ಮಳೆ ಕೊಯ್ಲಿಗೆ ಮೋದಿ ಕರೆ : ಮನ್‌ ಕಿ ಬಾತ್‌ನಲ್ಲಿ 100 ದಿನಗಳ ಅಭಿಯಾನ ಘೋಷಣೆ


Team Udayavani, Mar 1, 2021, 7:10 AM IST

ಮಳೆ ಕೊಯ್ಲಿಗೆ ಮೋದಿ ಕರೆ : ಮನ್‌ ಕಿ ಬಾತ್‌ನಲ್ಲಿ 100 ದಿನಗಳ ಅಭಿಯಾನ ಘೋಷಣೆ

ಹೊಸದಿಲ್ಲಿ: ಮಳೆ ನೀರು ಕೊಯ್ಲು ನಡೆಸುವ ಮೂಲಕ ಜಲ ಸಂಪನ್ಮೂಲ ಸದ್ಬಳಕೆಗಾಗಿ ಕೇಂದ್ರ ಸರಕಾರ ಹೊಸ ಅಭಿಯಾನವನ್ನು ಆರಂಭಿಸಲಿದೆ.

ರವಿವಾರದ “ಮನ್‌ ಕಿ ಬಾತ್‌’ ರೇಡಿಯೊ ಭಾಷಣದಲ್ಲಿ ಈ ಬಗ್ಗೆ ಪ್ರಸ್ತಾವಿಸಿದ ಪ್ರಧಾನಿ ಮೋದಿ, ಮಳೆಗಾಲ ಆರಂಭಕ್ಕೆ ಮುನ್ನ ಇಂಥದ್ದೊಂದು ಸಂಕಲ್ಪ ಮಾಡುವ ಬಗ್ಗೆ ಕರೆ ನೀಡಿದರು.

ಭಾರತದಲ್ಲಿ ಮೇ- ಜೂನ್‌ ತಿಂಗಳಿನಲ್ಲಿ ಮಳೆ ಆರಂಭಗೊಳ್ಳಲಿದೆ. ಕೆರೆ, ಬಾವಿಗಳನ್ನು ಸ್ವಚ್ಛಗೊಳಿಸಿ 100 ದಿನಗಳ ಮಳೆ  ಕೊಯ್ಲು ಅಭಿಯಾನ ಆರಂಭಿಸೋಣವೇ? ಈ ಪರಿಕಲ್ಪನೆಯನ್ನು ಆಧರಿಸಿ ಜಲಶಕ್ತಿ ಸಚಿವಾಲಯ ಶೀಘ್ರದಲ್ಲೇ “ಕ್ಯಾಚ್‌ ದಿ ರೈನ್‌’ ಅಭಿಯಾನ ಆರಂಭಿಸಲಿದೆ ಎಂದು ತಿಳಿಸಿದರು.

ಬಬಿತಾ ರಾಜಪುತ್‌ ಶ್ಲಾಘನೆ
ಮಧ್ಯಪ್ರದೇಶದ ಛತರ್‌ಪುರ್‌ ಜಿಲ್ಲೆಯ ಅಗ್ರೌತಾ ಎಂಬ ಹಳ್ಳಿಯಲ್ಲಿ ಬತ್ತಿದ ಕೆರೆಯನ್ನು ಪುನರುಜ್ಜೀವನಗೊಳಿಸಿದ ಬಬಿತಾ ರಾಜಪುತ್‌ ಅವರನ್ನು ಮೋದಿ ಸ್ಮರಿಸಿದರು ಮತ್ತು ಅವರಂತಹ ನಾರಿಯರು ದೇಶಕ್ಕೆ ಸ್ಫೂರ್ತಿ ಎಂದರು.

ಮಾಘ ಪುಣ್ಯಸ್ನಾನ
“ಮಾಘ ಮಾಸದಲ್ಲಿ ನದಿ ಸ್ನಾನ ಪವಿತ್ರ ಎಂದು ನಮ್ಮ ಸಂಸ್ಕೃತಿ ಭಾವಿಸುತ್ತದೆ. ಶತಮಾನಗಳಿಂದ ಮನುಕುಲಕ್ಕೆ ನೀರು ನಿರ್ಣಾಯಕವಾಗಿದೆ. ನೀರು ನಮ್ಮ ಜೀವನಕ್ಕೆ ಆವಶ್ಯಕವಾದಂತೆ ದೇಶದ ಅಭಿವೃದ್ಧಿಗೂ ಅತ್ಯವಶ್ಯ’ ಎಂದು ವಿವರಿಸಿದರು.

ನುಗ್ಗೆ ಕೃಷಿಕನಿಗೆ ನಮೋ
ಸೂಕ್ಷ್ಮ ನೀರಾವರಿ ಬಳಸಿ ನುಗ್ಗೆ ಕೃಷಿಯಲ್ಲಿ ಸಾಧನೆಗೈದ ಗುಜರಾತ್‌ನ ಪಠಾಣ್‌ ಜಿಲ್ಲೆಯ ಕಾಮರಾಜ್‌ ಚೌಧರಿ ಅವರನ್ನು ಪ್ರಧಾನಿ ಭಾಷಣದಲ್ಲಿ ನೆನೆದರು. “ಲ್ಯಾಬ್‌ ಟು ಲ್ಯಾಂಡ್‌’ ಮಂತ್ರದೊಂದಿಗೆ ವಿಜ್ಞಾನವನ್ನು ಆ ಜಿಲ್ಲೆಯ ಜನ ಮುಂಚೂಣಿಗೆ ಒಯ್ಯುತ್ತಿದ್ದಾರೆ ಎಂದರು. ಸಾವಯವ ಕೃಷಿ ವಿಧಾನದಲ್ಲಿ 10 ವರ್ಷಗಳಿಂದ ಕಾಮರಾಜ್‌ ಬೆಳೆಯುತ್ತಿರುವ ನುಗ್ಗೆ ಫ‌ಸಲು ಪ. ಬಂಗಾಲ, ತ.ನಾಡು, ಒಡಿಶಾಕ್ಕೂ ರವಾನೆಯಾಗುತ್ತಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.