ಪಟಿಯಾಲಾ: ಶಿವಸೇನೆ ಕಾರ್ಯಕರ್ತರು ಮತ್ತು ಖಲಿಸ್ತಾನ್ ಬೆಂಬಲಿಗರ ನಡುವೆ ಘರ್ಷಣೆ
ಕಲ್ಲು ತೂರಾಟ, ಕತ್ತಿಗಳ ಪ್ರದರ್ಶನ
Team Udayavani, Apr 29, 2022, 2:37 PM IST
ಪಂಜಾಬ್ : ಪಂಜಾಬ್ನ ಪಟಿಯಾಲದಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತು ಖಾಲಿಸ್ತಾನಿ ಬೆಂಬಲಿಗರ ನಡುವೆ ಶುಕ್ರವಾರ ಘರ್ಷಣೆ ನಡೆದಿದೆ. ಈ ಗಲಾಟೆಯಲ್ಲಿ ಬಹಿರಂಗವಾಗಿ ಕತ್ತಿ ಬೀಸುವಿಕೆ ಮತ್ತು ಕಲ್ಲು ತೂರಾಟ ನಡೆದಿದೆ.
ಪಟಿಯಾಲಾದ ಕಾಳಿ ದೇವಿ ಮಂದಿರದ ಬಳಿ ಇಂದು ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಇಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಕಂಡು ಪೊಲೀಸರನ್ನು ನಿಯೋಜಿಸಲಾಗಿದೆ. ಮೆರವಣಿಗೆಗೆ ಅನುಮತಿ ಇಲ್ಲದ ಕಾರಣ ನಾವು ಶಿವಸೇನೆಯ ಮುಖ್ಯಸ್ಥ ಹರೀಶ್ ಸಿಂಗ್ಲಾ ಅವರೊಂದಿಗೆ ಮಾತನಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
#WATCH | Punjab: A clash broke out between two groups near Kali Devi Mandir in Patiala today.
Police personnel deployed at the spot to maintain law and order situation. pic.twitter.com/yZv2vfAiT6
— ANI (@ANI) April 29, 2022
ಖಲಿಸ್ತಾನ್ ವಿರುದ್ಧ ಪಾದಯಾತ್ರೆ ಕೈಗೊಳ್ಳುವುದಾಗಿ ಶಿವಸೇನೆ ಒಂದು ದಿನ ಮುಂಚಿತವಾಗಿ ಘೋಷಿಸಿತ್ತು, ಹಾಗಾಗಿ ಪೊಲೀಸರು ಆಗಲೇ ಸಿದ್ಧರಾಗಿದ್ದ ಕಾರಣ ಭಾರಿ ಹಿಂಸಾಚಾರ ತಡೆಯಲಾಗಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ