
ಚೀನಾ ಸೇನೆ ದುಸ್ಸಾಹಸ ಹೆಚ್ಚಳವಾಗಿದ್ರೂ ಪ್ರಧಾನಿ ಮೋದಿ ಮೌನವೇಕೆ? ರಾಹುಲ್ ಗಾಂಧಿ
ಯುವಕನ ಕುಟುಂಬ ಸದಸ್ಯರ ಜತೆ ನಾವಿದ್ದೇವೆ, ಯಾವುದೇ ಕಾರಣಕ್ಕೂ ವಿಶ್ವಾಸ ಕಳೆದುಕೊಳ್ಳಬೇಡಿ
Team Udayavani, Jan 20, 2022, 12:55 PM IST

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆ (ಪಿಎಲ್ ಎ) ಹದಿಹರೆಯದ ಯುವಕನನ್ನು ಅಪಹರಿಸಿರುವ ಘಟನೆ ಕುರಿತು ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಅವರಿಗೆ ಕಾಳಜಿ ಇಲ್ಲ ಎಂಬುದಕ್ಕೆ ಅವರ ಮೌನವೇ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ:ಯುಪಿ: ಜನರ ಆಕ್ರೋಶಕ್ಕೆ ಬೆದರಿ ಪ್ರಚಾರದಿಂದ ಪಾಪಾಸ್ ತೆರಳಿದ ಬಿಜೆಪಿ ಶಾಸಕ
ಮಂಗಳವಾರ ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆ ಮಿರಾಮ್ ಟ್ಯಾರೋನ್ ಎಂಬ 17 ವರ್ಷದ ಹದಿಹರೆಯದ ಯುವಕನನ್ನು ಅಪಹರಿಸಿತ್ತು. ಅಪಹರಣಕ್ಕೊಳಪಟ್ಟ ಯುವಕನ ಕುಟುಂಬ ಸದಸ್ಯರ ಜತೆ ನಾವಿದ್ದೇವೆ, ಯಾವುದೇ ಕಾರಣಕ್ಕೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ಮೋದಿ ಅವರ ಮೌನ ಹೇಡಿತನದ್ದಾಗಿದೆ. ಅವರು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ರಾಹುಲ್ ಟ್ವೀಟ್ ನಲ್ಲಿ ಆರೋಪಿಸಿದ್ದಾರೆ. ಇತ್ತೀಚೆಗೆ ಚೀನಾ ಭಾರತದ ಗಡಿಪ್ರದೇಶದಲ್ಲಿ ದುಸ್ಸಾಹಸಕ್ಕೆ ಕೈಹಾಕಿದೆ. ಆದರೆ ಬಿಜೆಪಿ ಸರ್ಕಾರ ಮೌನಕ್ಕೆ ಶರಣಾಗಿದೆ ಎಂದು ರಾಹುಲ್ ಟೀಕಿಸಿದ್ದಾರೆ.
ಪ್ರಧಾನಿಯವರೇ, ನಮ್ಮ ಪ್ರದೇಶದೊಳಕ್ಕೆ ನುಗ್ಗಲು ಚೀನಾ ಸೇನೆಗೆ ಅದೆಷ್ಟು ಧೈರ್ಯವಿದೆ? ನಮ್ಮ ಪ್ರಜೆಗಳನ್ನೇ ಅಪಹರಿಸಲು ಅವರಿಗೆ ಹೇಗೆ ಸಾಧ್ಯವಾಯಿತು? ನಿಮ್ಮದೇ ಪಕ್ಷದ ಸಂಸದರ ಮನವಿಯನ್ನೂ ಕೇಂದ್ರ ಸರ್ಕಾರ ಕೇಳಿಸಿಕೊಳ್ಳುತ್ತಿಲ್ಲ ಯಾಕೆ ಎಂದು ರಾಹುಲ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Server Issue: ವಿಮಾನ ವಿಳಂಬ… ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ

Land For Jobs Scam: ಲಾಲು ಪ್ರಸಾದ್, ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿಗೆ ಜಾಮೀನು

Tragic: ದೇವರ ದರ್ಶನದಿಂದ ವಾಪಾಸಾಗುವ ವೇಳೆ ದುರಂತ: ಕಾರು– ಟ್ರಕ್ ಅಪಘಾತದಲ್ಲಿ 8ಮಂದಿ ಸಾವು

News Click: ‘ನ್ಯೂಸ್ಕ್ಲಿಕ್’ ಸಂಪಾದಕ ಪ್ರಬೀರ್ ಪುರ್ಕಾಯಸ್ಥ 7 ದಿನ ಪೊಲೀಸ್ ಕಸ್ಟಡಿಗೆ

Cloudburst: ಸಿಕ್ಕಿಂನಲ್ಲಿ ಮೇಘಸ್ಫೋಟ: ಕೊಚ್ಚಿ ಹೋದ ಸೇತುವೆ, 23 ಸೇನಾ ಸಿಬ್ಬಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Pakistan: ನಮ್ಮ ನಿಧಾನಗತಿಯ ಫೀಲ್ಡಿಂಗ್ಗೆ ʼಹೈದರಾಬಾದ್ ಬಿರಿಯಾನಿʼ ಕಾರಣವೆಂದ ಪಾಕ್ ಆಟಗಾರ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ

London:ಭಾರತೀಯ ರಾಯಭಾರ ಕಚೇರಿ ಹೊರಗೆ ತ್ರಿವರ್ಣ ಧ್ವಜಕ್ಕೆ ಖಲಿಸ್ತಾನಿ ಬೆಂಬಲಿಗರಿಂದ ಬೆಂಕಿ