ಸೋತ ಸಿಎಂ ಧಾಮಿಯನ್ನು ಧೋನಿಗೆ ಹೋಲಿಸಿದ ರಾಜನಾಥ್ ಸಿಂಗ್!

ಸೋತರೂ ಪುಷ್ಕರ್ ಸಿಂಗ್ ಮತ್ತೆ ಕ್ಯಾಪ್ಟನ್ ?

Team Udayavani, Mar 11, 2022, 3:28 PM IST

1-dhami

ನವದೆಹಲಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಕ್ಷ ಬಹುಮತದಲ್ಲಿ ಗೆದ್ದ ವೇಳೆ ಸೋಲನ್ನಪ್ಪಿರುವ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರನ್ನು ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರಿಗೆ ಹೋಲಿಸಿ, ಅವರು “ಒಳ್ಳೆಯ ಫಿನಿಶರ್” ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯನ್ನು ಎದುರಿಸಲು ಕೇವಲ ತಿಂಗಳುಗಳು ಬಾಕಿ ಉಳಿದಿದ್ದ ವೇಳೆ ಕಳೆದ ಜುಲೈನಲ್ಲಿ  ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕತ್ವವು ಧಾಮಿಯನ್ನು ಅಸ್ಪಷ್ಟತೆಯಿಂದ ಒಪ್ಪಿಸಿತ್ತು. ಅದಕ್ಕೂ ಹಿಂದೆ 2021 ರಲ್ಲಿ ಅವರ ಪಕ್ಷದ ಎರಡನೇ ಸಿಎಂ ಬದಲಿಯಾಗಿದ್ದರು, ಈ ಹಿಂದೆ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಬದಲಿಸಿ ತಿರತ್ ಸಿಂಗ್ ರಾವತ್‌ಗೆ ಪಟ್ಟ ಕಟ್ಟಲಾಗಿತ್ತು.

ಉತ್ತರಾಖಂಡದಲ್ಲಿ ಆಡಳಿತಾರೂಢ ಪಕ್ಷ ಮತ್ತೊಮ್ಮೆ ಸರ್ಕಾರ ರಚಿಸಲು ಸಜ್ಜಾಗುತ್ತಿದ್ದು, ರಾಜ್ಯದ 21 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಒಂದು ಪಕ್ಷವು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದೆ. ಖತಿಮಾ ಕ್ಷೇತ್ರದಲ್ಲಿ ಧಾಮಿ ಸುಮಾರು 6,500 ಮತಗಳ ಅಂತರದಿಂದ ಸೋತಿದ್ದಾರೆ.

ಜುಲೈನಲ್ಲಿ ಅಧಿಕಾರ ವಹಿಸಿಕೊಂಡಾಗ 45 ನೇ ವಯಸ್ಸಿನ ಅವರು ರಾಜ್ಯದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿದ್ದರು. ರಾಜ್ಯವು ಹಲವು ಸಮಸ್ಯೆಗಳ ಸರಣಿಯೊಂದಿಗೆ ಸೆಣಸಾಡುತ್ತಿದೆ. ಬಿಜೆಪಿ ಕೇಂದ್ರ ನಾಯಕತ್ವ ಧಾಮಿ ಅವರನ್ನೇ ಮುಂದುವರಿಸುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದ್ದು, ಪರ್ಯಾಯ ನಾಯಕತ್ವಕ್ಕೆ ಮಣೆ ಹಾಕುತ್ತದೆಯೋ ಕಾದು ನೋಡಬೇಕಾಗಿದೆ.

ಧಾಮಿ ಅವರು ಈಗಾಗಲೇ ರಾಜೀನಾಮೆ ಸಲ್ಲಿಸಿದ್ದು, ಮುಂದಿನ ಆಯ್ಕೆ ನಡೆಯುವ ವರೆಗೆ ಅವರನ್ನು ಹಂಗಾಮಿ ಸ್ಥಾನದಲ್ಲಿ ಮುಂದುವರಿಯುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.