ಗೋಧ್ರಾ ರೈಲು ಹತ್ಯಾಕಾಂಡ: 19 ವರ್ಷಗಳ ನಂತರ ಪ್ರಮುಖ ಆರೋಪಿ ಬಂಧನ
Team Udayavani, Feb 16, 2021, 9:20 PM IST
ಅಹಮದಾಬಾದ್: 2002ರ ಫೆ.27ರಂದು ನಡೆದಿದ್ದ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಪ್ರಮುಖ ಆರೋಪಿ ರಫೀಕ್ ಹುಸೇನ್ ಭಾತುಕ್ 19 ವರ್ಷಗಳ ನಂತರ ಪೊಲೀಸರಿಗೆ ಸೆರೆಸಿಕ್ಕಿದ್ದಾನೆ.
ಗೋಧ್ರಾದ ರೈಲ್ವೆ ನಿಲ್ದಾಣದಲ್ಲಿ ನೌಕರಿ ಮಾಡುತ್ತಿದ್ದ ರಫೀಕ್, ಬೋಗಿಗಳ ಮೇಲೆ ಕಲ್ಲೆಸೆದು, ಪೆಟ್ರೋಲ್ ಸುರಿದಿದ್ದ. ಗಲಭೆಗೂ ಪ್ರಚೋದನೆ ನೀಡಿದ್ದ ಆತ, ರೈಲು ಬೋಗಿಗಳಿಗೆ ಬೆಂಕಿ ಹಚ್ಚಲು ತನ್ನ ಜತೆಗಿರುವವರಿಗೆ ಪೆಟ್ರೋಲ್ ಪೂರೈಕೆ ಮಾಡಿದ್ದ. ಈ ಕ್ರೂರ ಘಟನೆಯಲ್ಲಿ 59 ಕರಸೇವಕರ ಸಜೀವದಹನವಾಗಿತ್ತು. ಘಟನೆಯ ನಂತರ ತನಿಖೆಯಲ್ಲಿ ತನ್ನ ಹೆಸರು ಬರುತ್ತಿದ್ದಂತೆಯೇ ರಫೀಕ್ ದೆಹಲಿಗೆ ಪರಾರಿಯಾಗಿದ್ದ ಎನ್ನಲಾಗಿತ್ತು.
ರಫೀಕ್ ಭಾತುಕ್ ಗುಜರಾತ್ನ ಸಿಗ್ನಲ್ ಫಾಲಿಯಾ ಪ್ರದೇಶದಲ್ಲಿದ್ದಾನೆ ಎಂಬ ರಹಸ್ಯ ಸಂದೇಶ ತಲುಪಿದ್ದೇ, ಆತ ಅಡುಗಿದ್ದ ಮನೆಯ ಮೇಲೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.
ಇದನ್ನೂ ಓದಿ:ರಾಮ ಜನ್ಮಭೂಮಿಯ ನಿಧಿ ಸಂಗ್ರಹ ವಿಚಾರ :HDK ಅವರದ್ದು ಆಧಾರ ರಹಿತ ಆರೋಪ :ಪೇಜಾವರ ಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!