ಪೂಜೆ ಮಾಡುತ್ತಿದ್ದಾರೆ. ಆದರೆ ಸಂಸದ ಪ್ರತಾಪ್ ಸಿಂಹ, ಎಂಎಲ್ ಸಿ ವಿಶ್ವನಾಥ್ ಅವರನ್ನೂ ಕರೆಯಬೇಕಿತ್ತು.ಶಾಸಕರು ಅಧಿಕಾರಿಗಳನ್ನು ಹಿಡಿದಿಟ್ಟುಕೊಂಡು ಗುದ್ದಲಿ ಪೂಜೆ ಮಾಡುತ್ತಿದ್ದಾರೆ ಎಂದರು.

ಆರೋಪದಲ್ಲಿ ಹುರಳಿಲ್ಲ
9 ತಿಂಗಳಿನಿಂದ ಮುಂದೂಡುತ್ತಾ ಬಂದಿದ್ದೇವೆ. ಜನರು ಉಗಿಯುತ್ತಿದ್ದಾರೆ. ಈಯೋಜನೆಗೆ ಮುಖ್ಯ ಮಂತ್ರಿಗಳು ಮೈಸೂರಲ್ಲಿ ಚಾಲನೆ ನೀಡಿದ್ದಾರೆ. ಈಗ ಆರಂಭಸಲಾಗುತ್ತಿದೆಯಷ್ಟೆ ಪೋಟೋಕಾಲ್ ಪ್ರಕಾರವೇ ನಡೆಸಲಾಗಿದೆ. ವಿನಾಕಾರಣ ಬಿಜೆಪಿಯವರು ತಕರಾರು ತೆಗೆದಿದ್ದಾರೆ. ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆಂದು ಶಾಸಕ ಮಂಜುನಾಥ್ ಹೇಳಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.