ಮೈಸೂರಿನಲ್ಲಿ ಸಚಿವ ರಮೇಶ್ ಜಾರಕಿಹೋಳಿ ?
Team Udayavani, Mar 2, 2021, 9:01 PM IST
ಮೈಸೂರು: ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸಚಿವ ರಮೇಶ್ ಜಾರಕಿಹೋಳಿ ಮಂಗಳವಾರ ಮೈಸೂರಿನಲ್ಲಿ ಉಳಿದಿದ್ದಾರೆ ಎನ್ನಲಾಗಿದೆ.
ಶಾಸಕ ಎನ್.ಮಹೇಶ್ ಪುತ್ರನ ವಿವಾಹ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದ ಅವರು ಅದಕ್ಕೂ ಮುನ್ನ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು.
ಸಂಜೆ ವೇಳೆಗೆ ರಮೇಶ್ ಮೈಸೂರಿಗೆ ಆಗಮಿಸಿದ್ದರು ಎನ್ನಲಾಗಿದ್ದು, ಇದೇ ಸಮಯದಲ್ಲಿ ಅವರನ್ನೊಳಗೊಂಡ ವಿಡಿಯೋವೊಂದು ಮಾಧ್ಯಮಗಳಲ್ಲಿ ಬಿತ್ತರವಾಗಿದೆ.
ಈ ಮಾಹಿತಿ ತಿಳಿಯುತ್ತಿದ್ದಂತೆ ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಅಜ್ಞಾತ ಸ್ಥಳಕ್ಕೆ ತೆರಳಿದರು ಎಂದು ಹೇಳಲಾಗಿದೆ.
ಸಚಿವ ರಮೇಶ್ ಎಲ್ಲಿಗೆ ತೆರಳಿದರು ಎಂಬ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ಇಲ್ಲವಾಗಿದೆ ಎನ್ನಲಾಗಿದ್ದು, ಪೊಲೀಸರು ಕೂಡ ಅವರ ಇರುವಿಕೆಯ ಬಗ್ಗೆ ಹುಡುಕಾಟದಲ್ಲಿ ತೊಡಗಿದ್ದಾರೆ.
ಬೆಳಗ್ಗೆಯಿಂದಲೂ ರಮೇಶ್ ಜಾರಕಿಹೋಳಿ ಅವರೊಂದಿಗೆ ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ ಅಧ್ಯಕ್ಷ ಅಪ್ಪಣ್ಣ , ನೀರಾವರಿ ಇಲಾಖೆಯ ಅಧಿಕಾರಿಗಳು ಜತೆಗಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?