5 ಸಾವಿರ ರನ್‌ ಕ್ಲಬ್‌ಗೆ ರಹಾನೆ ಸೇರ್ಪಡೆ


Team Udayavani, Jun 10, 2023, 7:39 AM IST

rahane test

ಲಂಡನ್‌: ಕಮ್‌ಬ್ಯಾಕ್‌ ಪಂದ್ಯದಲ್ಲಿ ಭಾರತದ ರಕ್ಷಣೆಗೆ ನಿಂತ ಅಜಿಂಕ್ಯ ರಹಾನೆ ಇನ್ನೊಂದು ಸಾಧನೆಯಿಂದಲೂ ಗಮನ ಸೆಳೆದಿದ್ದಾರೆ. ತಮ್ಮ 89 ರನ್ನುಗಳ ಆಟದ ವೇಳೆ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ 5 ಸಾವಿರ ರನ್‌ ಪೂರೈಸಿದರು. ಅವರು ಈ ಮೈಲುಗಲ್ಲು ನೆಟ್ಟ ಭಾತದ 13ನೇ ಆಟಗಾರ.

ಇದು ರಹಾನೆ ಅವರು 83ನೇ ಟೆಸ್ಟ್‌ ಆಗಿದೆ. 69 ರನ್‌ ಗಳಿಸಿದ ವೇಳೆ ಅವರು “ಫೈವ್‌ ಥೌಸಂಡ್‌ ರನ್‌ ಕ್ಲಬ್‌’ಗೆ ಸೇರ್ಪಡೆಗೊಂಡರು. ಅವರು 26ನೇ ಅರ್ಧ ಶತಕ ದಾಖಲಿಸಿದರು.
ಟೆಸ್ಟ್‌ ಕ್ರಿಕೆಟ್‌ನಲ್ಲಿ 5 ಸಾವಿರ ರನ್‌ ಬಾರಿಸಿದ ಭಾರತದ ಉಳಿದ ಸಾಧಕರೆಂದರೆ ಸಚಿನ್‌ ತೆಂಡುಲ್ಕರ್‌ (15,921), ರಾಹುಲ್‌ ದ್ರಾವಿಡ್‌ (13,265), ಸುನೀಲ್‌ ಗಾವಸ್ಕರ್‌ (10,122), ವಿವಿಎಸ್‌ ಲಕ್ಷ್ಮಣ್‌ (8,781), ವೀರೇಂದ್ರ ಸೆಹವಾಗ್‌ (8,503), ವಿರಾಟ್‌ ಕೊಹ್ಲಿ (8,430), ಸೌರವ್‌ ಗಂಗೂಲಿ (7,212), ಚೇತೇಶ್ವರ್‌ ಪೂಜಾರ (7,168), ದಿಲೀಪ್‌ ವೆಂಗ್‌ಸರ್ಕಾರ್‌ (6,868), ಮೊಹಮ್ಮದ್‌ ಅಜರುದ್ದೀನ್‌ (6,215), ಜಿ.ಆರ್‌. ವಿಶ್ವನಾಥ್‌ (6,080) ಮತ್ತು ಕಪಿಲ್‌ದೇವ್‌ (5,248).

ಟಾಪ್ ನ್ಯೂಸ್

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

Belthangady ಕಾನರ್ಪದಲ್ಲಿ ಕಾಡಾನೆ ದಾಳಿ: ಭತ್ತದ ಗದ್ದೆ ನಾಶ

1-saasd

Temples; ರಜೆ ಹಿನ್ನೆಲೆಯಲ್ಲಿ ಕರಾವಳಿಯ ದೇಗುಲಗಳಲ್ಲಿ ಭಕ್ತರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sad-sd

Asian Games; ತೇಜಿಂದರ್‌ ಗೆ ಚಿನ್ನ , ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿಗೆ ತೃಪ್ತಿ

1-sadasd

Asian Games:100 ಮೀಟರ್ ಹರ್ಡಲ್ಸ್‌ನಲ್ಲಿ ವಿವಾದಾತ್ಮಕ ಕ್ಷಣ!;ಬೆಳ್ಳಿ ಗೆದ್ದ ಭಾರತದ ಜ್ಯೋತಿ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Asian Games: Gold for India in Shooting Trap Men’s Team Event

Asian Games: ಶೂಟಿಂಗ್ ಟ್ರ್ಯಾಪ್ ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

Heavy rain; ಮೂರೇ ದಿನಗಳಲ್ಲಿ ಸ್ಥಗಿತ: ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Udupi ಜಿಲ್ಲಾಡಳಿತ-ಲಾರಿ, ಟೆಂಪೋ ಮಾಲಕರ ಸಂಧಾನ ಸಭೆ ವಿಫ‌ಲ

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Udupi ಪರೀಕ್ಷಾ ಸಮಯದಲ್ಲಿ ಬಂದ್‌ ಬೇಡ: ಕೋಟ ಶ್ರೀನಿವಾಸ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.