ಗ್ರಾಹಕ ಬೆಲೆ ಸೂಚ್ಯಂಕದಲ್ಲಿ ರೇಡಿಯೊ, ಡಿವಿಡಿಗಳು!

ಮಾರಾಟವೇ ಆಗದ ಉತ್ಪನ್ನಗಳ ಬೆಲೆಯೂ ಏರಿಕೆ ಆಗುತ್ತಿದೆ: 2011ರ ಬಳಿಕ ಪರಿಷ್ಕರಣೆಗೊಳ್ಳದ ಪಟ್ಟಿ

Team Udayavani, Jun 28, 2023, 7:09 AM IST

PRICE INDEX

ನವದೆಹಲಿ: ಗ್ರಾಹಕ ಬೆಲೆ ಸೂಚ್ಯಂಕ ಅಥವಾ ಸಿಪಿಐನಲ್ಲಿರುವ 300 ಉತ್ಪನ್ನಗಳ ಪಟ್ಟಿಯಲ್ಲಿ ಅಚ್ಚರಿಯೊಂದು ಪತ್ತೆಯಾಗಿದೆ. ದೇಶದಲ್ಲಿ ಸದ್ಯ ಬಳಕೆಯಲ್ಲೇ ಇಲ್ಲದ ಅಥವಾ ಕೊಳ್ಳುವವರೇ ಇಲ್ಲದ ರೇಡಿಯೊ, ಟೇಪ್‌ ರೆಕಾರ್ಡರ್‌ಗಳು, ಈ ಎರಡೂ ಇರುವ ಸಾಧನಗಳು, ವಿಸಿಡಿ, ಡಿವಿಡಿ ಪ್ಲೇಯರ್‌ಗಳು ಸಿಪಿಐ ಪಟ್ಟಿಯಲ್ಲಿವೆ! ಹಲವು ವರ್ಷಗಳ ಹಿಂದೆಯೇ ಇವುಗಳ ಬಳಕೆ ಇಲ್ಲವಾಗಿದೆ. ಆದರೆ ಬೆಲೆ ಬದಲಾವಣೆ ಮಾಡಲು ಸಿಪಿಐ ನಿಗಾ ಇಟ್ಟಿರುವ ವಸ್ತುಗಳ ಪಟ್ಟಿಯಲ್ಲಿ ಮೇಲಿನ ಉತ್ಪನ್ನಗಳು ಸ್ಥಾನ ಪಡೆದಿವೆ.

ಇನ್ನೂ ಅಚ್ಚರಿಯೆಂದರೆ 2011ರಲ್ಲಿ ಗ್ರಾಹಕರು ಯಾವುದನ್ನು ಖರೀದಿಸುತ್ತಾರೆ ಎಂದು ಮನೆಮನೆ ಸಮೀಕ್ಷೆ ಮಾಡಿ 300 ಉತ್ಪನ್ನಗಳ ಪಟ್ಟಿ ತಯಾರಿಸಲಾಗಿತ್ತು. ಅದೇ ಪಟ್ಟಿಯನ್ನು ಪರಿಷ್ಕರಣೆ ಮಾಡದೇ ಈಗಲೂ ಉಳಿಸಿಕೊಳ್ಳಲಾಗಿದೆ! ಕಳೆದ ವರ್ಷಕ್ಕೆ ಹೋಲಿಸಿದರೆ ರೇಡಿಯೊ, ಟೇಪ್‌ ರೆಕಾರ್ಡರ್‌ಗಳ ಬೆಲೆಗಳು ಈ ಬಾರಿ ಜನವರಿ-ಮೇ ಅವಧಿಯಲ್ಲಿ ಶೇ.9.4ಕ್ಕೇರಿದೆ. ವಿಸಿಆರ್‌, ವಿಸಿಡಿ, ಡಿವಿಡಿಗಳ ಬೆಲೆಗಳು ಶೇ.12.6ಕ್ಕೇರಿವೆ. ಮಾರಾಟವೇ ಆಗದ, ಕೊಳ್ಳುವವರೇ ಇಲ್ಲದ ಈ ಉತ್ಪನ್ನಗಳ ಬೆಲೆಗಳು ಹೇಗೆ ಏರಲು ಸಾಧ್ಯ ಎಂಬುದು ಇಲ್ಲಿನ ಪ್ರಶ್ನೆ.

ಸದ್ಯ ಕುದುರೆಗಾಡಿಗಳ ಬಳಕೆ ಅಪರೂಪ. ಹಾಗಾಗಿ ಅವುಗಳ ಬೆಲೆ ಶೇ.6.3ಕ್ಕೆ ಕುಸಿದಿವೆ. ತಜ್ಞರ ಪ್ರಕಾರ ಯಾವ ಉತ್ಪನ್ನಗಳು ಸಿಗುವುದಿಲ್ಲವೋ, ಅವುಗಳ ಮೌಲ್ಯ ಕುಸಿಯುತ್ತದೆ. ಒಂದು ವೇಳೆ ಅಲ್ಲಲ್ಲಿ ಬಳಕೆಯಲ್ಲಿದ್ದರೆ ಅವುಗಳ ಬೆಲೆಯನ್ನು ಅಂದಾಜಿಸಲಾಗುತ್ತದೆ. ಇಲ್ಲವೇ ಇಲ್ಲ ಅನ್ನುವಂತಿದ್ದರೆ ಈ ಬಗ್ಗೆ ಒಂದು ತೀರ್ಮಾನಕ್ಕೆ ಬರಲಾಗುತ್ತದೆ. ವಿಚಿತ್ರವೆಂದರೆ ಕೊಳ್ಳುವವರೇ ಇಲ್ಲದ ರೇಡಿಯೊ, ಡಿವಿಡಿಯಂತಹ ಉತ್ಪನ್ನಗಳ ಒಟ್ಟು ಮೌಲ್ಯ ಸಿಪಿಐ ಪಟ್ಟಿಯಲ್ಲಿ ಶೇ.3ರಷ್ಟಿದೆ.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.